ಹೊನ್ನಾವರದ ಗೇರುಸೊಪ್ಪಾ: ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಕಾರವಾರ(reporterkarnataka.con): ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾದ ಕೃಷ್ಣ ಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಪ್ರಾರಂಭಗೊಂಡಿತು. ಪ್ರಥಮ ದಿನವಾದ ಏಪ್ರಿಲ್ 21 ರಂದು ಇಂಗ್ಲಿಷ್ ಲರ್ನಿಂಗ್ ವಿತ್ ಫನ್, ಚಿತ್ರಕಲೆ, ಇಂಗ್ಲಿಷ್ ಗ್ರಾಮರ... 23ರಂದು ಕಡಲನಗರಿಗೆ ರಾಜ್ಯಪಾಲರು: ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದಲ್ಲಿ ಭಾಗಿ ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯದ 40ನೇ ವಾರ್ಷಿಕ ಘಟಿಕೋತ್ಸವವು ಏಪ್ರಿಲ್, 23 ರಂದು ಮಂಗಳಗಂಗೋತ್ರಿ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಕುಲಾಧಿಪತಿಗಳು ಹಾಗೂ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಹ ಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿ ಡಾ.ಸಿ.ಎನ್.ಅಶ್ವತ್... ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಇಂಗ್ಲಿಷ್ ಮಾತನಾಡುವ ಕೋರ್ಸ್: ಮೇ 8ರಿಂದ ಆರಂಭ; ಇಂದೇ ನೋಂದಾಯಿಸಿಕೊಳ್ಳಿ ಮಂಗಳೂರು(reporterkarnataka.com): ನಗರ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಇಂಗ್ಲಿಷ್ ಮಾತನಾಡುವ ಕೋರ್ಸ್ * 10 ವಾರಗಳ ಕೋರ್ಸ್ * ಭಾನುವಾರ ಬ್ಯಾಚ್ * ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ * 8ನೇ ಮೇ 2022 ರಿಂದ ಪ್ರಾರಂಭವಾಗುತ್ತದೆ ... ಸುರತ್ಕಲ್: ಶ್ರಾದ್ಧಕ್ಕೆಂದು ಬಂದಿದ್ದ ಮಂಗಳೂರಿನ ಇಬ್ಬರು ತರುಣಿಯರು ಸಮುದ್ರಪಾಲು ಸುರತ್ಕಲ್(reporterkarnataka.com): ಇಲ್ಲಿನ ಎನ್ ಐಟಿಕೆ ಬೀಚ್ ನಲ್ಲಿ ಮತ್ತೆ ದುರ್ಘಟನೆ ನಡೆದಿದೆ. ಸಮುದ್ರ ಸ್ನಾನಕ್ಕೆ ಇಳಿದಿದ್ದ ಇಬ್ಬರು ತರುಣಿಯರು ನೀರುಪಾಲಾಗಿದ್ದಾರೆ. ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ: ಪಣಂಬೂರು ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮಂಗಳೂರು(reporterkarnataka.com): ಕೆನರಾ ಕಾಲೇಜಿನ ಹಿಂದಿ ಸಂಘವು ಸ್ವಚ್ಛತಾ ಅಭಿಯಾನದ ಅಂಗವಾಗಿ “ ಸ್ವಚ್ಛ ಭಾರತ ಸ್ವಸ್ಥ ಭಾರತ “ ವಿಸ್ತರಣಾ ಚಟುವಟಿಕೆಯನ್ನು ಪಣಂಬೂರು ಸಮುದ್ರ ತೀರದಲ್ಲಿ ಶನಿವಾರ ಹಮ್ಮಿಕೊಂಡಿರುವ.ಸಂಘದ ಎಲ್ಲಾ ಸದಸ್ಯರು ಸ್ವಚ್ಛತೆಯ ಕುರಿತು ಘೋಷಣೆಗಳನ್ನು ಪ್ರದರ್ಶಿಸಿದರು. ... ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಯೇನಪೋಯ ವಿಶ್ವವಿದ್ಯಾನಿಲಯ, ಯೇನಪೋಯ ನರ್ಸಿಂಗ್ ಕಾಲೇಜ್, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ... ಕುಕ್ಕೆ ಮಹಾವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿ ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ವಿಕಾಸ ಜನ ಸೇವಾ ಟ್ರಸ್ಟ್ ಕೊಡಗಿನ ಕುಶಾಲನಗರ ತಾಲೂಕು ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಈ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಎಚ್. ಕೆ. ... ಬಂಟ್ವಾಳ: ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ ಬಂಟ್ವಾಳ(reporterkarnataka.com): ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ವಾತಂತ್ರ್ಯಅಮೃತ ಮಹೋತ್ಸವ ಸಮಿತಿ,ಎನ್ ಎಸ್ ಎಸ್ , ರೇಂಜರ್ ರೊವರ್ಸ್, ಸಮಾಜ ಶಾಸ್ತ್ರ ಸಂಘದ ಮತ್ತು ಯುವ ಸ್ಪಂದನದ ಸಹಯೊಗದೊಂದಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಯುವ ಪ್ರವರ್ತಕರಾದ... ಅವಕಾಶಗಳ ಸದುಪಯೋಗದಿಂದ ಜೀವನದ ಯಶಸ್ಸು ನಮ್ಮದಾಗಲು ಸಾಧ್ಯ: ಉಪನ್ಯಾಸಕ ವಿಶ್ವನಾಥ ರೈ ನೆಲ್ಯಾಡಿ(reporterkarnataka.com) : ಅವಕಾಶಗಳ ಸದುಪಯೋಗದಿಂದ ಜೀವನದ ಯಶಸ್ಸು ನಮ್ಮದಾಗಬೇಕು ಎಂದು ಕೊಕ್ಕಡ ಸರಕಾರಿ ಪಿಯು ಕಾಲೇಜಿನ ಉಪನ್ಯಾಸಕ ವಿಶ್ವನಾಥ ರೈ ಹೇಳಿದರು. ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಸಿಲ್ವರ್ ಜೂಬಿಲಿ ಸಭಾಂಗಣದಲ್ಲಿ ನಡೆಸಿ... ಬಂಟ್ವಾಳ: ಎನ್ನೆಸ್ಸೆಸ್, ರೆಡ್ ಕ್ರಾಸ್ ಘಟಕದಿಂದ ರಕ್ತದಾನ ಶಿಬಿರ ಬಂಟ್ವಾಳ(reporterkarnataka.com): ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ರೆಡ್ ಕ್ರಾಸ್, ಎನ್ನೆಸ್ಸೆಸ್ ಘಟಕ, ಕೆಎಂಸಿ ಆಸ್ಪತ್ರೆ ರಕ್ತ ನಿಧಿ, ಲಯನ್ಸ್ ಕ್ಲಬ್ ಬಂಟ್ವಾಳದ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು. ಡಾ.ತನ್ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜು ಅ... « Previous Page 1 …14 15 16 17 18 … 24 Next Page » ಜಾಹೀರಾತು