ಸಿಎಂ ಪ್ರತಿಷ್ಠೆಯಿಂದ ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಸಮಸ್ಯೆ ಉಲ್ಬಣಗೊಂಡಿದೆ: ದಿಲ್ಲಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಆರೋಪ *ಕೈಯಲ್ಲಿ ಸಂವಿಧಾನ ಹಿಡಿದು ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ* ಹೊಸದಿಲ್ಲಿ(reporterkarnataka.com): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಷ್ಠೆ ಮಾಡಿಕೊಂಡು ಓಡಾಡುತ್ತಿದ್ದಾರೆ. ಅವರ ಈ ನಡತೆಯಿಂದಲೇ ಸಮಸ್ಯೆಗ... ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆ: ಬಂಟ್ವಾಳದ ಯಶಸ್ವಿಗೆ ಕಂಚಿನ ಪದಕ ಬಂಟ್ವಾಳ(reporterkarnataka.com): ಮಲೇಶಿಯಾದ ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಯಶಸ್ವಿ ಕೆ. ಅವರು ಕಂಚಿನ ಪದಕ ಗಳಿಸಿದ್ದಾರೆ. ಈಕೆ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಹಾಗೂ ಯಶೋಧಾ ದಂಪತಿಯ ಪುತ್ರಿ.ಈಕೆ ಮಂಗಳೂರು... ಸಮಾಜ ಬಲಿಷ್ಠಗೊಳ್ಳಲು ಸಮಾಜದ ಬಗ್ಗೆೆ ಚಿಂತನೆ ಮಾಡುವವರು ಬೇಕು: ಐಕಳ ಹರೀಶ್ ಶೆಟ್ಟಿ ಮುಂಬಯಿ(reporterkarnataka.com): ದೇಶ- ವಿದೇಶಗಳಲ್ಲಿರುವ ಕುಲಾಲ ಸಮಾಜದ ಬಂಧುಗಳು ಎಲ್ಲಾ ಕ್ಷೇತ್ರಗಳಲ್ಲೂ ಬಲಾಢ್ಯರಾಗಿದ್ದಾರೆ, ಪತ್ರಕರ್ತರಾಗಿ ಸಂಘಟಕರಾಗಿ ಸಮಾಜ ಸೇವೆಯಲ್ಲಿ ತೊಡಗಿದ್ದಾಾರೆ. ಕುಲಾಲ ಸಮಾಜ ಬಾಂಧವರನ್ನು ಕರೆಸಿ ಸನ್ಮಾಾನಿಸುತ್ತಿರುವುದು ಅಭಿನಂದನೀಯ. ಅದರೊಂದಿಗೆ ಊರಿನ ಸನ್ಮಾಾನಿತರೆ... ಭಾಷೆಗಳ ನಡುವೆ ಜಗಳ ಹುಟ್ಟಿಸುವುದು ಕೆಟ್ಟ ರಾಜಕಾರಣ: ಡಾ.ಪುರುಷೋತ್ತಮ ಬಿಳಿಮಲೆ ಮಂಜೇಶ್ವರ(reporterkarnataka.com): ಬಹುಭಾಷಿಕ ಹಾಗೂ ಬಹು ಸಂಸ್ಕೃತಿಗಳ ಸಮುದಾಯದವರಾದ ದಕ್ಷಿಣ ಭಾರತೀಯರು ಪರಸ್ಪರ ಕಚ್ಚಾಡುವುದನ್ನು ಮುಂದುವರೆಸಿದಲ್ಲಿ ದೇಶ ಶೀಘ್ರವಾಗಿ ಹಿಂದಿಮಯವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದ... ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾ... ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹ... ಪುಣೆ: ಸ್ವಚ್ಛತಾ ಬಾಬಾ, ನಿವೃತ್ತ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿಗೆ ಶಾಸಕ ಕಾಮತ್ ಸನ್ಮಾನ ಪುಣೆ/ಮಂಗಳೂರು(reporterkarnataka.com): ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯ ಅವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ) ಅವರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಪುಣೆಯ ಚುನಾವಣಾ ಕಾರ್ಯಗಳ ನ... ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧ... ಆಸ್ಟ್ರೇಲಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ: ಸಿಡ್ನಿ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿ ಬೆಂಗಳೂರು(reporterkarnataka.com): ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸಿಪಿಎ ಟ್ರಸ್ಟಿ ಅನುರಾಗ್ ತಿವಾರಿ, ಭಾ... ಗೋವಾ: ಅಕ್ಟೋಬರ್ 26 ಮತ್ತು 27ರಂದು ಅಖಿಲ ಭಾರತ ಕೊಂಕಣಿ ಪರಿಷದ್ 33ನೇ ಅಧಿವೇಶನ ಮಂಗಳೂರು(reporterkarnataka.com): ಅಖಿಲ ಭಾರತ ಕೊಂಕಣಿ ಪರಿಷದ್ನ 33ನೇ ಅಧಿವೇಶನ ಗೋವಾದ ಮಡ್ಗಾಂವ್, ರವೀಂದ್ರಭವನದಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆಯಲಿದೆ. ಈ ಎರಡು ದಿನಗಳ ಕಾರ್ಯಕ್ರಮವನ್ನು ಅಕ್ಟೋಬರ್ 26ರ ಬೆಳಗ್ಗೆ ಹಿರಿಯ ಬರಹಗಾರ ಮತ್ತು ಭಾಷಾ ವಿದ್ವಾಂಸರಾದ ಡಾ. ಗಣೇಶ ದೇವಿ ಉದ್ಘಾಟಿ... ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಪ್ರಚಾರ ಪತ್ರ ಬಿಡುಗಡೆ: ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ ಕಾಸರಗೋಡು(reporterkarnataka.com): ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ಸಹಯೋಗದಲ್ಲಿ ನವೆಂಬರ್ 10ರಂದು ನಡೆಯಲಿರುವ ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ... « Previous Page 1 …8 9 10 11 12 … 45 Next Page » ಜಾಹೀರಾತು