ವಿಧಾನ ಮಂಡಲ ಸ್ಥಾಯಿ ಸಮಿತಿಗಳ ಪ್ರಾಮುಖ್ಯತೆ ಹೆಚ್ಚಳಕ್ಕೆ ಕ್ರಮ: ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ವಿಧಾನ ಮಂಡಲದ/ವಿಧಾನ ಸಭೆಯ ಸಮಿತಿಗಳ ವರದಿಗಳ ಪ್ರಾಮುಖ್ಯತೆಯನ್ನು ಅರಿಯಲು ಹಾಗೂ ವರದಿಗಳಲ್ಲಿ ಶಿಫಾರಸ್ಸುಗಳ ಅನುಷ್ಠಾನಕ್ಕೆ ಅವುಗಳನ್ನು ಕಾರ್ಯಾಂಗದಗಮನಕ್ಕೆತರಲಾಗುವುದು.ಶಿಫಾರಸುಗಳನ್ನು ಸದನದಲ್ಲಿ ಚರ್ಚಿಸಲು ದಿನ ನಿಗದಿಪಡಿಸಿ ಸಮಿತಿಗಳ ಪ್ರಾಮುಖ್ಯತೆಯನ್ನು ಹೆ... ಹಳೆ ಬಂದರು ಮೀನುಗಾರರ ಸಮಸ್ಯೆ: ಮೀನುಗಾರರ ನಿಯೋಗ ಸ್ಪೀಕರ್ ಖಾದರ್ ಉಪಸ್ಥಿತಿಯಲ್ಲಿ ಸಚಿವ ಮಾಂಕಾಳ ವೈದ್ಯರ ಭೇಟಿ ಮಂಗಳೂರು(reporterkarnataka.com): ಮಂಗಳೂರಿನ ವಿವಿಧ ಮೀನುಗಾರಿಕಾ ಸಂಘಟನೆಗಳ ಮುಖಂಡರ ನಿಯೋಗವೊಂದು ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಮೀನುಗಾರಿಕಾ ಸಚಿವರನ್ನು ಭೇಟಿಯಾಗಿ ಮೀನುಗಾರರ ವಿವಿಧ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿತು. ನಗರದ ಹಳೆ ಮೀನುಗಾರಿಕಾ ಬಂದರು ಧಕ್ಕೆ ಪ್ರದೇಶದಲ... ಅಪರಿಚಿತ ವಾಹನ ಡಿಕ್ಕಿ: ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು; ಹಿಟ್ ಅಂಡ್ ರನ್ ಪ್ರಕರಣ ದಾಖಲು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಖಾಸಗಿ ಸಂಸ್ಥೆಯ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡಿನ ಹುಸ್ಕೂರು ಗ್ರಾಮದ ಬಳಿ ನಡೆದಿದೆ. ಖಾಸಗಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುತ್... ಪಟಾಕಿ ಸಿಡಿಸಲು ಸಮಯ ನಿಗದಿ: ಪರಿಸರಸ್ನೇಹಿ ದೀಪಾವಳಿ ಆಚರಿಸಲು ಸಚಿವ ಈಶ್ವರ ಖಂಡ್ರೆ ಸಲಹೆ ಬೆಂಗಳೂರು(reporterkarnataka.com): ದೀಪಾವಳಿ ಹಿನ್ನೆಲೆಯಲ್ಲಿ ಸರಕಾರ ಪಟಾಕಿ ಸಿಡಿಸಲು ಸಮಯ ನಿಗದಿಪಡಿಸಿದ್ದು, ರಾತ್ರಿ 8 ರಿಂದ 10 ಗಂಟೆಯ ನಡುವೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ಸುಪ್ರೀಂಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ... ಇತಿಹಾಸ ಕಂಡರಿಯದ ವರ್ಷಧಾರೆ: ಬೆಚ್ಚಿಬಿದ್ದ ಮುಳ್ಳಯ್ಯನ ಗಿರಿ ಶ್ರೇಣಿ; ರಸ್ತೆಯಲ್ಲಿ 2 ಅಡಿ ಮಳೆ ನೀರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆಗೆ ಮುಳ್ಳಯ್ಯನ ಗಿರಿ ಬೆಚ್ಚಿ ಬಿದ್ದಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ 2 ಅಡಿ ಮಳೆ ನೀರು ನಿಂತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ... ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಆರೋಪ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹೋದರನ ಬಂಧನ ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುತ್ತೇನೆ ಎಂದು ನಂಬಿಸಿ 2 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಸಹೋದರ ಗೋಪಾಲ್ ಜೋಷಿ ಅವರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ. ಲೋಕಸಭೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಿಜಯಪುರ ಜ... ತೀರ್ಥಹಳ್ಳಿ ಸಮೀಪದ ಅರೆಕಲ್ ಬಳಿ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmil.com ಬೆಳ್ಳಂ ಬೆಳಗ್ಗೆ ಬೈಕ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವ... ವಿಧಾನ ಪರಿಷತ್ ಉಪ ಚುನಾವಣೆ: 4 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿ; 392 ಮತಗಟ್ಟೆ, 6, 032 ಮತದಾರರು ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು, ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 3... ಮಂಗಳೂರು: ಮಾದಕ ದ್ರವ್ಯ ವಿರುದ್ಧ ಮಹಾ ಸಮರ; ‘ಸೇ ನೋ ಟು ಡ್ರಗ್ಸ್ ’ ವಾಕಥಾನ್ ಮಂಗಳೂರು(reporterkarnataka.com): ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ದ್ರವ್ಯ ಹಾವಳಿ ತಡೆಗೆ ನಗರದ ಲೈಟ್ ಹೌಸ್ ಹಿಲ್ ನ ಸಂತ ಅಲೋಶಿಯಸ್ ಕಾಲೇಜು ಮೈದಾನದಿಂದ ನೆಹರು ಮೈದಾನದ ವರೆಗೆ ಶುಕ್ರವಾರ ‘ಸೇ ನೋ ಟು ಡ್ರಗ್ಸ್ ’ ವಾಕಥಾನ್ ನಡೆಯಿತು. ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರ... ರಕ್ತದ ಮಡುವಿನಲ್ಲಿ ಪತ್ತೆಯಾದ ವ್ಯಕ್ತಿ ಸಾವು: ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ ಪತ್ತೆ; ವಾಮಾಚಾರಕ್ಕಾಗಿ ಕೊಲೆ ಶಂಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಕ್ತದ ಮಡುವಿನಲ್ಲಿ ಕತ್ತು ಕುಯ್ದ ವ್ಯಕ್ತಿಯೊಬ್ಬರು ನರಳಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನ... « Previous Page 1 …93 94 95 96 97 … 286 Next Page » ಜಾಹೀರಾತು