ಸ್ವಚ್ಛತಾ ಅಭಿಯಾನ: ಬಿ.ಸಿ.ರೋಡ್ ರಸ್ತೆ ಬದಿ, ರೈಲ್ವೆ ಸ್ಟೇಶನ್, ಪೊಲೀಸ್ ಠಾಣೆ ಸ್ವಚ್ಛತೆ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬಂಟ್ವಾಳ ಪುರಸಭೆ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಪುರಸಭಾ ಸದಸ್ಯರೊಂದಿಗೆ ಬಂಟ್... ಮಂಗಳೂರಿನ ಪಾದುವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಪಾದುವ ಕಾಲೇಜಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪನೋಂದಣಾಧಿಕಾರಿ ಹಾಗೂ ಮ್ಯಾಪ್ಸ್ ಸಂಧ್ಯಾ ಕಾಲೇಜಿನ ಪ್ರಾ... ಬಂಟ್ವಾಳ: ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ ಬಂಟ್ವಾಳ (reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ ವಕೀಲರ ಸಂಘ, ಬಂಟ್ವಾಳ ಪೋಲಿಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ಜರುಗಿತು. ... ಪಶ್ಚಿಮ ಬಂಗಾಳದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟ: ಬಣಕಲ್ ನಜರೆತ್ ಶಾಲೆಗೆ ಕಂಚಿನ ಪದಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಸಿಐಎಸ್ ಸಿಇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಬಣಕಲ್ ನಜರೆತ್ ಶಾಲೆಯ ಅಧೀರತ್ ಎಚ್. ಎನ್., ಧೀಮಂತ್ ಎಂ., ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ... ಸ್ಪರ್ಧಾತ್ಮಕ ಪರೀಕ್ಷೆ: ಆನ್ ಲೈನ್ ತರಬೇತಿಯ ಮೊಬೈಲ್ ಆ್ಯಪ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ಉಡುಪಿ(reporterkarnataka.com): ಉಡುಪಿ ಜಿಲ್ಲೆಯ ಯುವಕ-ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮೂಲಕ ಆನ್ ಲೈನ್ ತರಬೇತಿ ನೀಡುವ ಸಲುವಾಗಿ ಮೊಬೈಲ್ ಆ್ಯಪ್ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರ... ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ ಇತ್ತೀಚಿಗೆ ಜರುಗಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿ ಬಂಟ್ವಾಳ ಎಸ್. ವಿ. ಎಸ್ . ಕಾಲೇಜಿನ ಹಿಂದಿ ಉಪನ್ಯಾಸಕಿ ಚಂದ್ರಿಕಾ ಆರ್. ರಾವ್ ಉದ್ಘಾಟಿಸಿದರು. ಅವರು ಮಾತನಾಡಿ, ಹಿಂದಿ ಭಾಷೆಯನ್ನು ಆಂಗ್ಲ ಭಾ... ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ ಬಂಟ್ವಾಳ (reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನುಉದ್ಘಾಟಿಸಿದ ಮಂಗಳೂರುವಿಶ್ವವಿದ್ಯಾನಿಲಯದ ಸಂಶೋಧಕಿ ಮಧುರ ಕೆ. ಮಾ... ಬಂಟ್ವಾಳ ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಬಂಟ್ವಾಳ(reporterkarnataka.com): ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ 2023- 24ರ ಉದ್ಘಾಟನಾ ಸಮಾರಂಭ ಜರುಗಿತು. ಮುಖ್ಯ ಅತಿಥಿಗಳಾದ ಡಾ. ಪ್ರಕಾಶ್ ಚಂದ್ರ ಬಿ. ಮಾತಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ನಾಯಕತ್ವದ ಗುಣವಿದೆ. ನಾವೆಲ್ಲರೂ ನಮ್ಮ ಜೀವನಕ್ಕೆ ನಾಯಕರು, ವಿದ್ಯಾರ್ಥಿಗಳಿಗೆ... ನಾಯಕನಲ್ಲಿ ನಾಯಕತ್ವ ಗುಣ ಇರಬೇಕು; ಎನ್ನೆಸ್ಸೆಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳಿಸುತ್ತದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ನಮ್ಮ ನಡುವೆ ಅನೇಕ ಲೀಡರ್ ಗಳು ಇದ್ದಾರೆ. ಆದರೆ ನಾಯಕತ್ವ ಗುಣ ಇರುವುದಿಲ್ಲ. ನಾಯಕನಾದ ವ್ಯಕ್ತಿಯಲ್ಲಿ ನಾಯಕತ್ವ ಗುಣ ಇರಬೇಕು. ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವವನ್ನು ಬೆಳೆಸುತ್ತದೆ ಎಂದು ಮಾಜಿ... ಬೃಹತ್ ಜನಸ್ತೋಮವನ್ನು ಆಕರ್ಷಿಸಿದ ಬೆಂಗಳೂರಿನ ಓರಿಯಂಟ್ ಬ್ಲ್ಯಾಕ್ಸ್ವಾನ್ ಕಾರ್ಯಾಗಾರ ಬೆಂಗಳೂರು(reporterkarnataka.com): ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು ಪರಿಚಯಿಸುವುದರೊಂದಿಗೆ ಗಮನಾರ್ಹವಾಗಿ ಹೊಂದಿಕೆಯಾಗುವ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಎಬಿಸಿ ಆಫ್ ಎನ್ಸಿಎಫ್: ಎನ್ಸಿಎಫ್ ಎಕ್ಸ್ಪ್ಲೈನ್ಡ್ ಎಂಬ ಬ್ಯಾನರ್ನಡಿಯಲ್ಲಿ ಶೈಕ್ಷಣಿಕ ಪ್ರಕಟಣೆಯ ಕ್ಷೇತ್ರದ ಪ್ರವರ್ತಕ ಓರಿಯಂಟ... « Previous Page 1 …3 4 5 6 7 … 24 Next Page » ಜಾಹೀರಾತು