ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು 112ಕ್ಕೆ ಕರೆ!!: ಗಲಾಟೆ ಎಂದು ಕರೆಸಿದ ವ್ಯಕ್ತಿ ನಿಜ ಹೇಳಿದಾಗ ದಂಗಾದ ಪೊಲೀಸರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ವ್ಯಕ್ತಿಯೊಬ್ಬರು ಪೊಲೀಸ್ ಜೀಪ್ ಕರೆಸಿಕೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿ ನಡೆದಿದೆ. ತರುವೆ ಗ್ರಾಮದ ಅಶೋಕ್ ಎಂಬವರು... ಭಾರೀ ಮಳೆ: ಅಥಣಿಯಲ್ಲಿ ತುಂಬಿದ ಹಳ್ಳ-ಕೊಳ್ಳ; ರಸ್ತೆಯಲ್ಲೇ ಹರಿದ ಜಲಧಾರೆ; ಹಲವು ಮನೆಗಳಿಗೆ ನುಗ್ಗಿದ ನೀರು ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ರಸ್ತೆಯ ಮೇಲೆಯೇ ನೀರು ತುಂಬಿ ಹರಿಯುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ... ಭದ್ರಾ ರಿಸರ್ವ್ ಫಾರೆಸ್ಟ್ ನಲ್ಲಿ ಆನೆ ಹಂತಕರ ತಂಡ ಕಾರ್ಯಾಚರಣೆ?: ದಂತಕ್ಕಾಗಿ ಆನೆಗೆ ಗುಂಡಿಟ್ರಾ ಕಾಡುಗಳ್ಳರು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ತಾಲೂಕಿನ ಭದ್ರಾ ಮೀಸಲು ಅರಣ್ಯದ ಅಲ್ದಾರ ಬಳಿ ಆನೆ ಕಳೆಬರಹ ಪತ್ತೆಯಾಗಿದ್ದು,ಆನೆಯ ದಂತಕ್ಕಾಗಿ ಕಾಡುಗಳ್ಳರು ಆನೆಯನ್ನು ಗುಂಡಿಟ್ಟು ಕೊಂದಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಆನೆಯ ಹಣೆ ಮೇಲೆ 2 ಇಂಚಿನಷ್ಟು ಅಗಲದ... ತೀರ್ಥಹಳ್ಳಿಯ ಮಕ್ಕಳ ಹಾಸ್ಟೆಲ್ ಊಟದಲ್ಲಿ ಹುಳ ಪ್ರತ್ಯಕ್ಷ: ಸೊಪ್ಪು, ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಹಾಸ್ಟೆಲ್ ವೊಂದರ ಮಕ್ಕಳು ಊಟ ಮಾಡುವ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ನಡೆದಿದೆ. ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ... ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ಸೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಬಳಿ ನಡೆದಿದೆ. ... ಅಥಣಿ: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗಿ ವೃದ್ಧ ಸಾವು; ಹಳ್ಳ ದಾಟುತ್ತಿದ್ದಾಗ ನಡೆದ ದುರ್ಘಟನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ನಿನ್ನೆ ಸುರಿದ ಮಳೆಯ ಅಬ್ಬರಕ್ಕೆ ಅಥಣಿಯಲ್ಲಿ ನಸುಕಿನ ಜಾವ ದೇವರ ದರ್ಶನಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಭಾರಿ ಮಳೆ ನೀರಿನ ರಭಸಕ್ಕೆ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ... ಯಾವುದೇ ತನಿಖೆಗೂ ಹಿಂಜರಿಯುವುದಿಲ್ಲ; ಷಡ್ಯಂತ್ರ ಫಲಿಸದು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಯಾವುದೇ ತನಿಖೆಗೆ ನಾನು ಹಿಂಜರಿಯುವುದಿಲ್ಲ. ಕಾನೂನಿನಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಮಾತನಾಡುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.... ಮುಡಾ ಹಗರಣ: ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಶನ್ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದ ಹೈಕೋರ್ಟ್ ಬೆಂಗಳೂರು(reporterkarnataka.com): ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹೈಕೋರ್ಟ್ ನಲ್ಲಿ ಭಾರೀ ಹಿನ್ನಡೆಯಾಗಿದೆ. ರಾಜ್ಯಪಾಲರ ಕ್ರಮವನ್ನು ಸಮರ್ಥಿಸಿರುವ ಹೈಕೋರ್ಟ್ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನ... ಶಿಕಾರಿಪುರ ಬಳಿ ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ವ್ಯಕ್ತಿ ದುರ್ಮರಣ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ ಮಾಡುತ್ತಿರುವ ವೇಳೆ ಬೈಕ್ ಬಂದು ಗುದ್ದಿದ ಪರಿಣಾಮ ರಸ್ತೆಯಲ್ಲಿ ಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಶಿಕಾರಿಪುರದಲ್ಲಿ ಇಂದು ಸಂಜೆ ನಡೆದಿದೆ. ತೀರ್ಥಹಳ್... ನವದೆಹಲಿ: 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಸಮ್ಮೇಳನದಲ್ಲಿ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ನವದೆಹಲಿ(reporterkarnataka.com): ನವದೆಹಲಿಯ ಸಂಸತ್ ಭವನದಲ್ಲಿ ಲೋಕ ಸಭೆ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆ ಯಲ್ಲಿ ಕರ್ನಾಟಕ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರು ಭಾಗವಹಿಸಿದರು. ನಂ... « Previous Page 1 …97 98 99 100 101 … 286 Next Page » ಜಾಹೀರಾತು