ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಪುಷ್ಪ ಮಾರುಕಟ್ಟೆ; ಮಂಗಳೂರಿನಲ್ಲಿ 35 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪೋದ್ಯಮವಿದ್ದು, ಮಾರಾಟ ಮತ್ತು ರಫ್ತು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾ... ಕಟ್ಟಡ ಕಾರ್ಮಿಕರಿಗಾಗಿ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನ ಲೋಕಾರ್ಪಣೆ *ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ* ಬೆಂಗಳೂರು(reporterkarnataka.com): ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಾರ್ಮಿಕ ಇಲಾಖ... BMMP | ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆಗೆ ಸರಕಾರ ಚಿಂತನೆ: ಸಚಿವ ಬೈರತಿ ಸುರೇಶ್ ಬೆಂಗಳೂರು:(reporterkarnataka.com):- ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್. ಸುರೇಶ (ಬೈರತಿ) ಹೇಳಿದರು. ... Legislative Council | ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ: ಡಾ. ಶರಣ್ ಪ್ರಕಾಶ್ ಪಾಟೀಲ್ ಬೆಂಗಳೂರು(reporterkarnataka.com): ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ಸಂಸ್ಥೆಗಳನ್ನು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜ... Film Festival | ಸಿನಿ ಮಸೂದೆ ಅಗತ್ಯ: 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪದಲ್ಲಿ ಸಚಿವ ಸಂತೋಷ ಲಾಡ್ ಬೆಂಗಳೂರು(reporterkarnataka.com) : ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕ ಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾಗುತ್ತಿರುವದನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಿ, ಚಿತ್ರರಂಗದ ಉಳಿವು ಮ... ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: 3 ಮಂದಿಗೆ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಎಸ್.ಎಲ್.ಆರ್. ಕಾಫಿ ಕ್ಯೂರಿಂಗ್ ಬಳಿ ಇಂದು ಬೆಳಿಗ್ಗೆ ಕಾರೊಂದು ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆ... Student Missing | ಪರೀಕ್ಷಾ ಭಯದಿಂದ ಊರು ಬಿಟ್ಟ ಪಿಯು ವಿದ್ಯಾರ್ಥಿ : ರಾಜ್ಯ ಸುತ್ತಾಡಿ ಉಡುಪಿಗೆ ಬಂದು ಸಿಕ್ಕಿಬಿದ್ದ ಫರಂಗಿಪೇಟೆ ದಿಗಂತ್ ! ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಸಂಶಯಾಸ್ಪದವಾಗಿ ಕಾಣೆಯಾಗಿದ್ದ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗಂತ್ ಉಡುಪಿಯಲ್ಲಿ ಸಾರ್ವಜನಿಕರಿಗೆ ಸಿಕ್ಕಿದ್ದು, ಪೊಲೀಸರು ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಪೊಲೀಸರ ನಿದ್ದೆಗೆಡಿಸಿದ್ದ ಈ ... ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಸುರಕ್ಷಿತವಾಗಿ ಪತ್ತೆ: ಉಡುಪಿಯಲ್ಲಿ ಪ್ರತ್ಯಕ್ಷ ಬಂಟ್ವಾಳ(reporterkarnataka.com):ಫೆ.25 ರಂದು ಮನೆಯ ಹತ್ತಿರದ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿಬರುತ್ತೇನೆಂದು ಹೇಳಿ ಹೋಗಿದ್ದ ಪಿಯು ವಿದ್ಯಾರ್ಥಿ ದಿಗಂತ್ ಕ್ಷೇಮವಾಗಿ ಪತ್ತೆಯಾಗಿದ್ದಾನೆಂದು ತಿಳಿದು ಬಂದಿದೆ. ಆತನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕಾಣೆಯಾದ ದಿನದಂದು ಆತನ ಚಪ್ಪಲಿ, ಮೊಬೈಲ್... ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ: ಆತಂಕದಲ್ಲಿ ಆಲಮಟ್ಟಿ, ನಾರಾಯಣಪುರ, ತುಂಗಭದ್ರಾ ಮಲಪ್ರಭಾ, ಹಾರಂಗಿ ಭಾಗದ ರೈತರು ಶಿವು ರಾಠೋಡ್ ನಾರಾಯಣಪುರ ಯಾದಗಿರಿ info.reporterkarnataka@gmail.ಕಂ ಕರ್ನಾಟಕದಲ್ಲಿರುವ ಪ್ರಮುಖ ಹದಿನಾಲ್ಕು ಜಲಾಶಯಗಳಲ್ಲಿ ಒಂದೆರಡು ಕಡೆ ಬಿಟ್ಟರೆ ಹೆಚ್ಚುನ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಕುಸಿತ ಕಂಡು ಬಂದಿದೆ. ಹೀಗಿದೆ ನೀರಿನ ಪ್ರಮಾಣ. ಕರ್ನಾಟಕದಲ್ಲಿ ಬೇಸಿಗೆ ಬಿರುಸುಗೊಳ್ಳುತ್ತಿರ... Murder | ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಶಿಷ್ಯ ಬಾಗಪ್ಪ ಹರಿಜನ ಕೊಲೆ ಪ್ರಕರಣ: 4 ಮಂದಿ ಬಂಧನ ಕೆ.ಶಿವು.ಲಕ್ಕಣ್ಣವರ ಹುಬ್ಬಳ್ಳಿ info.reporterkarnataka@gmail.com ಭೀಮಾತೀರದ ಹಂತಕ ಚಂದಪ್ಪ ಹರಿಜನ ಶಿಷ್ಯ ಬಾಗಪ್ಪ ಹರಿಜನರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಹತ್ಯೆಯ ಹಿಂದಿರುವ ರಹಸ್ಯವನ್ನು ಪೊಲೀಸರು ಬಯಲು ಮಾಡಿದ್ದಾರೆ. ಚಂದಪ್ಪ ಹರಿ... « Previous Page 1 …90 91 92 93 94 … 310 Next Page » ಜಾಹೀರಾತು