ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಎನ್ಐಎ ತಂಡದಿಂದ 4ನೇ ಆರೋಪಿಯ ಸಕಲೇಶಪುರದಲ್ಲಿ ಬಂಧನ ಮಂಗಳೂರು(reporterkarnataka.com): ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಆರೋಪಿಯನ್ನು ಎನ್ಐಎ ತಂಡ ಬಂಧಿಸಿದೆ. ಸುಳ್ಯದ ಶಾಂತಿ ನಗರ ನಿವಾಸಿಯಾದ ಮುಸ್ತಫಾ ಪೈಚಾರ್ ಎಂಬಾತನನ್ನು ಎನ್ಐಎ ತಂಡ ಹಾಸನದ ಸಕಲೇಶಪುರ ಬಳಿ ದಸ್ತಗಿರಿ ಮಾಡಿದೆ. ಈತ ಪಿಎಫ್ಐ ಮ... ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಸಾವಿಗೆ ಶರಣು ಮಂಗಳೂರು(reporterkarnataka.com): ನಗರದ ಬೀಬಿ ಅಲಾಬಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20) ಆತ್ಮಹತ್ಯೆಗೆ ಶರಣಾಗಿರ... ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ದ್ವಿತೀಯ; ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಟಾಪರ್ ಬೆಂಗಳೂರು(reporterkarnataka.com):ರಾಜ್ಯಮಟ್ಟದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ. ಕರ್ನಾಟಕ ಶಾಲಾ ಪರೀ... ಕಾರ್ಕಳ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ; ಛಾವಣಿಗೆ ಸಂಪೂರ್ಣ ಹಾನಿ ಕಾರ್ಕಳ(reporterkarnataka.com): ಇಲ್ಲಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘ... ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ವಾಹನ ಸವಾರರಿಗೆ ಭಯಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ವಾಹನ ಸವಾರರಿಗೆ ಭಯಭೀತರಾದ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ನ ಎ... ಪ್ರಧಾನಿ ನರೇಂದ್ರ ಮೋದಿ ಮತದಾನ: ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಮೊದಲ ಬಾರಿಗೆ ಪ್ರತಿಕ್ರಿಯೆ ಅಹಮದಾಬಾದ್(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಅಹಮದಾಬಾದ್ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇಂದು ಮತದಾನ ಮಾಡಿದರು. ಮತದಾನ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಲೋಕಸಭೆ ಚುನಾವ... ರಾಜ್ಯದಲ್ಲಿ ಇಂದು 2ನೇ ಹಂತದ ಮತದಾನ: ಶೆಟ್ಟರ್, ಬೊಮ್ಮಾಯಿ, ಗೀತಾ ಶಿವರಾಜ್ ಕುಮಾರ್ ಸೇರಿದಂತೆ 227 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ಬೆಂಗಳೂರು(reporterkarnataka.com): ರಾಜ್ಯದ 2ನೇ ಹಾಗೂ ದೇಶದ 3ನೇ ಹಂತದ ಲೋಕಸಭೆ ಚುನಾವಣೆಯ ಇಂದು (ಮೇ 7) ನಡೆಯಲಿದ್ದು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಇಬ್ಬರು ಕೇಂದ್ರ ಸಚಿವರು ಸೇರಿದಂತೆ ಒಟ್ಟು 227 ಅಭ್ಯರ್ಥಿ ಗಳು ಕಣದಲ್ಲಿದ್ದಾರೆ. 2.59 ಕೋಟಿ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅವ... ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಯುವ ಖೈದಿ ಆತ್ಮಹತ್ಯೆ: ಡ್ರಗ್ಸ್ ಪ್ರಕರಣದಲ್ಲಿ ಬಂಧನ ಮಂಗಳೂರು(reporterkarnataka.com): ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲ್ಪಟ್ಟಿದ್ದ ವಿಚಾರಣಾಧೀನ ಯುವ ಖೈದಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಸರಗೋಡಿನ ಬಂದ್ಯೋಡು ನಿವಾಸಿಯಾದ 24ರ ಹರೆಯದ ಮಹಮ್ಮದ್ ನೌಫಾಲ್ ಆತ್ಮಹತ್ಯೆಗೆ ಶರಣಾದ ಯುವ ಖೈದಿ. ಈತ ಡ್ರಗ್ಸ್ ಪ್ರಕರಣವೊ... ಆಗುಂಬೆ ಘಾಟಿಯ ರಸ್ತೆ ತಡೆಗೋಡೆಯಲ್ಲಿ ಬಿರುಕು; ಮತ್ತೆ ಕುಸಿತದ ಭೀತಿ ವ್ಯಕ್ತಪಡಿಸಿದ ಸ್ಥಳೀಯರು ತೀರ್ಥಹಳ್ಳಿ(reporterkarnataka.com): ಮಂಗಳೂರು- ಉಡುಪಿ- ಶಿವಮೊಗ್ಗ ಜಿಲ್ಲೆಗಳನ್ನು ಜೋಡಿಸುವ ಪ್ರಮುಖ ಕೊಂಡಿಯಾದ ಆಗುಂಭೆ ಘಾಟಿಯ ಸೂರ್ಯಾಸ್ತ ವೀಕ್ಷಿಸುವ ಸ್ಥಳದ ಬಳಿಯ ರಸ್ತೆಯ ತಡೆಗೋಡೆ ಬಳಿ ಬಿರುಕು ಬಿಟ್ಟಿದ್ದು, ಈ ಬಾರಿ ರಸ್ತೆ ತಡೆಗೋಡೆ ಕುಸಿತದ ಆತಂಕ ಮತ್ತೆ ಎದುರಾಗಿದೆ. ಘನ ವಾಹನಗಳ ಸಂಚಾರದ... ಕಾಪಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ಅಟ್ಟಹಾಸ: ಸಲಗ ದಾಳಿಗೆ ಮತ್ತೊಂದು ಬಲಿ ಸಾಂದರ್ಭಿಕ ಚಿತ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕು ಆಲ್ದೂರು ಸಮೀಪದ ಕಂಚಿನಕಲ್ ದಯರ್ಗದ ಬಳಿ ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದೆ. ಆಲ್ದೂರು ಹೋಬಳಿ, ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿನ... « Previous Page 1 …93 94 95 96 97 … 255 Next Page » ಜಾಹೀರಾತು