ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಾಂಪಿಯನ್ ಗಳಾಗಿ ಬನ್ನಿ: ಕರ್ನಾಟಕ ಪೊಲೀಸರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಕಿವಿಮಾತು ಬೆಂಗಳೂರು (reporterkarnataka.com): ರಾಷ್ಟ್ರೀಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಕರ್ನಾಟಕ ಪೊಲೀಸ್ ಚಾಂಪಿಯನ್ ಆಗಿ ಹೊರ ಹೊಮ್ಮಬೇಕು. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಉತ್ತೇಜನವನ್ನು ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ಅವರು ಇಂದು ಕೋಮಂಗಲದ ಕೆಎಸ್ಆರ್ಪಿ ಕ್ರೀಡಾಂಗಣದ... Sports | ರಾಷ್ಟ್ರೀಯ ಮಹಿಳಾ ಹಾಕಿ ಜೂನಿಯರ್ ಚಾಂಪಿಯನ್ ಶಿಪ್ : ಕರ್ನಾಟಕ ತಂಡದಲ್ಲಿ ಕೊಡಗಿನ 8 ಮಂದಿ ಆಟಗಾರರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com 15 ನೇ ಹಾಕಿ ಇಂಡಿಯಾ ಸಬ್ ಜೂನಿಯರ್ ಮಹಿಳಾ ವಿಭಾಗದ ರಾಷ್ಟ್ರೀಯ ಚಾಂಪಿಯನ್ ಶಿಪ್ 2025 ಪಂದ್ಯಾಟವು ಜುಲೈ 3ರಿಂದ 14ರ ವರೆಗೆ ರಾಂಚಿಯಲ್ಲಿ ನಡೆಯಲಿದ್ದು, ಕರ್ನಾಟಕ ತಂಡಕ್ಕೆ ಕೊಡಗು ಜಿಲ್ಲೆಯ 8 ಮಂದಿ ಹಾಕಿ ಆಟಗಾರರು ಆಯ್ಕೆಯಾ... Sports | ನೇಷನ್ಸ್ ಲೀಗ್: ಪೆನಾಲ್ಟಿ ಶೂಟೌಟ್ನಲ್ಲಿ 5-3 ಗೋಲುಗಳಿಂದ ಪೋರ್ಚುಗಲ್ ಗೆ ಮಣಿದ ಸ್ಪೇನ್ ಮ್ಯೂನಿಚ್(reporterkarnataka.com): ಜರ್ಮನಿಯ ಮ್ಯೂನಿಚ್ನಲ್ಲಿರುವ ಅಲಿಯಾನ್ಜ್ ಅರೆನಾದಲ್ಲಿ ನಡೆದ ಫೈನಲ್ನಲ್ಲಿ 2-2 ಡ್ರಾ ನಂತರ ಪೆನಾಲ್ಟಿ ಶೂಟೌಟ್ನಲ್ಲಿ ಹೋಲ್ಡರ್ಸ್ ಸ್ಪೇನ್ ಅನ್ನು 5-3 ಗೋಲುಗಳಿಂದ ಸೋಲಿಸಿದ ನಂತರ ಪೋರ್ಚುಗಲ್ ತನ್ನ ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿ ಪಡೆದುಕೊಂಡಿತು. ... CPL ಸೀಸನ್ 2 ಕ್ರಿಕೆಟ್ ಪಂದ್ಯಾಟ: ನೈಂಟಿ ವಾರಿಯರ್ಸ್ ವಿನ್ನರ್; ರಾಯಲ್ ಸ್ಟೈಕರ್ಸ್ ರನ್ನರ್ ಮಂಗಳೂರು(reporterkarnataka.com): ಕ್ರಿಕೆಟ್ ಕಾಶಿ ನಗರದ ಉರ್ವಾ ಮೈದಾನದಲ್ಲಿ ಕೆನರಾ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಎಸೋಸಿಯೇಷನ್( CSCA ) ಅಧ್ಯಕ್ಷ ವಿನೋದ್ ಪಿಂಟೋ ತಾಕೋಡೆ ಅವರ ನಾಯಕತ್ವದಲ್ಲಿ CPL ಸೀಸನ್ 2 ಕ್ರಿಕೆಟ್ ಪಂದ್ಯಾಟ ಫೆಬ್ರವರಿ 15 ಮತ್ತು 16ರಂದು ವಿಜ್ರಂಭಣೆಯಿಂದ ನಡೆಯಿತು. ರೋಹನ್... ಸದಾಶಿವನಗರ ಬ್ಯಾಡ್ಮಿಂಟನ್ ಲೀಗ್: ಬಿಎಂಆರ್ಜಿ ಫೈರಿ ಫಾಲ್ಕನ್ಸ್ಗೆ ಪ್ರಶಸ್ತಿ ಬೆಂಗಳೂರು(reporterkarnataka.com): ಬಿ.ಆರ್.ಶ್ರೀಧರ್ ಒಡೆತನದ ಬಿಎಂಆರ್ಜಿ-ಫೈರಿ ಫಾಲ್ಕನ್ಸ್ ಇತ್ತೀಚೆಗೆ ಮುಕ್ತಾಯಗೊಂಡ ಸದಾಶಿವನಗರ ಬ್ಯಾಡ್ಮಿಂಟನ್ ಲೀಗ್ನಲ್ಲಿ ತೀವ್ರ ಪೈಪೋಟಿಯಿಂದ ಕೂಡಿದ್ದ ಫೈನಲ್ನಲ್ಲಿ ಥಂಡರ್ ಡ್ರಾಗನ್ಸ್ ತಂಡವನ್ನು 3-1 ಅಂತರದಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು. ಎರಡ... ಅರಕಲಗೂಡು ಚಾಂಪಿಯನ್ಸ್ ಸಿದ್ದರಾಮಯ್ಯ ಕಪ್ ಪೋಸ್ಟರ್ ಮುಖ್ಯಮಂತ್ರಿ ಬಿಡುಗಡೆ ಹಾಸನ(reporterkarnataka.com): ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಶ್ರೀ ರಾಘವೇಂದ್ರ ಯೂತ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಅರಕಲಗೂಡು ಚಾಂಪಿಯನ್ಸ್ ಲೀಗ್ ಸೀಸನ್ 03 ಸಿದ್ದರಾಮಯ್ಯ ಕಪ್-2025 ರ ಪೋಸ್ಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾ... ಹೆಣ್ಣು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಯಲ್ಲಿ ಕ್ರೀಡೆಗಳ ಪಾತ್ರ ಮಹತ್ವದ್ದು: ಪಿಎಸ್ ಐ ಅಯ್ಯಪ್ಪ ಶಿವು ರಾಠೋಡ್ ಹುಣಸಗಿ ಯಾದಗಿರಿ info.reporterkarnataka@gmail.com ಹೆಣ್ಣು ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ವೃದ್ಧಿಯಾಗುವುದು ಎಂದು ಕೊಡೇಕಲ್ ಪಿಎಸ್ ಐ ಅಯ್ಯಪ್ಪ ಹೇಳಿದರು. ಅವರು ಜಿಲ್ಲಾ ಆಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್... ಕನಾ೯ಟಕ ಕ್ರೀಡಾಕೂಟ 2025: ವೈಟ್ ಲಿಫ್ಟಿಂಗ್ ನಲ್ಲಿ ಮಂಗಳೂರು ಎಸ್ ಡಿಎಂ ಕಾಲೇಜಿನ ರೈಫಾನ್ ಅಹಮದ್ ದ್ವಿತೀಯ ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕನಾ೯ಟಕ ಕ್ರೀಡಾಕೂಟ 2025ರ ಮೊದಲ ದಿನವಾದ ಶುಕ್ರವಾರ ಭಾರ ಎತ್ತುವ ಸ್ಪಧೆ೯ಯಲ್ಲಿ ರೈಫಾನ್ ಅಹಮದ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಪುರುಷರ 61 ಕೆಜಿ ವಿಭಾಗದಲ್ಲಿ ಒಟ್ಟು 138 ಅಂಕಗಳನ್ನು ಗಳಿಸುವ ಮೂಲಕ ರೈಫಾನ್ ದ್... ವುಶು ಚಾಂಪಿಯನ್ ಶಿಪ್: ಅಂತರ್ ಶಾಲಾ ಸಬ್ ಜೂನಿಯರ್ ವಿಭಾಗದಲ್ಲಿ ಹರ್ಷಲ್ಗೆ ಚಿನ್ನದ ಪದಕ ಮಂಗಳೂರು(reporterkarnataka.com): ಮೂರನೇ ಅಂತರ್ ಶಾಲಾ ಮತ್ತು ಅಂತರ್ ಜಿಲ್ಲಾ ವುಶು ಚಾಂಪಿಯನ್ಶಿಪ್-2025 ಸ್ಪರ್ಧೆಯಲ್ಲಿ ಅಂತರ್ ಶಾಲಾ ಸಬ್ ಜೂನಿಯರ್ ವಿಭಾಗದಲ್ಲಿ ಹರ್ಷಲ್ ಎನ್. ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾನೆ. ನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಜ.12ರಂದು ಸ್ಪರ... ಜನವರಿ 17 ರಿಂದ ಕನಾ೯ಟಕ ಕ್ರೀಡಾಕೂಟ: 25 ವಿಭಾಗಗಳಲ್ಲಿ ಸ್ಪರ್ಧೆ; 3247 ಕ್ರೀಡಾಪಟುಗಳು ಭಾಗಿ ಮಂಗಳೂರು( reporterkarnataka.com): ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -202... 1 2 3 … 13 Next Page » ಜಾಹೀರಾತು