Raichuru | ಮಸ್ಕಿ ಕುಕುಂದದಲ್ಲಿ ನೂತನ ಸರಕಾರಿ ಪ್ರೌಢಶಾಲೆ ಉದ್ಘಾಟನೆ: ಶಾಸಕ ತುರುಹಾಳ್ ಚಾಲನೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಸಮೀಪದ ಕುರುಕುಂದ ಗ್ರಾಮದಲ್ಲಿ 2025- 26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜುರಾಗಿದ್ದು,ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಮಸ್ಕಿ ಶಾಸಕ ಆರ್. ಬಸನಗೌಡ ತುರುಹಾಳ... ಮಂಗಳೂರು ವಿವಿ ಕಾಲೇಜಿನಲ್ಲಿ ‘ವಂದೇ ಮಾತರಂ ಹಾಡಿನ ಮಹತ್ವ’: ರಸ ಪ್ರಶ್ನೆ ಸ್ಪರ್ಧೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ವಂದೇಮಾತರಂ ಹಾಡಿನ ೧೫೦ ವರ್ಷ ಹಾಗೂ ಭಾಷಾ ದಿನದ ಪ್ರಯುಕ್ತ ಹಿಂದಿ ವಿಭಾಗ, ಭಾಷಾ ಸಂಘ, ಸಂಸ್ಕೃತ ಸಂಘ ಹಾಗೂ ಬರೋಡ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಶಿವರಾ... ಬಂಟ್ವಾಳ ಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಉದ್ಘಾಟನೆ ಬಂಟ್ವಾಳ(reporterkarnataka.com): ಪ್ರತಿಭೆಯನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವನ್ನು ವಿದ್ಯಾ ಸಂಸ್ಥೆಯು ಮಾಡುತ್ತಿದೆ. ಉತ್ತಮ ಗುರಿಯನ್ನು ಇಟ್ಟುಕೊಂಡು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳು ಯಾವುದಾದರೂ ಒಂದು ಕಲೆಯಲ್ಲಿ ಅಥವಾ ಕ್ರೀಡಾಕ್ಷೇತ್ರದಲ್ಲಿ ವಿಶೇಷ ಸಾಧ... Bangalore | ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಎಐ ಮತ್ತು ರೋಬೋಟಿಕ್ಸ್: 4 ದಿನಗಳ ತರಬೇತಿ ಬೆಂಗಳೂರು(reporterkarnataka.com): ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಇನ್ನೋವೇಷನ್ ಕೌನ್ಸಿಲ್ ಅವರ ಆಶ್ರಯದಲ್ಲಿ, ಕಂಪ್ಯೂಟರ್ ಸೈನ್ಸ್ ಮತ್ತು ಡೇಟಾ ಅನಾಲಿಟಿಕ್ಸ್ ವಿಭಾಗಗಳ ಜಂಟಿ ಸಂಘಟನೆಯಲ್ಲಿ ನಾಲ್ಕು ದಿನಗಳ ಎಐ ಮತ್ತು ರೋಬೋಟಿಕ್ಸ್ ತರಬೇತಿ ಕಾರ್ಯಕ್ರಮವನ್ನು ಮ್ಯಾಜಿ... ಬೆಂಗಳೂರು ಸೈಂಟ್ ಜೋಸೆಫ್ ವಿವಿಯಲ್ಲಿ ರಾಷ್ಟ್ರೀಯ ಹ್ಯಾಕಥಾನ್: 11 ತಂಡಗಳು ಗ್ರ್ಯಾಂಡ್ ಫಿನಾಲೆಗೆ ಆಯ್ಕೆ ಬೆಂಗಳೂರು(reporterkarnataka.com): ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಕ್ಷೇವಿಯರ್ ಹಾಲ್ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ನಲ್ಲಿ ದೇಶದ ವಿವಿಧ ರಾಜ್ಯಗಳಿಂದ 35 ಕಾಲೇಜುಗಳ 60 ತಂಡಗಳು ಭಾಗವಹಿಸಿದ್ದು, ಪೂರ್ವ ಸುತ್ತುಗಳ ನಂತರ 11 ತಂಡಗಳು ಗ್ರ್ಯಾಂಡ್ ಫಿನಾಲೆಗಾಗಿ ಆಯ್ಕೆಯಾದವು. ... ತುಮಕೂರು ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಶ್ರೀ ಅನ್ವೇಷಣಾ -2025 ಕಾರ್ಯಕ್ರಮ ತುಮಕೂರು(reporterkarnataka.com): ಶಿಕ್ಷಣದಲ್ಲಿನ ತಾರತಮ್ಯ ನೀತಿ ಸಲ್ಲದು ಎಂದು ತುಮಕೂರಿನ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಶ್ರೀ ಅನ್ವೇಷಣಾ -2025... Mangaluru | ಪಾದುವಾ ಶಿಕ್ಷಣ ಸಂಸ್ಥೆಗಳಲ್ಲಿ ನ. 14 ಮತ್ತು 15ರಂದು ‘ಪಾದುವಾ ಸಂಭ್ರಮ – 2025’ ಮಂಗಳೂರು(reporterkarnataka.com):ಪಾದುವಾ ಶಿಕ್ಷಣ ಸಂಸ್ಥೆಗಳಲ್ಲಿ 'ಪಾದುವಾ ಸಂಭ್ರಮ -2025'ನವೆಂಬರ್ 14 ಮತ್ತು 15ರಂದು ಆಯೋಜಿಸಲಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪಾದುವಾ ಸಂಭ್ರಮ ಪಾದುವಾ ಶಿಕ್ಷಣ ಸಂಸ್ಥೆಯ... ದ.ಕ,ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಮಾರ್ಚಂಡ ನಿಹಾಲ್ ಸುಬ್ರಮಣಿ, ಕಾರ್ಯದರ್ಶಿಯಾಗಿ ಪಾಲಚಂಡ ತರುಣ್ ತಿಮ್ಮಯ್ಯ, ಉಪಾಧ್ಯಕ್ಷರಾಗಿ ಮುಕ... ವಿದ್ಯಾರ್ಥಿಗಳ ಕೊರತೆ: ಮಂಗಳೂರು ವಿವಿಯಲ್ಲಿ 4 ಪಿಜಿ ಕೋರ್ಸ್ ತಾತ್ಕಾಲಿಕ ಸ್ಥಗಿತ ಮಂಗಳೂರು(reporterkarnataka.com): ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯಲ್ಲಿ ಈ ಬಾರಿ ನಾಲ್ಕು ಪಿಜಿ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂಖ್ಯಾಶಾಸ್ತ್ರ, ಎಚ್ಆರ್ಡಿ, ಎಂಸಿಜೆ (ಪತ... ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ ಮಂಗಳೂರು(reporterkarnataka.com): ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ಜರಗಿತು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ನಯನ ಕುಮಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನರಿಂಗಾನ ಗ್ರಾಮ ಪ... 1 2 3 … 35 Next Page » ಜಾಹೀರಾತು