ಕಡಲನಗರಿಯಲ್ಲಿ ಮೇಳೈಸಿದ ಕುಡ್ಲದ ಪಿಲಿಪರ್ಬ-2024 ಸೀಸನ್ 3: ತುಳುನಾಡಿನ ಗತವೈಭವದ ಘನ ಪರಂಪರೆ ಮತ್ತೊಮ್ಮೆ ಮೆಲುಕು ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3ರ ಉದ್ಘಾಟನಾ ಸಮಾರಂಭ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಡಿ. ವೇದವ್ಯಾ... ಚಿಕ್ಕಮಗಳೂರಿನಲ್ಲಿ ಭಾರೀ ವರ್ಷಧಾರೆ: ಮಳೆ ನೀರು ಜತೆ ಸರಕಾರಿ ಆಸ್ಪತ್ರೆಗೆ ನುಗ್ಗಿದ ಡ್ರೈನೇಜ್ ವಾಟರ್; ಗಬ್ಬು ವಾಸನೆ; ರೋಗಿಗಳ ಪರದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ರಾತ್ರಿ ಸುರಿದ ಮಳೆಯಿಂದ ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆ ಜಲಾವೃತವಾಗಿದೆ. ಮಳೆ ಜೊತೆ ಸರ್ಕಾರಿ ಆಸ್ಪತ್ರೆಗೆ ಡ್ರೈನೇಜ್ ನೀರು ನುಗ್ಗಿದೆ. ಸರ್ಕಾರಿ ಆಸ್ಪತ್ರೆ ತುಂಬಾ ಮಳೆ ನೀರು ತುಂಬಿದೆ. ಗ... ಉದ್ಯಮ ಕ್ಷೇತ್ರದ ದಿಗ್ಗಜ, ಕೈಗಾರಿಕೋದ್ಯಮಿ ರತನ್ ಟಾಟಾ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ಹಲವು ಗಣ್ಯರ ಸಂತಾಪ ಮುಂಬೈ(reporterkarnataka.com): ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ತಡರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಟಾಟಾ ಗ್ರೂಪ್ನ ಎಮೆರಿಟಸ್ ಅಧ್ಯಕ್ಷರಾದ ಅವರಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆ ಮತ್ತು ಅವರ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಟಾಟಾ ಅವರನ್ನು ಸೋ... ಚಾರ್ಮಾಡಿ ಘಾಟ್ ಧರೆ ಕುಸಿತ: ಹಲವು ತಾಸು ಸಂಚಾರ ಸ್ಥಗಿತ; ಸಾಲುಗಟ್ಟಿ ನಿಂತ ವಾಹನಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆಯಿಂದ ಚಾರ್ಮಾಡಿ ಘಾಟಿಯ ಹಲವೆಡೆ ಧರೆ ಕುಸಿತವಾಗಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಬುಧವಾರ ಸಂಜೆ ಸುರಿದ ಅತಿಯಾದ ಮಳೆಗೆ ಚಾರ್ಮಾಡಿ ಘಾಟಿಯ ಹಲವೆಡೆ ಧರೆ ಕುಸಿತವಾಗಿರುವುದರಿಂದ ಮಣ್ಣು ರಸ್ತೆಗೆ ಬಿದ್ದಿದ್ದು ಒಂ... ಹರಿಯಾಣದ ಫಲಿತಾಂಶ ನೋಡಿ ಕಾಂಗ್ರೆಸ್ ನಾಯಕರೆಲ್ಲರೂ ಮೂಲೆ ಸೇರಿದ್ದಾರೆ: ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ದೇಶದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅತ್ಯಂತ ಸಂತೋಷದ ಕ್ಷಣ, ಹರಿಯಾಣದಲ್ಲಿ ಮೂರನೇ ಬಾರಿಗೆ ಜನ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ದೇಶದಲ್ಲಿ ಬಿಜೆಪಿ ಸಂಘಟನೆ ಮತ್ತು ಶಕ್ತಿ ಏನಾಗಿದೆ ಎಂದು ಇಡ... ಮಾಜಿ ಶಾಸಕರ ಸಹೋದರ ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೇಲ್ಕಾರಿನಲ್ಲಿ ಇಬ್ಬರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ ಬಿ.ಎಂ. ಮುಲ್ತಾಜ್ ಅಲಿ ಕೂಳೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೆಹಮತ್ ಮತ್ತು ಶೋಯಬ್ ಬಂಧಿತ ಆರೋಪಿಗಳಾಗಿದ್ದು, ಆರೋಪಿ... ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುತ್ತಾಝ್ ಅಲಿ ಮೃತದೇಹ ಕೂಳೂರು ನದಿಯಲ್ಲಿ ಪತ್ತೆ ಮಂಗಳೂರು(reporterkarnataka.com): ಕೂಳೂರು ಸೇತುವೆ ಬಳಿ ಭಾನುವಾರ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದಿನ್ ಬಾವರ ಸಹೋದರ, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ. ಭಾನುವಾರ ಮುಂಜಾನೆ 3 ಗಂಟೆಗೆ ಮನೆಯಿಂದ ಹೊರಟ ಮುತ್ತಾಝ್ ಅಲಿ... 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಅಥಣಿಯಲ್ಲಿ ಕನ್ನಡಾಂಬೆಯ ಜ್ಯೋತಿ ರಥಯಾತ್ರೆ ಅದ್ದೂರಿ ಮೆರವಣಿಗೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಕನ್ನಡ ನಾಡು-ನುಡಿ, ನೆಲ, ಜಲ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿ ವರ್ಷ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ನಡೆಯುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆ. ಕನ್ನಡ ಸಾಹಿತ್ಯದ... ಕಾಮನ್ ವೆಲ್ತ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್: ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಆಚಾರ್ಯಗೆ ಚಿನ್ನ ಮಂಗಳೂರು( reporterkarnataka.com): ಸೌತ್ ಆಫ್ರಿಕಾದ ಸನ್ ಸಿಟಿಯಲ್ಲಿ ನಡೆದ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 2024 ರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ 237.50 ಕಿಲೊ ಭಾರ ಎತ್ತುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ. ನ್ಯೂ ಸೌತ್ ವೆಲ್ಸ್ ನ ಥಾ... ಸಮಾಜ ಕಲ್ಯಾಣ ಇಲಾಖೆಯ ಕಿರುಸಾಲಕ್ಕೆ 10 ಸಾವಿರ ಲಂಚ: ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಮಾಜ ಕಲ್ಯಾಣ ಇಲಾಖೆಯ ಕಿರುಸಾಲಕ್ಕೆ 10 ಸಾವಿರ ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಎಸ್ ಡಿಎ (ದ್ವಿತೀಯ ದರ್ಜೆ ಸಹಾಯಕ)ಯೊಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಎಸ್.ಡಿ.ಎ. ಕಾ... « Previous Page 1 …95 96 97 98 99 … 286 Next Page » ಜಾಹೀರಾತು