ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಬೆಂಗಳೂರಿಗೆ ಬೆಂಗಳೂರು(reporterkarnataka.com): ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವುದು ಖಾತ್ರಿಯಾಗಿದೆ. ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ಗೆ ಆಗಮಿಸಿದ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದಲ್ಲಿ ... 2024-25ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಪ್ರಕಟ: ಅಕ್ಟೋಬರ್ 3ರಿಂದ ದಸರಾ ರಜೆ, ಏಪ್ರಿಲ್ 11, 2025ರಿಂದ ಬೇಸಿಗೆ ರಜೆ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.ಕಂ ರಾಜ್ಯ ಶಿಕ್ಷಣ ಇಲಾಖೆ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ ಹಾಗೂ ಮಾರ್ಗಸೂಚಿ ಪ್ರಕಟಿಸಿದೆ. ಮಾರ್ಗಸೂಚಿ ಪ್ರಕಾರ ಅಕ್ಟ... ಕಾಸರಗೋಡಿನ ಮಹಿಳೆಯ ಮೇಲೆ ಮಂಗಳೂರಿನ ಖಾಸಗಿ ಆಸ್ಪತ್ರೆ, ಲಾಡ್ಜ್ ನಲ್ಲಿ ನಿರಂತರ ಅತ್ಯಾಚಾರ: ಹೊಸದುರ್ಗಾದ ಆರೋಪಿಯ ಬಂಧನ ಮಂಗಳೂರು(reporterkarnataka.com): ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದ ಆಘಾತಕ್ಕಾರಿ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧಿಸಿದಂತೆ ಬ... ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್ ರೇವಣ್ಣ ಅರ್ಜಿ ಬೆಂಗಳೂರು(reporterkarnataka.com): ಸಂಸದ ಹಾಗೂ ಜನತಾದಳದಿಂದ ಅಮಾನತುಗೊಂಡ ನಾಯಕ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಲೈಂಗಿಕ ಕಿರುಕುಳದ 2,900... ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಕರಣ ಠಾಣೆಯಿಂದ ಕೋರ್ಟ್ ಗೆ: ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಬೆಂಗಳೂರು(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದ ಕುರಿತು ತನಿಖೆಗಾಗಿ ರಚಿಸಲ್ಪಟ್ಟ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಪುತ್ತೂರು ... ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆ ಬಾಗಲೇ ಬೇಕು: ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸ್ಪಷ್ಟ ನುಡಿ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆಬಾಗಲೇ ಬೇಕು. ನಾವು ನೋಟಿಸ್ ನೀಡಿದ್ದೇವೆ. ಅವರು ಸಮಯ ಕೇಳಿದ್ದಾರೆ. ಉಳಿದ ವಿಚಾರ ಅವರಿಗೆ ಬಿಟ್ಟದ್ದು ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಹೇಳಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣ ಸ... ನಂಜನಗೂಡಿನಲ್ಲಿ ಮಳೆ ಆರ್ಭಟ; ತಡರಾತ್ರಿ 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು; ನಿವಾಸಿಗಳ ಪರದಾಟ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ನಂಜನಗೂಡಿನಲ್ಲಿ ತಡರಾತ್ರಿ ಬಿದ್ದ ಭಾರಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಅಶೋಕಪುರಂ ಬಡಾವಣೆಯ 20ಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ಉಕ್ಕಿ ಹರಿದಿದ್ದು ಮನೆಗಳಿಗೆ ನುಗ್ಗಿ ಅವಾಂತರ ಸೃ... ಪೂರ್ವ ಮುಂಗಾರಿಗೇ ಅನಾಹುತ: ಅಬ್ಬಕ್ಕನಗರಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋ ಉರುಳಿ ಚಾಲಕ ಸಾವು ಮಂಗಳೂರು(reporterkarnataka.com): ಮುಂಗಾರು ಪೂರ್ವ ಮಳೆಗೆ ಕಡಲನಗರಿಯಲ್ಲಿ ಜೀವಹಾನಿ ಸಂಭವಿಸಿದೆ. ನಗರದ ಕೊಟ್ಟಾರಚೌಕಿ ಬಳಿ ಮೊದಲ ಮಳೆಗೇ ನಗರದಲ್ಲಿ ಜೀವಹಾನಿ ಸಂಭವಿಸಿದ್ದು, ಆಟೋ ರಿಕ್ಷಾ ತೋಡಿಗೆ ಉರುಳಿ ಚಾಲಕ ಮೃತಪಟ್ಟ ಘಟನೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆ... ಗವರ್ನರ್, ಸಿಎಂ ಸಹಿತ ವಿವಿಐಪಿಗಳ ಆಗಮನ: ಮೇ 25, 26ರಂದು ಕಡಲನಗರಿಯಲ್ಲಿ ಸಂಚಾರ ಬದಲಾವಣೆ ಮಂಗಳೂರು(reporterkarnataka.com): ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಇತರ ಗಣ್ಯರು ಮೇ 25 ಮತ್ತು 26ರಂದು ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ನಗರದ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಇತರ ... ಸಿಎಂ ತವರು ಕ್ಷೇತ್ರದಲ್ಲೇ ಭೂ ಮಾಫಿಯಾದ ಅಟ್ಟಹಾಸ!: ಸತ್ತವರ ಹೆಬ್ಬೆಟ್ಟನ್ನು ನಕಲು ಮಾಡಿ ಬಡವರ ಭೂಮಿ ಕದ್ದ ಭೂಗಳ್ಳರು?!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರಿನ ಮಹಾರಾಜರಿಗೆ ಪ್ರಿಯ ತಾಣವೆಂದರೆ ಅದುವೇ ಎಚ್ ಡಿ ಕೋಟೆ. ನಿಸರ್ಗದ ಸೌಂದರ್ಯವನ್ನು ಮಡಿಲಲ್ಲಿಟ್ಟುಕೊಂಡು ಒಂದೊಳ್ಳೆ ಪ್ರವಾಸಿ ತಾಣವಾಗಿ ಪ್ರಪಂಚದ ಭೂಪಟದಲ್ಲಿ ಪ್ರಸಿದ್ಧಿಗಳಿಸಿದೆ. ಹೀಗಿರುವಾಗ 1975ರಲ್ಲಿ ಕಬಿನಿ ಜಲಾಶಯ ... « Previous Page 1 …90 91 92 93 94 … 255 Next Page » ಜಾಹೀರಾತು