ಮಂಗಳೂರು ಕೆನರಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಸಂಘದಿಂದ ರಾಟ್ ಫೆಸ್ಟ್ ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಸಂಘದ ವತಿಯಿಂದ ROT (ರಾಟ್) ಫೆಸ್ಟ್ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೆನರಾ ಸಮೂಹ ಸಂಸ್ಥೆಯ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ನೆರವೇರಿಸಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ... ಪುತ್ತೂರು ಸಂತ ಫಿಲೋಮಿನಾ ಕಾಲೇಜು ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ ಪುತ್ತೂರು(reporterkarnataka): ಸಂತ ಪಿಲೋಮಿನಾ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ವಿದ್ಯಾರ್ಥಿ ಸಂಘ ಜಂಟಿಯಾಗಿ 2022-23ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ಕ... ಪುತ್ತೂರಿನ ಆನಂದಾಶ್ರಮದಲ್ಲಿ ದೀಪಾವಳಿ ಹಬ್ಬ ಆಚರಣೆ: ಸಾಂಸ್ಕೃತಿಕ ವೈಭವ ಪುತ್ತೂರು(reporterkarnataka.com) ಐ ಕ್ಯೂ ಎಸ್ ಸಿ, ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಆನಂದಾಶ್ರಮದ ಜಂಟಿ ಆಶ್ರಯದಲ್ಲಿ ಪುತ್ತೂರಿನ ಆನಂದಾಶ್ರಮದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅತಿಥಿಯಾಗಿ ವಿವೇಕಾನಂದ ಕಾಲೇಜು ಪುತ್ತೂರಿನ, ನಿವೃತ್ತ ಕಚೇರಿ ಅಧೀಕ್ಷಕ... ಬೆಂಕಿ ಅನಾಹುತ: ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗಡೆ ಚಾರಿಟೇಬಲ್ ಆಸ್ಪತ್ರೆಯಲ್ಲಿ ಅಣಕು ಕಾರ್ಯಾಚರಣೆ ಮಂಗಳೂರು(reporterkarnataka.com): ಇಂಟರ್ ನ್ಯಾಷನಲ್ ಡಿಸಾಸ್ಟರ್ ರಿಸ್ಕ್ ರಿಡಕ್ಷನ್ ಡೇ (ಅಂತಾರಾಷ್ಟ್ರೀಯ ಸಂಭಾವ್ಯ ದುರಂತಗಳ ಮಿತಗೊಳಿಸುವ ದಿನ)ದ ಅಂಗವಾಗಿ ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗಡೆ ಚಾರಿಟೇಬಲ್ ಆಸ್ಪತ್ರೆಯ ಬೆಂಕಿ ಹಾಗೂ ಸುರಕ್ಷತಾ ವಿಭಾಗದ ಆಶ್ರಯದಲ್ಲಿ ಆಸ್ಪತ್ರೆ ಕಟ್ಟಡದಲ್ಲಿ ರಾಜ್ಯದಲ... ಕೆನರಾ ಕಾಲೇಜಿನ ಎನ್ನೆಸ್ಸೆಸ್: ತಣ್ಣೀರುಬಾವಿ ಸಮುದ್ರ ಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿ ಸ್ಮಾರಕ ಶುದ್ಧೀಕರಣ ಮಂಗಳೂರು(reporter Karnataka.com):ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಕದ್ರಿ ಲಯನ್ಸ್ ಮತ್ತು ಲಿಯೋ ಕ್ಲಬ್ ನ ಸಹಯೋಗದೊಂದಿಗೆ ತಣ್ಣೀರುಬಾವಿ ಸಮುದ್ರಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿಯ ಸ್ಮಾರಕ ಶುದ್ಧೀಕರಣ ಹಾಗೂ ಪ್ಲಾಸ್ಟಿಕ್ ಜಾಗೃತಿ ಕಾರ್ಯಾಚರಣೆಯನ್ನು ಮಾಡುವುದರ ಮೂಲಕ ಗಾಂಧಿ ಮತ್ತ... ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸ್ವಚ್ಛತೆಯ ಸೇವೆ ಆಂದೋಲನ ಉದ್ಘಾಟನೆ ಮೂಡುಬಿದ್ರೆ(reporterkarnataka.com): ಶ್ರೀ ಮಹಾವೀರ ಪದವಿಪೂರ್ವ ಕಾಲೇಜು, ಮೂಡುಬಿದಿರೆ ಹಾಗೂ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛತೆಯ ಸೇವೆ ಆಂದೋಲನ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಉದ್ಘಾಟನೆಗೊಂಡಿತು. ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಪರಿಸರದಲ್ಲಿ ಪ್ಲ... ಪುತ್ತೂರು: ‘ಶಾಲೆಗೆ ಬನ್ನಿ ಶನಿವಾರ ಕಲಿಕೆಗೆ ನೀಡಿ ಸಹಕಾರ’ ಕಾರ್ಯಾಗಾರ ಪುತ್ತೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿಯ ಜಂಟಿ ಆಶ್ರಯದಲ್ಲಿ ಶಾಲೆಗೆ ಬನ್ನಿ ಶನಿವಾರ ಕಲಿಕೆಗೆ ನೀಡಿ ಸಹಕಾರ ಎಂಬ ಒಂದು ದಿನದ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲು ನಲ್ಲಿ ಆಯೋಜಿಸಲಾಯಿತು. ಪುತ್ತೂರು ವಿವೇಕಾನಂದ ಕಲಾ ಹಾಗೂ ವಿಜ್ಞಾನ ಮ... ಕೆನರಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಸಂಭ್ರಮ ಮಂಗಳೂರು(reporterkarnataka.com) ನಗರದ ಕೆನರಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಶನಿವಾರ ಜರುಗಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ರಥ ಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಶೇಸಪ್ಪ ಅಮೀನ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿರುವ... ಎನ್ನೆಸ್ಸೆಸ್ ನಿಂದ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ ಪುತ್ತೂರು(reporterkarnataka.com): ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸ್ಸಿ ಸಹಭಾಗಿತ್ವದಲ್ಲಿ ಮಾಹಿತಿ ಕಾರ್ಯಾಗಾರ ಶುಕ್ರವಾರ ಜರುಗಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಅರುಣ್ ಪ್ರಕಾ... ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನ ಆಚರಣೆ ಮಂಗಳೂರು(reporterkarnataka.com): ನಗರದ ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನವನ್ನು ಆಚರಿಸಲಾಯಿತು. ಆಕರ್ಷಕ ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮವು ಆರಂಭವಾಯಿತು. ಕೆನರಾ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಅತಿಥಿಗಳಾಗಿ ಆಗಮಿಸಿದ್ದು, ಕೆ... « Previous Page 1 …11 12 13 14 15 … 25 Next Page » ಜಾಹೀರಾತು