ಮೂಡಿಗೆರೆ ಸಮೀಪ ಗೊಬ್ಬರ ತುಂಬಿಸಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹೊಕ್ಕಳ್ಳಿ ಬಳಿ ನಡೆದಿದೆ. ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗ... ಕೇರಳದಲ್ಲಿ ಅಬ್ಬರದ ಪೂರ್ವ ಮುಂಗಾರು ವರ್ಷಧಾರೆ: ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ, ಗುರುವಾಯೂರು ದೇಗುಲಕ್ಕೂ ನೀರು ತಿರುವನಂತಪುರಂ(reporterkarnataka.com):ಕೇರಳಕ್ಕೆ ಜೂನ್ 1ರಂದು ಮುಂಗಾರು ಆಗಮಿಸಲಿದ್ದು, ಪೂರ್ವ ಮುಂಗಾರು ಹಿನ್ನೆಲೆಯಲ್ಲಿ ಮುಂದಿನ 24 ಗಂಟೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕೇರಳದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಧ್ಯ ಮತ್ತು ಉತ... ಶಾಸಕ ಹರೀಶ್ ಪೂಂಜ ಬಂಧಿಸಲು ಹೋದ ಬೆಳ್ತಂಗಡಿ ಪೊಲೀಸರು ಬರಿಗೈಯಲ್ಲಿ ವಾಪಸ್: ನೋಟಿಸ್ ನೀಡಿ ಹಿಂತಿರುಗಿದ ಖಾಕಿ ಪಡೆ ಬೆಳ್ತಂಗಡಿ(reporterkarnataka.com): ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರ ಬಂಧನನೋತ್ತರ ನಡೆದ ಘಟನೆಗಳಿಗೆ ಪೂರಕವಾಗಿ ದಾಖಲಾದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಹೋದ ಪೊಲೀಸರು ಶಾಸಕರಿಗೆ ನೋಟಿಸ್ ಕೊಟ್ಟು ಬರಿಗೈಯಲ್... ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ; ಬಡವರಿಗೆ ಆರ್ಥಿಕ ಸಬಲತೆ ನೀಡುವುದೇ ಅಭಿವೃದ್ಧಿ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಂಗಳೂರು(reporterkarnataka.com): ಬಡವರಿಗೆ ಆರ್ಥಿಕವಾಗಿ ಸಬಲತೆ ನೀಡುವುದೇ ಅಭಿವೃದ್ಧಿ ಆಗಿದೆ. ಅಭಿವೃದ್ಧಿ ಶೂನ್ಯ, ಅಭಿವೃದ್ಧಿ ಶೂನ್ಯ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್... ಶಿರಾಡಿ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಇನ್ನೋವಾ ಕಾರು- ಕಂಟೈನರ್ ಲಾರಿ ಡಿಕ್ಕಿ; ಬೊಂಡಾಲದ ತಾಯಿ- ಮಗ ಸ್ಥಳದಲ್ಲೇ ಸಾವು ಪ್ರಜ್ವಲ್ ಗೌಡ ನೆಕ್ಕಿಲಾಡಿ ಉಪ್ಪಿನಂಗಡಿ info.eporterkarnataka@gmail.com ಶಿರಾಡಿ ಘಾಟಿಯಲ್ಲಿ ಇಂದು ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ- ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇನ್ನೋವಾ ಕಾರು ಹಾಗೂ ಕಂಟೈನರ್ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ... ಪಾಣೆಮಂಗಳೂರು: ಆಟೋ- ಬೈಕ್ ಡಿಕ್ಕಿ; ರಸ್ತೆಗೆ ಎಸೆಯಲ್ಪಟ್ಟ ರಿಕ್ಷಾ ಪ್ರಯಾಣಿಕ ಸಾವು ಬಂಟ್ವಾಳ(reporterkarnataka.com): ಆಟೋರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕ ಯುವಕನೊಬ್ಬ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಪಾಣೆಮಂಗಳೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ಸಜಿಪ ಕಂಚಿನಡ್ಕ ಪದವು ನಿವಾಸಿ ಅಲ್ತಾಫ್ (20) ಎಂದು ಗು... ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವರ ದುರ್ಮರಣ; ಅಣೆಕಟ್ಟನ್ನು ಉದ್ಘಾಟಿಸಿ ವಾಪಸಾಗುತ್ತಿದ್ದಾಗ ದುರ್ಘಟನೆ ತಬ್ರಿಜ್ಗೆ(reporterkarnataka.com): ಬೆಟ್ಟ ಪ್ರದೇಶದಲ್ಲಿ ತಾನು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಹಿನ್ನೆಲೆಯಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸಂಪರ್ಕ ಕಳೆದುಕೊಂಡಿದ್ದ ಅವರ ಹೆಲಿಕಾಪ್ಟರ್ ಪತನಗೊಂಡಿದ್ದು ಪತ್ತೆಯಾಗಿದ್ದು, ಹೆಲಿಕಾ... ಕಲ್ಲುಕೋರೆ ಪ್ರಕರಣ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ಬೆಳ್ತಂಗಡಿ (reporterkarnataka.com): ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ 'ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ' ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ದಬಾಯಿಸಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಅಕ್ರಮ ಕಲ್ಲುಕೋರೆ ಪ್ರಕರಣಕ್ಕೆ ಸಂಬಂಧಿ... ಕೊಪ್ಪಳ: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ತೆರಳುತ್ತಿದ್ದ ಭಕ್ತರಿದ್ದ ಟ್ರ್ಯಾಕ್ಟರ್ಗೆ ಬಸ್ ಡಿಕ್ಕಿ: 4 ಮಂದಿ ಸ್ಥಳದಲ್ಲೇ ಸಾವು ಹನುಮಪ್ಪ ಯಲಬರ್ಗಾ ಕೊಪ್ಪಳ info.reporterkarnataka@gmail.com ಕೊಪ್ಪಳ ತಾಲೂಕಿನ ಹೊಸಳ್ಳಿ ಬಳಿ ನಡೆದ ಭೀಕರ ರಸ್ತೆ ದುರಂತದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಕರಮುಡಿ ಗ್ರಾಮದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60) ಮತ್ತು ದುರುಗಮ್ಮ... ಚಲಿಸುತ್ತಿದ್ದ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ದಾರುಣ ಸಾವು: ಮಾವನ ಜತೆ ಹೊಲಕ್ಕೆ ಹೋಗಿದ್ದ 8ರ ಹರೆಯದ ಪೋರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಂಟು ವರ್ಷದ ಭವಿಷ್ ಎಂಬ ಬಾಲಕನೇ ಟ್ರ್ಯಾಕ್ಟರ್ ನಿಂದ ಬಿದ್ದು ರೋಟರಿ... « Previous Page 1 …91 92 93 94 95 … 255 Next Page » ಜಾಹೀರಾತು