Sports News | ಟೋಕಿಯೋ ಪ್ಯಾರಲಿಂಪಿಕ್ಸ್ ಹೈಜಂಪ್ನಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್ ಟೊಕಿಯೊ(Reporterkarnataka.com) ಭಾರತದ ನಿಶಾದ್ ಕುಮಾರ್ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಪುರುಷರ ವಿಭಾಗದ ಹೈಜಂಪ್, ಟಿ46/47ನಲ್ಲಿ ಬೆಳ್ಳಿ ಗೆದ್ದಿದ್ದಾರೆ. 2.06 ಮೀಟರ್ ಗಳಷ್ಟು ಜಿಗಿಯುವ ಮೂಲಕ ನಿಶಾದ್ ಕುಮಾರ್ ತಮ್ಮದೇ ಏಷ್ಯನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಭಾರತದ ಮತ್ತೋರ್ವ ಕ್ರೀಡಾ... ಶಿರಸಿಯ ಕಾಶಿನಾಥ್ ನಾಯ್ಕ್ ಅವರನ್ನು ಭೇಟಿಯಾದ ಚಿನ್ನದ ಹುಡುಗ ನೀರಜ್ ಚೋಪ್ರಾ : ಕನ್ನಡಿಗನನ್ನು ಗುರು ಅಲ್ಲ ಎಂದವರಿಗೆ ಶಿಷ್ಯನಿಂದಲೇ ಉತ್ತರ.! ಶಿರಸಿ(ReporterKarnataka.com) ಟೋಕಿಯೋ ಒಲಂಪಿಕ್ಸ್ನ ಜಾವೆಲಿನ್ ತ್ರೋದಲ್ಲಿ ಚಿನ್ನದ ಪದಕ ಗಳಿಸಿ ದೇಶದ ಕೀರ್ತಿ ಹೆಚ್ಚಿಸಿದ ನೀರಜ್ ಚೋಪ್ರಾ ತಮ್ಮ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ಅವರನ್ನು ಭೇಟಿಯಾಗಿ ತನ್ನ ಸಮಯ ಕಳೆದಿದ್ದಾರೆ. ಕಾಶಿನಾಥ್ ಅವರ ಪುಣೆಯ ಮನೆಗೆ ಭೇಟಿ ನೀಡಿ ಕ... 😍 ತನ್ನ ಇನ್ಸ್ಟಾಗ್ರಾಂನಲ್ಲಿ “ಅಪ್ಪಾ ಐ ಲವ್ ಯೂ ಪಾ” ಹಾಡು ಹಂಚಿಕೊಂಡ ಕ್ರಿಕೆಟಿಗ ಡೇವಿಡ್ ವಾರ್ನರ್ ತನ್ನ ಮಗಳು ಗೋ ಡ್ಯಾಡಿ ಎಂದು ಬರೆದುಕೊಂಡು ತನ್ನ ತಂದೆಗೆ ಹುರಿದುಂಬಿಸುವ ವಿಡಿಯೋಗೆ ಎಡಿಟ್ ಮಾಡಲಾದ "ಅಪ್ಪಾ ಐ ಲವ್ ಯೂ ಪಾ" ಹಾಡಿನ ವಿಡಿಯೋವನ್ನು ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಡೇವಿಡ್ ವಾರ್ನರ್ ಹಂಚಿಕೊಂಡಿದ್ದಾರೆ. Instagram ಅದರ ಜತೆಗೆ I can't wait to have my family bac... Sports News : ಅಂಡರ್ 20 ವರ್ಲ್ಡ್ ಅಥ್ಲೆಟಿಕ್ಸ್ನಲ್ಲಿ ಬೆಳ್ಳಿ ಗೆದ್ದ ಅಮಿತ್ ಖತ್ರಿ Reporterkarnataka.com ಕಿನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ಅಂಡರ್ 20 ವಿಶ್ವ ಅಥ್ಲೆಟಿಕ್ಸ್ ನಲ್ಲಿ ಹಿಂದೆ 4x400m ಮಿಶ್ರ ರಿಲೇ ತಂಡ ಕಂಚು ಗೆದ್ದ ನಂತರ ಇದೀಗ 10 ಕಿಲೋ ಮೀಟರ್ ರೇಸ್ ವಾಕ್ ನಲ್ಲಿ ಭಾರತದ ಅಮಿತ್ ಖತ್ರಿ ಬೆಳ್ಳಿ ಪದಕ ಗಳಿಸಿದ್ದಾರೆ. ಕೀನ್ಯಾದ ಹೆರಿಸ್ಟೋನ್ ವನ್ಯೋನಿ ಚಿ... Sports News | ಕಿಕ್ಬಾಕ್ಸಿಂಗ್ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಜಪೆಯ ಹುಡುಗ ಹೈಮಾನ್ ಬಜಪೆ (ReporterKarnataka.com) ವಾಕೊ ಇಂಡಿಯಾ, ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಶನ್ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೈಸೂರಿನಲ್ಲಿ ನಡೆದ ಪ್ರಥಮ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಬಂಗಾರದ ಪದಕ ಗೆದ್ದು ಬಜಪೆಯ ಹೈಮಾನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.... ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಅಪಘಾತದಲ್ಲಿ ನಿಧನ Photo source : BeautyOfTulunad ಮಂಗಳೂರು (ReporterKarnataka.com) ಕಂಬಳ ಕ್ಷೇತ್ರದಲ್ಲಿ ಅಗ್ರಮಾನ್ಯರಾದ ಕಂಬಳದ ಕೋಣಗಳ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯವರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯ ಹೆಸರು ಚಿರಪರಿಚಿ... Neeraj Chopra wins Gold Medal | 12ರ ವಯ್ಯಸ್ಸಲ್ಲಿ 90 ಕೆ.ಜಿ ತೂಗುತ್ತಿದ್ದ ಬಾಲಕ ಟೋಕಿಯೋದಲ್ಲಿಂದು ಚಿನ್ನ ಗೆದ್ದ Reporterkarnataka.comಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ನಲ್ಲಿ ಭಾರತದ ಚಿನ್ನದ ಕನಸಿಗೆ 23ರ ಹುಡುಗ ನೀರಜ್ ಚೋಪ್ರಾ ಬಣ್ಣ ತುಂಬಿದ್ದಾರೆ. ತನ್ಮ ಮೊದಲ ಒಲಿಂಪಿಕ್ನಲ್ಲಿಯೇ ಚಿನ್ನದ ಕದ ತಟ್ಟಿದ ಚಿಗುರು ಮೀಸೆಯ ಯುವಕ ನೀರಕ್ ಚೋಪ್ರಾ ಶನಿವಾರ ನಡೆದ ಪುರುಷರ ಜಾವೆಲಿನ್ ತ್ರೋ ಫೈನಲ್ನಲ್ಲಿ ... ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ಚಂದ್ ಅವಾರ್ಡ್ ಎಂದು ಮರುನಾಮಕರಣ ಮಾಡಿದ ಪ್ರಧಾನಿ ದೆಹಲಿ(reporterKarnataka.com) ಕ್ರೀಡಾ ಕ್ಷೇತ್ರದಲ್ಲಿ ಮಹಾನ್ ಸಾಧಕರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಿಸಿ ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಮೋದಿ, ದೇಶಾದ್ಯಂತ ಅಸಂಖ್ಯಾ... ಒಲಿಂಪಿಕ್ ಪದಕವನ್ನು ಕೊರಳಿಗೆ ಧರಿಸಲು ನಿರಾಕರಿಸಿದ ಬೆಳ್ಳಿ ಪದಕ ವಿಜೇತ ಬಾಕ್ಸರ್ ReporterkArnataka.com ಟೋಕಿಯೋ ಒಲಿಂಪಿಕ್ಸ್ನಲ್ಲಿ ನಡೆದ ಲೈಟ್ ಹೆವಿ ವೈಟ್ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯ ಫೈನಲ್ನಲ್ಲಿ ಪರಾಭವಗೊಂಡು ಬೆಳ್ಳಿ ಪದಕ ಗೆದ್ದ ಗ್ರೇಟ್ ಬ್ರಿಟನ್ನ ಬಾಕ್ಸರ್ ಬೆನ್ ವ್ಹಿಟ್ಟೆಕರ್ ಭಾವುಕರಾಗಿ ಪದಕವನ್ನು ಕೊರಳಿಗೆ ಧರಿಸದೆ ಜೇಬಿನಲ್ಲಿ ಇಟ್ಟುಕೊಂಡ ಫೋಟೊ ವೈರಲ್ ಆಗಿದೆ... Narendra Modi talks to Hockey Team | ಪದಕ ಗೆದ್ದ ಭಾರತ ಹಾಕಿ ತಂಡದ ಕೋಚ್ ಹಾಗೂ ಕ್ಯಾಪ್ಟನ್ಗೆ ಕಾಲ್ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ Reporterkarnataka.com ನಾಲ್ಕು ದಶಕಗಳ ಬಳಿಕ ಹಾಕಿಯಲ್ಲಿ ಒಲಿಂಪಿಕ್ ಪದಕವನ್ನು ಗೆದ್ದು ಇತಿಹಾಸವನ್ನು ಬರೆದ ಭಾರತೀಯ ಪುರುಷರ ಹಾಕಿ ತಂಡದ ನಾಯಕ ಮತ್ತು ತರಬೇತುದಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿದರು. ಭಾರತದ ವೈಭವವನ್ನು ಪುನರ್ಸ್ಥಾಪಿಸಿ ದೇಶಕ್ಕೆ ಹೆಮ್ಮೆಯನ್ನು ... « Previous Page 1 …10 11 12 13 14 Next Page » ಜಾಹೀರಾತು