ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆಗಳಲ್ಲಿ ಪದವಿ ಪ್ರದಾನ ಸಮಾರಂಭ; ನರ್ಸಿಂಗ್ ಶಿಕ್ಷಣ ಮಾನವೀಯತೆಯ ಪಾಠ ಶಾಲೆ: ಮ್ಯಾಕ್ಸಿಮ್ ನೊರೊನ್ಹಾ ಮಂಗಳೂರು(reporterkarnataka.com): ಕೋವಿಡ್ ಚಿಕಿತ್ಸೆಯಲ್ಲಿ ಶುಶ್ರೂಷಾ ಸಿಬ್ಬಂದಿ ಕಾಳಜಿ ಮತ್ತು ಸಹಾನುಭೂತಿ ನಾವೆಲ್ಲರೂ ಕಂಡಿದ್ದೇವೆ. ದಾದಿಯರು ಮಾತೃ ಹೃದಯದ ಜತೆಗೆ ಮಾನವೀಯತೆ ಸೇವೆ ನೀಡಬೇಕು. ಸಂಸ್ಥೆಗಳ ಉನ್ನತಿಗಾಗಿ ಸಮರ್ಪಿಸಿಕೊಂಡಿರುವ ಆಡಳಿತ ಮಂಡಳಿ ಮತ್ತು ಅಧ್ಯಾಪಕರಿಗೆ ಕೃತಜ್ಞತೆ ಸಲ್ಲಿಸಬೇ... ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ ಉದ್ಘಾಟನೆ ಮಂಗಳೂರು(reporterkarnataka.com): ಧ್ಯೇಯ, ಧೈರ್ಯ, ವಿಶ್ವಾಸಾರ್ಹತೆ, ಪ್ರಶಂಸೆಯ ಜತೆಗೆ ಉತ್ತಮ ಸಂವಹನ ಕೌಶಲವಿದ್ದಾಗ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ,ಬದುಕು ರೂಪಿಸಿಕೊಳ್ಳಬಹುದು. ನಮ್ಮ ದೇಶದಲ್ಲಿ ಶಿಕ್ಷಣ ವಂಚಿತರು, ವಿಕಲ ಚೇತನರು, ಮಾನಸಿಕ ಅಸ್ವಸ್ಥರು, ಬಾಲ ಕಾರ್ಮಿಕರು ಹೀಗೆ ಸಾ... ಬಂಟ್ವಾಳದ ಮೊಡಂಕಾಪು ಕಾರ್ಮೆಲ್ ಕಾಲೇಜಿನಿಂದ ಸ್ವಚ್ಛತಾ ಅಭಿಯಾನ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಸಿಓಡಿಪಿ ಮಂಗಳೂರು, ಸಿಇಐ ಹಾಗೂ ಸ್ವಸಹಾಯ ಸಂಘಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮೊಡಂಕಾಪು ಪರಿಸರದಲ್ಲಿ ಶನಿವಾರ ಜರುಗಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾರ್ಮೆಲ್ ... ಮಂಗಳೂರಿನ ಶ್ಲಾಘ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಗ್ರ ತರಬೇತಿ: ಮಾರ್ಚ್ 20ರಿಂದಲೇ ಆರಂಭ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಇಲಾಖೆಗಳ ಹಾಗೂ ವಿವಿಧ ಬ್ಯಾಂಕ್ ಗಳ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಗ್ರ ತರಬೇತಿ ಮಾರ್ಚ್ 20ರಿಂದ ಆರಂಭವಾಗುವುದು. ... ಮಂಗಳೂರು ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಮಾರ್ಚ್ 6ರಿಂದ ಬೋಧನಾ ತರಗತಿ ಆರಂಭ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಬೋಧನಾ ತರಗತಿಗಳು ಮಾರ್ಚ್ 6ರಿಂದ ಆರಂಭವಾಗಲಿದೆ. *ಆನ್ಲೈನ್ ತರಬೇತಿ ವೈಶಿಷ್ಟ್ಯಗಳು* *60 ರೆಕಾರ್ಡ್ ಮಾಡಿದ ವೀಡಿಯೊ ತರಗತಿಗಳು * ಅಧ್ಯಯ... ಶ್ಲಾಘ್ಯದಲ್ಲಿ ಬ್ಯಾಂಕ್ ಹಾಗೂ ಸರಕಾರಿ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ತರಬೇತಿ: ಇಂದೇ ನಿಮ್ಮ ಹೆಸರು ನೋಂದಾಯಿಸಿ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಬ್ಯಾಂಕ್ ಹಾಗೂ ಸರಕಾರಿ ವಿವಿಧ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ತರಬೇತಿ ನೀಡಲಾಗುವುದು. *ಆನ್ಲೈನ್ ತರಬೇತಿ ವೈಶಿಷ್ಟ್ಯಗಳು* *120 ರೆಕಾರ್ಡ್ ಮಾಡಿದ ವೀಡಿಯೊ ತರಗತಿಗಳು ... ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಸೈಕಲ್ ಜಾಥಾ ಬಂಟ್ವಾಳ(reporterkarnataka.com): ಮೊಡಂಕಾಪು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಜರುಗಿತು. ಬಂಟ್ವಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಅಶ್ವಿನಿ, ... ಮಡಂತ್ಯಾರು: ರಾಷ್ಟ್ರೀಯ ಮತದಾರರ ದಿನಾಚರಣೆ; ರಸ್ತೆ ಜಾಥಾ, ಬೀದಿ ನಾಟಕ ಪುಂಜಾಲಕಟ್ಟೆ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್ , ಮತದಾರರ ಸಾಕ್ಷರತಾ ಸಂಘ ಮತ್ತು ದತ್ತು ಗ್ರಾಮವಾದ ಗ್ರಾಮ ಪಂಚಾಯತ್ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಹಾಗೂ ಜೆಸಿಐ ಮಡಂತ್ಯಾರು ಇದರ ಜಂಟಿ ಆಶ್ರಯ... ಲೋರಟ್ಟೋ ಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಬಂಟ್ವಾಳ(reporterkarnataka.com): ಲೋರಟ್ಟೋ ಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮ ದಲ್ಲಿ ಸಂಸ್ಕೃತಿ ಚಿಂತಕ ಶ್ರೀ ಚಂದ್ರಹಾಸ ಕಣಂತೂರು 'ತುಳುವರ ಜೀವನಾ... ಸಹಬಾಳ್ವೆ, ಸಾಮರಸ್ಯ ಎನ್ನೆಸ್ಸೆಸ್ ಜೀವಾಳ: ರವಿಶಂಕರ್ ಶೆಟ್ಟಿ ಬಡಾಜೆ ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾ.ಸೇ.ಯೋ.ಘಟಕದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಲೋರೋಟ್ಟೋ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೇ|ಫಾ|ಪ್ರಾನಿಸ್ ಕ್ರಾಸ್ತಾ ಮಾತನಾಡಿ ಶ... « Previous Page 1 …14 15 16 17 18 … 31 Next Page » ಜಾಹೀರಾತು