ಅಲ್ಲಿ ಸಂತೆಯ ಗೌಜಿ ಇತ್ತು!!: ಬಸ್ಲೆ ಸೊಪ್ಪು 20 ರೂ. ನುಗ್ಗೆಕಾಯಿ 15 ರೂ. ಜ್ಯೂಸ್ ಸ್ಟಾಲ್, ಬಟ್ಟೆ ಎಲ್ಲದಕ್ಕೂ ಫುಲ್ ಡಿಸ್ಕೌಂಟ್!!! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಬಸ್ಲೆ ಸೊಪ್ಪು 20 ರೂಪಾಯ್, ನುಗ್ಗೆಕಾಯಿ ಬರೀ 15 ರೂಪಾರ್, ಇವತ್ ಮಾತ್ರ ಫುಲ್ ಡಿಸ್ಕೌಂಟ್ ಇತ್ತ್ ಕಾಣಿ, ಫುಲ್ ಬಿಸ್ಲು ಒಂದ್ ಲೋಟ ಜ್ಯೂಸ್ ಕುಡಿಲಕ್ ಬನ್ನಿ ಅಂತ ಅಲ್ಲಿನ ಮಕ್ಕಳು ಕೂಗಿ ಕರೆಯುತ್ತಿ... Mangaluru | ವಾಮಂಜೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ಬೆಳ್ಳಿಹಬ್ಬ ಆಚರಣೆ ಮಂಗಳೂರು(reporterkarnataka.com): ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ತನ್ನ 25 ವರ್ಷಗಳ ಶೈಕ್ಷಣಿಕ ಸೇವೆಯನ್ನು ಸ್ಮರಿಸುವ ಬೆಳ್ಳಿಹಬ್ಬವನ್ನು ಫೆಬ್ರವರಿ 12ರಂದು ಭವ್ಯವಾಗಿ ಆಚರಿಸಿತು. ಬೆಳಿಗ್ಗೆ 10.30ಕ್ಕೆ ಆರಂಭವಾದ ಕಾರ್ಯಕ್ರಮದಲ್ಲಿ ಗಣ್ಯರ ಆಗಮನ ಮತ್ತು ಸ್ವಾಗತದೊಂದಿಗೆ ಸಮಾ... ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈಗೆ ಡಾಕ್ಟರೇಟ್ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್ ರೈ ಅವರು ಸಲ್ಲಿಸಿದ “ರಿಇನ್ವೆಂಟಿಂಗ್ ಕರ್ಣ: ಅನ್ ಎಕ್ಸಪ್ಲೋರೇಷನ್ ಆಫ್ ಸೆಲೆಕ್ಟ್ ರಿಟೆಲ್ಲಿಂಗ್ಸ್ ಆಫ್ ದ ಮಹಾಭಾರತ”[REINVENTING KARNA: AN EXPLORATION OF SELE... Raichuru | ಮಸ್ಕಿ ಕುಕುಂದದಲ್ಲಿ ನೂತನ ಸರಕಾರಿ ಪ್ರೌಢಶಾಲೆ ಉದ್ಘಾಟನೆ: ಶಾಸಕ ತುರುಹಾಳ್ ಚಾಲನೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಸಮೀಪದ ಕುರುಕುಂದ ಗ್ರಾಮದಲ್ಲಿ 2025- 26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜುರಾಗಿದ್ದು,ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಮಸ್ಕಿ ಶಾಸಕ ಆರ್. ಬಸನಗೌಡ ತುರುಹಾಳ... ಮಂಗಳೂರು ವಿವಿ ಕಾಲೇಜಿನಲ್ಲಿ ‘ವಂದೇ ಮಾತರಂ ಹಾಡಿನ ಮಹತ್ವ’: ರಸ ಪ್ರಶ್ನೆ ಸ್ಪರ್ಧೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ವಂದೇಮಾತರಂ ಹಾಡಿನ ೧೫೦ ವರ್ಷ ಹಾಗೂ ಭಾಷಾ ದಿನದ ಪ್ರಯುಕ್ತ ಹಿಂದಿ ವಿಭಾಗ, ಭಾಷಾ ಸಂಘ, ಸಂಸ್ಕೃತ ಸಂಘ ಹಾಗೂ ಬರೋಡ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಶಿವರಾ... ಬಂಟ್ವಾಳ ಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಉದ್ಘಾಟನೆ ಬಂಟ್ವಾಳ(reporterkarnataka.com): ಪ್ರತಿಭೆಯನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವನ್ನು ವಿದ್ಯಾ ಸಂಸ್ಥೆಯು ಮಾಡುತ್ತಿದೆ. ಉತ್ತಮ ಗುರಿಯನ್ನು ಇಟ್ಟುಕೊಂಡು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳು ಯಾವುದಾದರೂ ಒಂದು ಕಲೆಯಲ್ಲಿ ಅಥವಾ ಕ್ರೀಡಾಕ್ಷೇತ್ರದಲ್ಲಿ ವಿಶೇಷ ಸಾಧ... Bangalore | ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಎಐ ಮತ್ತು ರೋಬೋಟಿಕ್ಸ್: 4 ದಿನಗಳ ತರಬೇತಿ ಬೆಂಗಳೂರು(reporterkarnataka.com): ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಇನ್ನೋವೇಷನ್ ಕೌನ್ಸಿಲ್ ಅವರ ಆಶ್ರಯದಲ್ಲಿ, ಕಂಪ್ಯೂಟರ್ ಸೈನ್ಸ್ ಮತ್ತು ಡೇಟಾ ಅನಾಲಿಟಿಕ್ಸ್ ವಿಭಾಗಗಳ ಜಂಟಿ ಸಂಘಟನೆಯಲ್ಲಿ ನಾಲ್ಕು ದಿನಗಳ ಎಐ ಮತ್ತು ರೋಬೋಟಿಕ್ಸ್ ತರಬೇತಿ ಕಾರ್ಯಕ್ರಮವನ್ನು ಮ್ಯಾಜಿ... ಬೆಂಗಳೂರು ಸೈಂಟ್ ಜೋಸೆಫ್ ವಿವಿಯಲ್ಲಿ ರಾಷ್ಟ್ರೀಯ ಹ್ಯಾಕಥಾನ್: 11 ತಂಡಗಳು ಗ್ರ್ಯಾಂಡ್ ಫಿನಾಲೆಗೆ ಆಯ್ಕೆ ಬೆಂಗಳೂರು(reporterkarnataka.com): ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಕ್ಷೇವಿಯರ್ ಹಾಲ್ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ನಲ್ಲಿ ದೇಶದ ವಿವಿಧ ರಾಜ್ಯಗಳಿಂದ 35 ಕಾಲೇಜುಗಳ 60 ತಂಡಗಳು ಭಾಗವಹಿಸಿದ್ದು, ಪೂರ್ವ ಸುತ್ತುಗಳ ನಂತರ 11 ತಂಡಗಳು ಗ್ರ್ಯಾಂಡ್ ಫಿನಾಲೆಗಾಗಿ ಆಯ್ಕೆಯಾದವು. ... ತುಮಕೂರು ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಶ್ರೀ ಅನ್ವೇಷಣಾ -2025 ಕಾರ್ಯಕ್ರಮ ತುಮಕೂರು(reporterkarnataka.com): ಶಿಕ್ಷಣದಲ್ಲಿನ ತಾರತಮ್ಯ ನೀತಿ ಸಲ್ಲದು ಎಂದು ತುಮಕೂರಿನ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಶ್ರೀ ಅನ್ವೇಷಣಾ -2025... Mangaluru | ಪಾದುವಾ ಶಿಕ್ಷಣ ಸಂಸ್ಥೆಗಳಲ್ಲಿ ನ. 14 ಮತ್ತು 15ರಂದು ‘ಪಾದುವಾ ಸಂಭ್ರಮ – 2025’ ಮಂಗಳೂರು(reporterkarnataka.com):ಪಾದುವಾ ಶಿಕ್ಷಣ ಸಂಸ್ಥೆಗಳಲ್ಲಿ 'ಪಾದುವಾ ಸಂಭ್ರಮ -2025'ನವೆಂಬರ್ 14 ಮತ್ತು 15ರಂದು ಆಯೋಜಿಸಲಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪಾದುವಾ ಸಂಭ್ರಮ ಪಾದುವಾ ಶಿಕ್ಷಣ ಸಂಸ್ಥೆಯ... 1 2 3 … 35 Next Page » ಜಾಹೀರಾತು