ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ ನವದೆಹಲಿ(reporterkarnataka.com): ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಮಂದಿ ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದ... ಬೈಲುಕುಪ್ಪೆಯ ಬೌದ್ಧ ವಿಹಾರದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ: 100 ಎಕರೆ ಕಾಡಲ್ಲಿ 700 ಸ್ಥಳೀಯ ಮರಗಳ ಸಂರಕ್ಷಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಬೌದ್ಧಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕೊಡಗು ಜಿಲ್ಲೆ ಬೈಲುಕುಪ್ಪೆಯ ಬೌದ್ಧ ವಿಹಾರವನ್ನು ಸ್ಮರಿಸಿ, ಪ್ರಕೃತಿ ರಕ್ಷಣೆಗೆ ಅದು ನಡೆಸುತ್ತಿರುವ ಯತ್ನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ... ಹೋಟೆಲ್ ಪ್ರಚಾರಕ್ಕಾಗಿ ಮಾಂಸಾಹಾರ ಖಾದ್ಯದೊಂದಿಗೆ ಶ್ರೀಕೃಷ್ಣನ ಚಿತ್ರ: ಮೂವರ ಬಂಧನ ತಿರುವನಂತಪುರಂ(reporterkarnataka.com):ಹೋಟೆಲ್ವೊಂದರ ಪ್ರಚಾರಕ್ಕಾಗಿ ಮಾಂಸಾಹಾರಿ ಖಾದ್ಯದ ಜೊತೆಗೆ ಶ್ರೀಕೃಷ್ಣನ ಚಿತ್ರವನ್ನೊಳಗೊಂಡ 'ವಿಷು' ಹಬ್ಬದ ಪೋಸ್ಟರ್ ಹಂಚಿಕೊಂಡ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಲಂಬೂರು ಮೂಲದ ಹೋಟೆಲ್ ಒಂದು 'ಕುಝಿ ಮಂದಿ' ಎನ್... ಛತ್ತೀಸ್ಗಢದಲ್ಲಿ ಭೀಕರ ವಿಮಾನ ಅಪಘಾತ: ಬೆಟ್ಟಕ್ಕೆ ಡಿಕ್ಕಿ ಹೊಡೆದ ಖಾಸಗಿ ಜೆಟ್, ಇಬ್ಬರು ಪೈಲೆಟ್ ಸಾವು ಜಶ್ಪುರ(reporterkarnataka.com): ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಹಾರಾಟ ನಡೆಸುತ್ತಿದ್ದ ಖಾಸಗಿ ವಿಮಾನವೊಂದು ನಿಯಂತ್ರಣ ತಪ್ಪಿ ಬೆಟ್ಟದ ಪ್ರದೇಶಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ. ಜಶ್ಪುರ... ಒಡಿಶಾ | ಏ.22, 23ರಂದು 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22 23ರಂದು ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.... ರಾಜಸ್ಥಾನ: ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿಯಲ್ಲಿ ಬೆಂಕಿ ಅವಘಡ; 20 ಅಗ್ನಿಶಾಮಕ ವಾಹನಗಳು ದೌಡು ಜೈಪುರ(reporterkarnataka.com): ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಕೈಗಾರಿಕಾ ಅಭಿವೃದ್ಧಿಯಲ್ಲಿ ಒಂದಾಗ ರಾಜಸ್ಥಾನದ ಬಲೋತ್ರಾದಲ್ಲಿನ ರಿಫೈನರಿ ಘಟಕ ಉದ್ಘಾಟನೆಗೆ ಸಜ್ಜಾದ ಬೆನ್ನಲ್ಲೇ ಅಗ್ನಿ ಅವಘಡ ಸಂಭವಿಸಿದೆ. ಬರೋಬ್ಬರಿ 79,000 ಕೋಟಿ ರೂಪಾಯಿ ಮೊತ್ತ ಹೂಡಿಕೆ ಮಾಡಿ ಈ ರಿಫೈನರಿ ಘಟಕವನ್ನು ಅಭಿವೃದ್ಧ... ಕಾರವಾರದ ಸಾಧ್ವಿಗೆ ಫೆಮಿನಾ ಮಿಸ್ ಇಂಡಿಯಾ ಕಿರೀಟ: ಒಡಿಶಾದ ಭುವನೇಶ್ವರದಲ್ಲಿ ನಡೆದ ಸ್ಪರ್ಧೆ ಭುವನೇಶ್ವರ(reporterkarnataka.com): ಒಡಿಶಾದ ಭುವನೇಶ್ವರದಲ್ಲಿ ಕಳೆದ ರಾತ್ರಿ ನಡೆದ 61ನೇ ಆವೃತ್ತಿಯ ಪ್ರತಿಷ್ಠಿತ 'ಫೆಮಿನಾ ಮಿಸ್ ಇಂಡಿಯಾ' ಸೌಂದರ್ಯ ಸ್ಪರ್ಧೆಯಲ್ಲಿ ಕಾರವಾರದ ಸಾಧ್ವಿ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ. ದೇಶದ ವಿವಿಧ ಭಾಗಗಳಿಂದ ಬಂದಿದ್ದ ಸ್ಪರ್ಧಿಗಳನ್ನು ಹಿಂದಿಕ್ಕಿ ಸಾಧ್ವಿ... ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ದೇಶದ ತಾಯಂದಿರಲ್ಲಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ ನವದೆಹಲಿ(reporterkarnataka.com): ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಮಹಿಳೆಯ ಕ್ಷಮೆಯಾಚಿಸಿದ್ದಾರೆ. ಇದೇ ವೇಳೆ ಮಸೂದೆಯ ವಿಫಲತೆಗೆ ವಿರೋಧ ಪಕ್ಷಗಳ 'ಸ್ವಾರ್ಥ ರಾಜಕಾರಣ'ವೇ ಕಾರಣ ಎಂದು ಅವರು ಕಿಡ... ಪ್ರತಿಪಕ್ಷಗಳಿಗೆ ಜಯ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು ನವದೆಹಲಿ(reporterkarnataka.com): ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲಾಗಿದೆ. ಶುಕ್ರವಾರ ಲೋಕಸಭೆಯಲ್ಲಿ ನಡೆದ ಮತದಾನದಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಮತದಾನಕ್ಕೆ ಇಳಿಸಿದಾಗ 540 ಸಂಸದರ ಪೈಕಿ 489 ಮಂದಿ ಸಂಸದರ ಮತದಾನ ಮಾಡಿದರು. ತಿದ್ದ... ದೈವ ಅನುಕರಣೆ ಪ್ರಕರಣ | ಹೊಸದಾಗಿ ಕ್ಷಮಾಪಣೆ ಕೇಳಲು ಸಿದ್ಧ: ಬಾಲಿವುಡ್ ನಟ ರಣವೀರ್ ಸಿಂಗ್ ಬೆಂಗಳೂರು(reporterkarnataka.com): ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸ... 1 2 3 … 58 Next Page » ಜಾಹೀರಾತು