Drugs | ರಾಜ್ಯದ ಇತಿಹಾಸದಲ್ಲೇ ಮಂಗಳೂರು ಪೊಲೀಸರಿಂದ 75 ಕೋಟಿಗೂ ಅಧಿಕ ಮೌಲ್ಯದ ಎಂಡಿಎಂಎ ಮಾದಕ ದ್ರವ್ಯ ವಶ: ಸಿಎಂ ಶ್ಲಾಘನೆ ಬೆಂಗಳೂರು(reporterkarnataka.com):ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ... Horanadu | ಸಂಸದ ತೇಜಸ್ವಿ ಸೂರ್ಯ- ಶಿವಶ್ರೀ ದಂಪತಿ ಬಸ್ ಯಾತ್ರೆ: ಹೊರನಾಡಿಗೆ ಆಗಮಿಸಿದ ನವಜೋಡಿಯಿಂದ ದೇವಿಗೆ ವಿಶೇಷ ಪೂಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂಸದ ತೇಜಸ್ವಿ ಸೂರ್ಯ ನವದಂಪತಿ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಪ್ರಯಾಣ ಬೆಳೆಸಿ ಹೊಸ ಅನುಭವ ಪಡೆದರು. ಸೂರ್ಯ ದಂಪತಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಹೊರನಾಡು ಭಾಗದಲ್ಲಿ ಬಸ್ ಪ್ರಯಾಣ ನಡೆಸಿ ಸಾರ್ವಜನಿಕರ... ಗರ್ಭಕೋಶದ ಕ್ಯಾನ್ಸರ್: ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ HPV ಲಸಿಕೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ *ಲಸಿಕಾ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದಲೇ ಕಾರ್ಯಕ್ರಮ ಜಾರಿ* *ತಾಯಿ ಮಗುವಿನ ಮರಣ ಪ್ರಮಾಣವನ್ನ ಶೂನ್ಯಕ್ಕಿಳಿಸಲು 360 ಕೋಟಿಯ ವಿಸ್ತೃತ ಯೋಜನೆ* *ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರ ಸುಧಾರಣೆಗೆ ರಾಜ್ಯ ಸರ್ಕಾರದಿಂ... ವ್ಯಾಪಾರ ಶೆಡ್ ತೆರವು: ಕಾಂಗ್ರೆಸ್ ಮುಖಂಡ, ಶೃಂಗೇರಿ ಪಟ್ಟಣ ಪಂಚಾಯಿತಿ ಸದಸ್ಯ ಪೊಲೀಸರ ಸಮ್ಮುಖದಲ್ಲೇ ಆತ್ಮಹತ್ಯೆ ಯತ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ರಫೀಕ್ ಅಹಮದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಶೃಂಗೇರಿ ತಹಶೀ... ಮಾಣಿ: ಆಟೋರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು; ಚರಂಡಿಗೆ ಬಿದ್ದ ಆಟೋ; ಚಾಲಕ ಗಂಭೀರ ಗಾಯ ಬಂಟ್ವಾಳ(reporterkarnataka.com): ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಆಟೋರಿಕ್ಷಾಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಚರಂಡಿಗೆ ಬಿದ್ದು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಕಲ್ಲಡ್ಕದ ಕಡೆಗೆ ಹೋಗುತ್ತಿದ್ದ ರಿಕ್ಷಾ... ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಒಂಟಿ ಸಲಗ!: ಸ್ಥಳೀಯರಲ್ಲಿ ಹೆಚ್ಚಿದ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ರಾತ್ರಿ ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ನಗರದಿಂದ ಕೇವಲ 2 ಕಿಮೀ ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು, ಇದು ನಗರ ಪ್ರದೇಶಕ್ಕೆ ಪ್... Karavali | ಕರಾವಳಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ.ಗಳ ಪ್ಯಾಕೇಜ್: ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕರ ಹಕ್ಕೊತ್ತಾಯ ಬೆಂಗಳೂರು(reporterkarnataka.com): ಕರಾವಳಿ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ಕನಿಷ್ಠ ಒಂದು ಸಾವಿರ ಕೋಟಿ ರೂ. ಪ್ಯಾಕೇಜ್ ನೀಡಬೇಕೆಂದು ಅಧಿವೇಶನದಲ್ಲಿ ಹಿರಿಯ ಶಾಸಕ ಸುನಿಲ್ ಕುಮಾರ್ ನೇತೃತ್ವದ ಬಿಜೆಪಿ ಶಾಸಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಅಭಿವೃದ್ಧಿ ಚರ್ಚೆಯನ್ನು ಆರಂಭಿಸಿದ ಕಾರ್ಕಳದ... Student Missing | ಚಿಕ್ಕಮಗಳೂರು: ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿ ಬಾಲಕರು ನಾಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದಲ್ಲಿರುವ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿಯ ವಿದ್ಯಾರ್ಥಿಗಳು ತರುಣ್ ಮತ್ತು ಯಶ್ವಿತ್ ಸಾಲಿಯಾನ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. *ಘಟನ... KSNDMC | ಮಡಿಕೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಲಘ ಭೂಕಂಪನ: ಸ್ಥಳೀಯರಲ್ಲಿ ಆತಂಕ: ಅಧ್ಯಯನಕ್ಕೆ ಸಿಎಂ ಸೂಚನೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಹಲವು ಗ್ರಾಮಗಳಲ್ಲಿ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವ ಸ್ಥಳೀಯರಿಗೆ ಆಗಿದೆ. ಈ ನಡುವೆ ಭೂಕಂಪ ಅಧ್ಯಯನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದಲ್ಲಿ ಭೂಕಂಪನ ದಾಖಲಾಗಿದೆ. ಮಡಿಕ... CM Clarification | ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ *ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ* *ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ* ಬೆಂಗಳೂರು(reporterkarnataka.com): ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ, ಜಿಲ್ಲಾಧ... « Previous Page 1 …89 90 91 92 93 … 310 Next Page » ಜಾಹೀರಾತು