Dubai | ಯುಎಇ ಯಕ್ಷಗಾನ ಕಲಿಕಾ ಕೇಂದ್ರಕ್ಕೆ ದಶಮಾನೋತ್ಸವ ಸಂಭ್ರಮ: ‘ಯಕ್ಷ ಗಾಯನ ಸೌರಭ’ ಅಮಂತ್ರಣ ಬಿಡುಗಡೆ ದುಬೈ(reporterkarnataka.com): ಮಧ್ಯಪ್ರಾಚ್ಯದ ಹೆಮ್ಮೆಯ ಸಂಸ್ಥೆಯಾದ ಯುಎಇಯ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ ಸಂಭ್ರಮ ಮತ್ತು ದುಬಾಯಿ ಯಕ್ಷೋತ್ಸವ 2025ರ ಅಂಗವಾಗಿ ನಡೆಯಲಿರುವ ಅದ್ದೂರಿಯ ಯಕ್ಷಗಾನ ಸಂಬಂಧಿ ಕಾರ್ಯಕ್ರಮ, ಗಲ್ಫ್ ರಾಷ್ಟ್ರದಲ್ಲಿಯೇ ಪ್ರಥಮ ಬಾರಿಗೆ ನಡೆಯಲಿರುವ “ ಯಕ್ಷಗಾಯನ ಸ... New Delhi | ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ್’: ಪಾಕಿಸ್ತಾನದ 9 ಉಗ್ರತಾಣಗಳ ಧ್ವಂಸ ನವದೆಹಲಿ(reporterkarnataka.com): ಪಹಲ್ಗಾಮ್ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಯಲ್ಲಿ 9 ಕಡೆ ಭಯೋತ್ಪಾದಕರ ಅಡಗುತಾಣದ ಮೇಲೆ ದಾಳಿ ನಡೆಸಿದೆ. ಉಗ್ರಗಾ... ಗೋಧಿ ಖರೀದಿ ಶೇ.24ರಷ್ಟು ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * ದೇಶದಲ್ಲಿ ಈವರೆಗೆ 256 ಲಕ್ಷ ಮೆಟ್ರಿಕ್ ಟನ್ ಗೋಧಿ ಸಂಗ್ರಹ * 21.03 ಲಕ್ಷ ರೈತರಿಗೆ ₹ 62,155 ಕೋಟಿ ಬೆಂಬಲ ಬೆಲೆ ನವದೆಹಲಿ(reporterkarnataka.com): ಕೇಂದ್ರ ಸರ್ಕಾರ ಪ್ರಸ್ತುತ 256 ಲಕ್ಷ ಮೆಟ್ರಿಕ್ ಟನ್ಗೂ ಹೆಚ್ಚು ಗೋಧಿ ಸಂಗ್ರಹಿಸಿದ್ದು, ಪ್ರಸಕ್ತ ವರ್ಷ, ಗೋಧಿ ಖರೀದಿಯಲ್ಲಿ ಶೇ.24.78... New Delhi | ಜನಗಣತಿಯೊಂದಿಗೆ ಜಾತಿ ಗಣತಿ; ಮೋದಿ ಅವರಿಂದ ದಿಟ್ಟ ನಿರ್ಧಾರ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನವದೆಹಲಿ(reporterkarnataka.com): ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ... New Delhi | ಪ್ರಧಾನಿ ಮೋದಿಯವರು ಆಧುನಿಕ ಪ್ರಪಂಚದ ಕಾಯಕಯೋಗಿ ಬಸವಣ್ಣ: ಕೇಂದ್ರ ಸಚಿವ ವಿ.ಸೋಮಣ್ಣ ಬಣ್ಣನೆ ನವದೆಹಲಿ(reporterkarnataka.com):ಇಂದು ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ ೮೯೪ನೇ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣನವರು ತಮ್ಮ ಇಲಾಖೆಯ ಮುಖೇನ ಆಯೋಜಸಿ, ಅತ್ಯಂತ ಯಶಸ್ವಿಯಾಗಿ ದೆಹಲಿಯ ಸಂಸ... ಜಗತ್ತಿನ ಮೊದಲ ಸಂಸತ್ ರಚನೆಗೆ ಶ್ರೀಕಾರ ಹಾಡಿದವರೇ ಬಸವಣ್ಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನವದೆಹಲಿ(reporterkarnataka.com): ಹನ್ನೆರಡನೇ ಶತಮಾನದಲ್ಲೇ ಜಗಜ್ಯೋತಿ ಬಸವಣ್ಣ ಅವರು ಅನುಭವ ಮಂಟಪದ ಮೂಲಕ ಮೊದಲ ಸಂಸತ್ ರಚನೆಗೆ ಶ್ರೀಕಾರ ಹಾಡಿದರು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಸ್ಮರಿಸಿದರು. ನವದೆಹಲಿಯಲ್ಲಿ ಇಂದು ಬಸವ ಜಯಂತಿ ಪ್ರಯುಕ್ತ ಜಗಜ್ಯೋತಿ ಬಸವೇಶ... ಗ್ರಾಹಕರ ಮೇಲೆ ಸೇವಾ ಶುಲ್ಕ: ಹೈಕೋರ್ಟ್ ಆದೇಶ ಉಲ್ಲಂಘಿಸಿದ ದೆಹಲಿಯ 5 ರೆಸ್ಟೋರೆಂಟ್ಗಳ ವಿರುದ್ಧ ದೂರು ದಾಖಲು ನವದೆಹಲಿ(reporterkarnataka.com): ಗ್ರಾಹಕರಿಗೆ ಕಡ್ಡಾಯ ಸೇವಾ ಶುಲ್ಕ ವಿಧಿಸದಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದ್ದರೂ ಅದನ್ನು ನಿರ್ಲಕ್ಷಿಸಿದ 5 ರೆಸ್ಟೋರೆಂಟ್ಗಳ ವಿರುದ್ಧ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಕ್ರಮ ಕೈಗೊಂಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ತ... Terror Attack | ಪ್ರವಾಸಿಗರ ಸುರಕ್ಷಿತ ರವಾನೆಗೆ ಟಿಕೆಟ್ ದರ ಹೆಚ್ಚಿಸದಿರಲು ಏರ್ ಲೈನ್ಸ್ ಕಂಪನಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ... *ವಿಮಾನಯಾನ ಸಚಿವರೊಂದಿಗೂ ಚರ್ಚೆ; ವಿಮಾನಯಾನ ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ * ಕಾಶ್ಮೀರದ ಭಯೋತ್ಪಾದನಾ ಸ್ಥಳದಿಂದ ಕನ್ನಡಿಗರು ಸೇರಿ ಪ್ರವಾಸಿಗರ ಸುರಕ್ಷಿತ ರವಾನೆಗೆ ಅಗತ್ಯ ಕ್ರಮ ನವದೆಹಲಿ(reporterkarnataka.com): ಕಾಶ್ಮೀರದ ಪಹಲ್ಗಾಮ್ ನಿಂದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸ... ಅಂಜನೇಯ ರಥ ಎಳೆದು ಭಕ್ತಿ ಸಮರ್ಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಮನೆದೇವರು ಕುಲಗೋಡು ಹನುಮನಿಗೆ ವಿಶೇಷ ಪೂಜೆ ಹುಬ್ಬಳ್ಳಿ(reporterkarnataka.com): ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಹನುಮ ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು. ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮ... Mumbai Attack | ಮುಂಬೈ ದಾಳಿಯ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ ಹಸ್ತಾಂತರ: ಮೋದಿ ಸರಕಾರ ಶ್ಲಾಘಿಸಿದ ಕಾಂಗ್ರೆಸ್ ನಾಯಕ ಶಿಂಧೆ ನವದೆಹಲಿ(reporterkarnataka.com): 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವೂರ್ ರಾಣಾನನ್ನು ಭಾರತಕ್ಕೆ ಕರೆದು ತಂದಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವನ್ನು ಶ್ಲಾಘಿಸಿದ್ದಾರ... « Previous Page 1 …11 12 13 14 15 … 59 Next Page » ಜಾಹೀರಾತು