ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹೆಲಿಕಾಪ್ಟರ್ ಪತನ: ಪಾಕಿಸ್ತಾನ ಸೇನೆಯ 21 ಸೈನಿಕರು ದುರ್ಮರಣ ನವದೆಹಲಿ(reporterkarnataka.com): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಬುಧವಾರ ಭೀಕರ ದುರಂತವೊಂದು ಸಂಭವಿಸಿದೆ. ಪಾಕಿಸ್ತಾನ ಸೇನಾ ವಿಮಾನಯಾನ ಇಲಾಖೆಗೆ ಸೇರಿದ ಎಂಐ-17 (Mi-17) ಹೆಲಿಕಾಪ್ಟರ್ ಮುಜಾಫರಾಬಾದ್ ಬಳಿ ಪತನಗೊಂಡಿದ್ದು, ಹೆಲಿಕಾಪ್ಟರ್ನಲ್ಲಿದ್ದ ಎಲ್ಲಾ 21 ಸೇನಾ ಸಿಬ್ಬಂದಿ ದುರ... ಆರ್ಸಿಬಿ ಗೆದ್ದ ಖುಷಿಯಲ್ಲಿ ಸಾಲುಸಾಲು ಬಸ್ ಧ್ವಂಸ: 18 ಮಂದಿ ವೀರಾಭಿಮಾನಿಗಳು ಅರೆಸ್ಟ್ ಹೈದರಾಬಾದ್(reporterkarnataka.com): ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಅಭಿಮಾನಿಗಳ ಸಂಭ್ರಮಾಚರಣೆ ಮಿತಿಮೀರಿ ವಿಕೋಪಕ್ಕೆ ತಿರುಗಿದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಮತ್ತು ಹೈದರಾಬಾದ್ನಲ್ಲಿ ನಡೆದಿದೆ. ವಿ... ಬೀದರ್ ನ ಪಶು ವೈದ್ಯಕೀಯ ವಿವಿ 45 ಕೋಟಿ ರೂ ಹಗರಣ: ಕೊಡಗಿನ ಆರೋಪಿ ಸೇರಿ 6 ಮಂದಿ ಬಂಧನ ಬೀದರ್(reporterkarnataka.com): ಬೀದರ್ ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಬಂಧಿತರನ್ನು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ... ಕೋರ್ಟ್ ಆದೇಶ ಉಲ್ಲಂಘನೆ: ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್ಗೆ 6 ತಿಂಗಳ ಜೈಲು ಶಿಕ್ಷೆ ಸಿಂಗಾಪುರ(reporterkarnataka.com): ಎಡ್ಟೆಕ್ ದಿಗ್ಗಜ 'ಬೈಜೂಸ್' ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರದ ನ್ಯಾಯಾಲಯವೊಂದು 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಈ ಮಹತ್ವದ ತೀರ್ಪು ಹೊರಬಿದ್ದಿದೆ. ಏಪ್ರಿಲ್ 2024ರಿಂದ ತಮ್ಮ ಆ... ಮೇಕೆದಾಟು ಯೋಜನೆ ಸುಪ್ರೀಂ ತೀರ್ಪಿನ ಉಲ್ಲಂಘನೆ: ತಮಿಳುನಾಡು ಸಿಎಂ ವಿಜಯ್ ಪ್ರಧಾನಿಗೆ ಪತ್ರ ಚೆನ್ನೈ(reporterkarnataka.com): ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರವು ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ನಡುವಿನ ಜಲವಿವಾದ ಮತ್ತೊಮ್ಮೆ ತಾರಕಕ್ಕೇರಿದೆ. ಮೇಕೆದಾಟು ಯೋಜನೆಗೆ ಕರ್ನಾಟಕ ಸರ್ಕಾರವು "ಭೂಮಿ ಪೂಜೆ" ನೆರ... ದಲೈಲಾಮಾ ಉತ್ತರಾಧಿಕಾರಿ ನೇಮಕದಿಂದ ದೂರವಿರಿ: ಭಾರತಕ್ಕೆ ಚೀನಾ ಎಚ್ಚರಿಕೆ ಬೀಜಿಂಗ್(reporterkarnataka.com): ಟಿಬೆಟಿಯನ್ನರ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರ ಉತ್ತರಾಧಿಕಾರಿ ನೇಮಕದ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚೀನಾ ಸರ್ಕಾರವು ಭಾರತಕ್ಕೆ ಕಠಿಣ ಎಚ್ಚರಿಕೆ ನೀಡಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಮಹತ್ವದ ಧಾರ್ಮಿಕ ಸಮಾರಂಭಕ್ಕೂ ಮುನ್ನ ಹೇಳಿಕೆ ಬಿಡುಗಡೆ ಮಾಡಿರುವ ಚೀನಾ,... ಮಹಾರಾಷ್ಟ್ರದ ಅಂಬೇನಾಳಿ ಘಾಟ್ನಲ್ಲಿ ಪ್ರಪಾತಕ್ಕೆ ಬಿದ್ದ ಕಾರು: 8 ಯುವಕರ ಸಾವು; ಸಿಎಂ ಫಡ್ನವೀಸ್ ತೀವ್ರ ಆಘಾತ ಮುಂಬೈ(reporterkarnataka.com): ಎಸ್ಯುವಿ ಕಾರೊಂದು ಸುಮಾರು 1 ಸಾವಿರ ಅಡಿ ಆಳದ ಕಣಿವೆಗೆ ಬಿದ್ದು 8 ಯುವಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.ಮೃತರು ಮಹಾರಾಷ್ಟ್ರದ ಸತಾರ ಹಾಗೂ ರತ್ನಗಿರಿ ನಗರದವರು ಎಂದು ತಿಳಿದು ಬಂದಿದೆ. ಪೋಳಾದಪುರ್-ಮಹಾಬಲೇಶ್ವರ ರಸ್ತೆಯ ಅಂಬ... ಸಿಎಂ ಕುರ್ಚಿ ಅಲಂಕರಿಸಿದ ಬೆನ್ನಲ್ಲೇ 3 ಗ್ಯಾರಂಟಿಗಳಿಗೆ ಸಹಿ ಹಾಕಿದ ದಳಪತಿ ವಿಜಯ್ ಚೆನ್ನೈ(reporterkarnataka.com): ತಮಿಳುನಾಡಿನಲ್ಲಿ ಮೊಟ್ಟ ಮೊದಲ ಬಾರಿಗೆ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಅಧಿಕಾರಕ್ಕೆ ಬಂದಿದ್ದು, ಇಂದು ಚೆನ್ನೈನ ಜವಾಹರ್ಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ವೇಳೆ ನಟ ವಿಜಯ್ ಪ್ರಮಾಣ ವಚನ ಸ್ವೀಕರಿಸಿ ಇದೀಗ ಮುಖ್ಯಮಂತ್ರಿ ಕು... ಹಠ ಬಿಡದ ‘ದ್ರೌಪದಿ’ಗೆ ಪಶ್ಚಿಮ ಬಂಗಾಳದ ಉಪ ಮುಖ್ಯಮಂತ್ರಿ ಪಟ್ಟ?: ಯಾರು ಆ ನಟಿ? ಕೋಲ್ಕತ್ತಾ(reporterkarnataka.com): ಕೌರವರ ಪತನಕ್ಕಾಗಿ ಪಣತೊಟ್ಟು ಮುಡಿ ಕಟ್ಟದೆ ಕಾದಿದ್ದಳು ಮಹಾಭಾರತದ ದ್ರೌಪದಿ. ಅದೇ ಹಠದಿಂದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪತನಕ್ಕಾಗಿ ದಶಕದಿಂದ ಕಾದಿದ್ದ 'ದ್ರೌಪದಿ'ಗೆ ಈಗ ಪಶ್ಚಿಮ ಬಂಗಾಳದ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದೆ ಬಿಜೆಪಿ. ಪಶ್ಚಿಮ ಬಂಗಾಳದಲ... ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆಯ ಸ್ಥಾನಮಾನ: ಪ್ರಸ್ತಾವನೆಗೆ ಕೇಂದ್ರ ಸಂಪುಟ ಅಸ್ತು ನವದೆಹಲಿ(repoeterkarnataka.com): ಬಂಗಾಳ ಚುನಾವಣೆಯಲ್ಲಿ ಅಭೂತಪೂರ್ವ ವಿಜಯ ಗಳಿಸಿದ ಬಳಿಕ ಮಂಗಳವಾರ ನಡೆದ ಮೊದಲ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನವಾಗುವುದನ್ನು ತಡೆಯುವ ಕಾಯ್ದೆಗೆ ತಿದ್ದುಪಡಿ ತರುವ ನಿರ್ಧಾರ ಕೈಗೊಳ್ಳಲಾಗಿದೆ. ಬಂಕಿಮ್ ಚಂದ್ರ ಚಟರ್ಜಿಯವರು ರಚಿಸಿದ ವ... 1 2 3 … 60 Next Page » ಜಾಹೀರಾತು