ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿ ಸಿ ಘಟಕಗಳ ವತಿಯಿಂದ ರಕ್ತದಾನ ಶಿಬಿರ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್ ಸಿ. ಸಿ ಘಟಕಗಳ ವತಿಯಿಂದ ರೋಟರಿ ಕ್ಯಾಂಪ್ಯೂ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಎನ್.ಸಿ.ಸಿ. ದಿನದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ರೋಟರಿ ಕ್ಯಾಂಪ್ಕೊ -ಬ್ಲಡ್ ಸೆಂಟರ್ ನಲ್... ಕೆನರಾ ಕಾಲೇಜಿನಲ್ಲಿ ಅಂಗಾಂಗದಾನ, ನೇತ್ರದಾನ ಮತ್ತು ನೋಂದಣಿ ಜಾಗೃತಿ ಅಭಿಯಾನ ಮಂಗಳೂರು(reporterkarnataka.com): "ನಮ್ಮ ಸಮಾಜದಲ್ಲಿ ದಾನ ಎಂಬುದು ಕರುಣೆ,ಪ್ರೀತಿ, ದಯೆ ಮೊದಲಾದ ಮೌಲ್ಯಗಳನ್ನೊಳಗೊಂಡ ನಮಗ್ರ ಆದರ್ಶ. ಈ ಆದರ್ಶವನ್ನು ನಿಸ್ವಾರ್ಥದಿಂದ ಪಾಲಿಸುವವರನ್ನು ಸಮಾಜ ಸರ್ವಕಾಲಕ್ಕೂ ಸ್ಮರಿಸುತ್ತದೆ. ಇಂತಹಾ ಆದರ್ಶವನ್ನು ಪಾಲಿಸಿದ ವ್ಯಕ್ತಿಗಳ ಹಾದಿಯಲ್ಲಿ ನಡೆಯಲು ನಮಗೆ ಅವಕಾ... ಬಂಟ್ವಾಳ ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜ್ ರಾಷ್ಟೀಯ ಸೇವಾ ಯೋಜನೆ ಹಾಗೂ ಬಂಟ್ವಾಳ ತಾಲೂಕು ವಕೀಲರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಪ್ರಧಾನ ಸಿವಿಲ್ ನ್ಯಾಯಾದೀಶರಾದ ಚಂದ್ರಶೇಖರ ವೈ ತ... ಮೊಡಂಕಾಪು ಕಾರ್ಮೆಲ್ ಕಾಲೇಜಿನ 2022- 23ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕ ಉದ್ಘಾಟನೆ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2022- 23ನೇ ಶೈಕ್ಷಣಿಕ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ನಾಯ್ಕ್ ಉದ್ಘಾ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿಸಿ ಘಟಕದಿಂದ ಅನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಎನ್. ಸಿ.ಸಿ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಆನಂದಾಶ್ರಮ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಎನ್ ಸಿಸಿ ದಿನಾಚರಣೆಯ ಪ್ರಯುಕ್ತ ಆನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಆನಂದ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ 2022-23 ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮ ವನ್ನು ಕಾಲೇಜಿನ ಪ್ರಾಂಶುಪಾಲ ವಂ| ಡಾ. ಆಂಟನಿ ಪ್ರಕಾಶ್ ಮೊಂತೆರೊ ಉದ್ಘಾಟಿಸಿ ಮಾತನ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಯಕ್ಷಾಮೃತ’ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಭಾರತೀಯ ರಾಷ್ಟ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರವಾದ ಯಕ್ಷ ಕಲಾ ಕೇಂದ್ರ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ದೇಶ ಭಕ್ತ ಎಸ್.ಎಸ್.ಕಿಲ್ಲೆ ಪ್ರತಿಷ್ಠಾನದ ಒಡಂಬಡಿಕೆಯಲ್ಲಿ ಯಕ್ಷಗಾನ ಪ್ರದರ್ಶನ ಕಲೆಯ ಸರ್ಟಿಫಿಕೇಟ್ ಕೋ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಸ್ಟಾಫ್ ಅಸೋಸಿಯೇಷನ್ ವತಿಯಿಂದ ತಮ್ಮ ವ್ಯಕ್ತಿಜೀವನದ 35 ವರ್ಷಗಳ ಸೇವೆಯನ್ನು ಪೂರ್ತಿಗೊಳಿಸಿ ನಿವೃತ್ತಿ ಹೊಂದಿರುವ ಕಾಲೇಜಿನ ಉಪಪ್ರಾಂಶುಪಾಲರೂ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರೂ ಆದ ಪ್ರೊ. ಉದಯ ಕೆ. ಅವರನ್ನು ಸನ್ಮಾನಿಸಲಾಯಿತು. ... ಐಕ್ಯತಾ ಸಪ್ತಾಹ: ಎಸ್ ಡಿಎಂ ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ಎನ್ನೆಸ್ಸೆಸ್ ನಿಂದ ಸುಲ್ತಾನ್ ಬತ್ತೇರಿ ಸಮುದ್ರ ತೀರ ಸ್ವಚ್ಛತೆ ಮಂಗಳೂರು(reporterkarnataka.com): ಐಕ್ಯತ ಸಪ್ತಾಹ ಪ್ರಯುಕ್ತ ಮಂಗಳೂರಿನ ಎಸ್.ಡಿ.ಎಂ. ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ ಸೇವಕಿಯರಿಂದ ಇಂದು ನಗರದ ಸುಲ್ತಾನ್ ಬತ್ತೇರಿ ಸಮುದ್ರ ತೀರವನ್ನು ಸ್ವಚ್ಛಗೊಳಿಸಿದರು. ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ಶಾಸ್ತ್ರ, ಇನ್ನೊವೇಶನ್ ಕೌನ್ಸಿಲ್ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೂ ಅವರು ಕಾರ್ಯಕ್ರಮದ ಅಧ್ಯ... « Previous Page 1 …16 17 18 19 20 … 31 Next Page » ಜಾಹೀರಾತು