ತುಳು ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಪ್ರಕಟ: ಕಾದಂಬರಿ ವಿಭಾಗದ ಪುರಸ್ಕಾರಕ್ಕೆ ರೂಪಕಲಾ ಆಳ್ವರ “ಪಮ್ಮಕ್ಕೆನ ಪೊರ್ಂಬಾಟ” ಕೃತಿ ಆಯ್ಕೆ ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2024 ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನವನ್ನು ಪ್ರಕಟಿಸಲಾಗಿದೆ. 2024ರ ಸಾಲಿನ ಕವಿತೆ ವಿಭಾಗದ ಪುರಸ್ಕಾರಕ್ಕೆ ಯಶೋದ ಮೋಹನ್ ಅವರ “ತಡ್ಯ ಕಡಪುನಗ” ಕೃತಿ ಆಯ್ಕೆಯಾಗಿದೆ. 2024 ನೇ ಸಾಲಿನ ನಾಟಕ ಪುಸ್ತಕ ವಿಭಾಗದ ... ಬಂಟರ ಸಂಘ ಉಜಿರೆ ಗ್ರಾಮ ಸಮಿತಿ ನೇತೃತ್ವದಲ್ಲಿ ‘ಆಟಿಡೊಂಜಿ ದಿನ’ ಉಜಿರೆ(reporterkarnataka.com): ಬಂಟರ ಸಂಘ, ಗ್ರಾಮ ಸಮಿತಿ ಉಜಿರೆ ಇದರ ನೇತೃತ್ವದಲ್ಲಿ ತುಳುನಾಡಿನ ಸಂಸ್ಕೃತಿ ಆಹಾರ ಕ್ರಮ ಆಚಾರ ವಿಚಾರಗಳನ್ನು ಬಿಂಬಿಸುವ ಮತ್ತು ಮುಂದಿನ ಪೀಳಿಗೆಗೆ ಅದನ್ನು ತಿಳಿಯಪಡಿಸುವ ಸಲುವಾಗಿ "ಆಟಿಡೊಂಜಿ ದಿನ" ಎಂಬ ವಿಶೇಷ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಸಮಸ್ತ ಬಂಟ ... Mangaluru | ಪಾದುವ ಪದವಿಪೂರ್ವ ಕಾಲೇಜಿನಲ್ಲಿ ವೈಭವದ ‘ಆಟಿದ ಗಮ್ಮತ್’: ತುಳು ಸಂಸ್ಕೃತಿಯ ಅನಾವರಣ ಮಂಗಳೂರು(reporterkarnataka.com): ನಗರದ ನಂತೂರು ಸಮೀಪದ ಪಾದುವ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ತುಳುನಾಡಿನ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ, ಆಚರಣೆ ಹಾಗೂ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ 'ಆಟಿದ ಗಮ್ಮತ್' ಕಾರ್ಯಕ್ರಮವನ್ನು ಕಾಲೇಜಿನ ಮುಕ್ತ ಸಭಾಂಗಣ... ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಏಕಾಏಕಿ ದಾಳಿಗೆ ಕಾಡಾನೆ ಮುಂದ... ವಿದೇಶದಲ್ಲಿ ತುಳು ನಾಮಫಲಕ!: ಜೈತುಲುನಾಡ್ ಸಂಘಟನೆಯ ತುಳುಲಿಪಿ ಹೋರಾಟಕ್ಕೆ ಮತ್ತೊಂದು ಯಶಸ್ಸು ಅರೀಝೋನಾ(reporterkarnataka.com): ಅಮೇರಿಕಾದ ಅರೀಝೋನಾ ರಾಜ್ಯದ ಟೆಂಫೆ ನಗರದಲ್ಲಿರುವ ಪ್ರಸಿದ್ಧ ದೇವಾಸ್ಥಾನ ಶ್ರೀ ವೆಂಕಟ ಕೃಷ್ಣ ಕ್ಷೇತ್ರವು ಶ್ರೀ ಪುತ್ತಿಗೆ ಮಠದ ದೇವಾಸ್ಥಾನವಾಗಿದ್ದು ಪ್ರಧಾನ ಅರ್ಚಕರಾಗಿ ಶ್ರೀ ಕಿರಣ್ ರಾವ್ ಇವರನ್ನು ಜೈತುಲುನಾಡ್ (ರಿ.) ಮನವಿ ಮಾಡಿದ ತಕ್ಷಣ ಸಂತೋಷದಿಂದ ಅ... ಫೆ.27: ಬಲೆ ತುಳು ಓದುಗ ಅಭಿಯಾನ; ಅಕಾಡೆಮಿಗೆ ರಥಬೀದಿ ಸರಕಾರಿ ಕಾಲೇಜು ವಿದ್ಯಾರ್ಥಿಗಳ ಭೇಟಿ ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ 'ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ' ಅಭಿಯಾನದ ಮೂರನೇ ಕಾರ್ಯಕ್ರಮ ಫೆ. 27ರಂದು ನಡೆಯಲಿದೆ. ಗುರುವಾರದಂದು ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ... ದೈವಗಳು ನಮ್ಮ ನಂಬಿಕೆಯ ಭಾಗವೇ ಹೊರತು ಮನೋರಂಜನಾ ಚಟುವಟಿಕೆಯಲ್ಲ ಮಂಗಳೂರು(reporterjarnataka.com):ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ ಮಂಗಳೂರು ವತಿಯಿಂದ ಆಯೋಜಿಸಲಾದ *ದೈವರಾಧನೆಗೆ ಒಂಜಿ ದಿನ - ನಂಬಿಕೆ ಒರಿಪಾಗ* ಎನ್ನುವ ವಿಶಿಷ್ಟ ಕಾರ್ಯಕ್ರಮ ನಗರದ ಕಾವೂರು ಸಹಕಾರಿ ಸದನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಾಗ್ಮಿ ಶ್ರೀಕಾಂ... ಕಾಡಬೆಟ್ಟು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದಿಂದ ಅಟಿದ ಲೇಸ್ ಕಾರ್ಯಕ್ರಮ ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದ. ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು. ಗ್ರಾಮಾಭಿವೃದ್ಧಿ ಯೋಜನೆಯ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ‘ಆಟಿದ ಪೊಲಬು’ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು "ಆಟಿದ ಪೊಲಬು" ಎಂಬ ಹೆಸರಿನಿಂದ ನಗರದ ಪಡೀಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿ 'ಆತ್ಮಶಕ್ತಿ ಸೌಧ'ದಲ್ಲಿ ಆಚರಿಸಲಾಯಿತು. ಹಿರಿಯ ನಾಟಿ ವೈದ್ಯರ... ತುಳು ಅಕಾಡೆಮಿಯಲ್ಲಿ ಆಟಿಯ ನೈಜ ಚಿತ್ರಣ ನೀಡುವ ‘ಆಟಿದ ಗೇನ’ ಕಾರ್ಯಕ್ರಮ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಆಟಿಯ ಬಗ್ಗೆ ನೈಜ ಚಿತ್ರಣ ನೀಡುವ 'ಆಟಿದ ಗೇನ' ಕಾರ್ಯಕ್ರಮ ಭಾನುವಾರ ನಗರದ ಉರ್ವಸ್ಟೋರ್ ಬಳಿಯ ತುಳು ಭವನದಲ್ಲಿ ನಡೆಯಿತು. ಆಟಿಯ ಗಮ್ಮತ್ತ್ ,ಸಂಭ್ರಮ ಮೊದಲಾದ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ ಕರ್ನಾಟಕ ತುಳು ಸಾಹ... 1 2 3 Next Page » ಜಾಹೀರಾತು