ಕೊರಿಯಾದಲ್ಲಿ 25ನೇ ಅಂತಾರಾಷ್ಟ್ರೀಯ ಜಾಂಬೂರಿ: ವಾಮಂಜೂರಿನ ರೆಚೆಲ್ ಅನಿಶಾ ಕ್ರಾಸ್ತಾ ಭಾರತದ ಪ್ರತಿನಿಧಿ ಮಂಗಳೂರು(reporterkarnataka.com):ವಾಮಂಜೂರು ನಿವಾಸಿ ರೆಚೆಲ್ ಅನಿಶಾ ಕ್ರಾಸ್ತಾ, ಆಗಸ್ಟ್ 1 ರಿಂದ 12ರ ವರೆಗೆ ಸೌತ್ ಕೊರಿಯಾದಲ್ಲಿ ನಡೆಯಲಿರುವ 25ನೇ ಅಂತಾರಾಷ್ಟ್ರೀಯ ಜಾಂಬೂರಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾಳೆ. 2020-21ನೇ ಸಾಲಿನಲ್ಲಿ ಸ್ಕೌಟ್ಸ್ ಗೈಡ್ಸ್ ರಾಜ್ಯ ಪುರಸ್... ಪ್ರತಿ ಶಾಲೆ ಶಾಲೆಗಳಲ್ಲಿಯೂ ಕನ್ನಡದ ಕಂಪು ಹರಡಬೇಕು: ಕಸಾಪ ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಮಂಗಳೂರು(reporterkarnataka.com): ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಹೇಳಿದರು. ನಗರದ ಬೆಂಗ್ರೆ ಸ್ಯಾಂಡ್ಸ್ ... ಮಂಗಳೂರಿನ ಬೊಂದೇಲ್ ನಲ್ಲಿರುವ ಶ್ಲಾಘ್ಯದಲ್ಲಿ ಮ್ಯಾಟ್ ಆನ್ಲೈನ್ ತರಬೇತಿ: ಇಂದೇ ನೋಂದಾಯಿಸಿ ಮಂಗಳೂರು(reportekarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಮ್ಯಾಟ್ ಆನ್ಲೈನ್ ತರಬೇತಿ ನಡೆಯಲಿದ್ದು, ಆಸಕ್ತರಿಗೆ ಸದಾವಕಾಶ ತೆರೆದುಕೊಂಡಿದೆ. *ಕೋರ್ಸ್ ವೈಶಿಷ್ಟ್ಯಗಳು:* *100 ರೆಕಾರ್ಡ್ ಮಾಡಿದ ವೀಡಿಯೊ ತರಗತಿಗಳು *15 ಅಣಕು ಪರೀಕ್ಷೆಗಳು *1... ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಶ್ರೀರಾಮ ವಿದ್ಯಾಸಂಸ್ಥೆಯ ಸಂಸ್ಥಾಪಕ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಪಾಂಚಜನ್ಯ ಹಿರಿಯ ವಿದ್ಯಾರ್... ಜುಲೈ 8: ಮಂಗಳೂರಿನ ಪದುವಾ ಕಾಲೇಜ್ ಕ್ಯಾಂಪಸ್ ನಲ್ಲಿ ಮೆಗಾ ಉದ್ಯೋಗ ಮೇಳ; 30ಕ್ಕೂ ಹೆಚ್ಚು ಕಂಪನಿಗಳು ಭಾಗಿ ಮಂಗಳೂರು(reporterkarnataka.com): ನಗರದ ಪದುವಾ ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ಐಕ್ಯುಎಸಿ, ವಾಣಿಜ್ಯ ಮತ್ತು ನಿರ್ವಹಣಾ ವಿಭಾಗವು ಜುಲೈ 8ರಂದು ಮೆಗಾ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ನಂತೂರಿನ ಪಾದುವ ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಲಿದೆ. ಬೆಳಗ್ಗೆ 9.00 ರಿಂದ ಸಂಜೆ 4.00 ರವರೆಗೆ ಉದ್... ಸಿಮ್ರಾನ್ ಇನ್ ಸ್ಟಿಟ್ಯೂಟ್ ಫ್ಯಾಶನ್ ಡಿಸೈನಿಂಗ್ ಮತ್ತು ಬ್ಯೂಟಿಕ್ ಬ್ಯಾಚ್ ಪದವಿ ಪ್ರದಾನ ಸಮಾರಂಭ ಮಂಗಳೂರು(reporterkarntaka.com): ಸಿಮ್ರಾನ್ ಇನ್ ಸ್ಟಿಟ್ಯೂಟ್ ಫ್ಯಾಶನ್ ಡಿಸೈನಿಂಗ್ ಮತ್ತು ಬ್ಯೂಟಿಕ್ ಬ್ಯಾಚ್ 2022-23ನೇ ಸಾಲಿನ ಪದವಿ ಸಮಾರಂಭ ಸಿಮ್ರಾನ್ ಇನ್ಸ್ಟಿಟ್ಯೂಟ್ ನಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ನಿರೂಪಕ ಐಕ್ಬಾಲ್ ಬಾಳಿಲ ಅವರ ಸ್ವಾಗತದೊಂದಿಗೆ ಸಮಾರಂಭವು ಪ್ರಾರಂಭವಾಯಿ... ಶ್ಲಾಘ್ಯದಲ್ಲಿ ಜುಲೈ 1ರಿಂದ ಪಿಜಿಸಿಇಟಿ ಫಾಸ್ಟ್ ಟ್ರ್ಯಾಕ್ ತರಬೇತಿ ಆರಂಭ: ಬನ್ನಿ,ಇಂದೇ ನೊಂದಾಯಿಸಿಕೊಳ್ಳಿ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪಿಜಿಸಿಇಟಿ (PGCET) ಫಾಸ್ಟ್ ಟ್ರ್ಯಾಕ್ ತರಬೇತಿಯು ಜುಲೈ 1ರಿಂದ ಪ್ರಾರಂಭವಾಗಲಿದೆ. *ಕೋರ್ಸ್ ವೈಶಿಷ್ಟ್ಯಗಳು:* *60 ತಾಸುಗಳ ತರಬೇತಿ *5 ಅಣಕು ಪರೀಕ್ಷೆಗಳು * ಅವಧಿ 25 ದಿನಗಳು ... ದುಬೈ: ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ಪಂದ್ಯಾಟ; ವಸಿಷ್ಠ ಸಿಂಹ ನೇತೃತ್ವದ ತುಳುನಾಡ ಟೈಗರ್ಸ್ ತಂಡಕ್ಕೆ ಪ್ರಶಸ್ತಿ ಮಂಗಳೂರು(reporterkarnataka.com): ದುಬೈನ ಶಬಾಬ್ ಅಲ್ ಅಹ್ಲಿ ಕ್ರೀಡಾಂಗಣದಲ್ಲಿ, ಡಾ. ರಾಜ್ ಕಪ್ ಆರನೇ ಆವೃತ್ತಿಯ ಪೂರ್ವ ಸಿದ್ಧತಾ ಕಾರ್ಯಕ್ರಮದ ಅಂಗವಾಗಿ ನಡೆದ 'ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್' ಪಂದ್ಯಾಕೂಟವನ್ನು ರಫೀಕ್ ದರ್ಬಾರ್ ಮಾಲೀಕತ್ವದ, ವಸಿಷ್ಠ ಸಿಂಹ ನೇತೃತ್ವದ 'ತುಳುನಾಡ ಟೈಗರ್ಸ್' ತಂಡ ... ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ ಮಂಗಳೂರು(reporterkarnataka.com):ಹಳೆ ವಿದ್ಯಾರ್ಥಿ ಸಂಘ ಬೆಸೆಂಟ್ ಸಂಧ್ಯಾ ಕಾಲೇಜು(ರಿ) ಹಾಗೂ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಅತ್ತಾವರ, ಮಂಗಳೂರು ಇದರ ಸಹಯೋಗದೊಂದಿಗೆ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಭಾಂಗಣದಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರ ಆ... ನೆಲ್ಯಾಡಿ ವಿವಿ ಕಾಲೇಜು: ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರ ಉಪ್ಪಿನಂಗಡಿ(reporterkarnataka.com): ನೆಲ್ಯಾಡಿಯ ವಿವಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಪ್ರಸ್ತುತ ಔದ್ಯೋಗಿಕ ಮಾರುಕಟ್ಟೆಗೆ ಹೊಂದಿಕೊಳ್ಳುವ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ಇನ್ಸ್ಟಿ... « Previous Page 1 …6 7 8 9 10 … 25 Next Page » ಜಾಹೀರಾತು