ಬಿಜೆಪಿ ರಾಜ್ಯಾಧ್ಯಕ್ಷರು ಅವಧಿ ಮುಗಿದ ಔಷಧದಂತೆ: ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಟೀಕೆ ಮಂಗಳೂರು(reporterkarnataka.com):ಬಿಜೆಪಿ ರಾಜ್ಯದಲ್ಲಿ ಚೇತರಿಕೆ ಆಗದಿರುವಷ್ಟು ಅಧ:ಪತನದ ಹಾದಿ ಹಿಡಿದಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಅವಧಿ ಮುಗಿದ ಔಷಧ ರೀತಿಯಲ್ಲಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ವ್ಯಂಗ್ಯವಾಡಿದರು. ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ... ದುಬೈಯಲ್ಲಿ ಭಾರತೀಯರಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ: ವಾಹನಗಳಲ್ಲಿ ಹಾರಾಡಿದ ತಿರಂಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು. info.reporterkarnataka@gmail.com ದೂರದ ದುಬೈ ಹಾಗೂ ಸೌದಿ ಅರೇಬಿಯದಲ್ಲಿ ಭಾರತೀಯರು ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ನಡೆದರು. ಭಾರತೀಯ ಕುಟುಂಬಸ್ಥರು ಮಕ್ಕಳೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿ ಆನಂದಿಸಿದರು. ದುಬೈ ರಸ್ತೆಯಲ್ಲಿ ತ್ರಿವರ... ಗಾಂಧಿ ಪ್ರತಿಮೆಗೆ ನಮಿಸಿ ಸಂಸತ್ತಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ಇಂಡಿಯ ಒಕ್ಕೂಟದಿಂದ ಭರ್ಜರಿ ಸ್ವಾಗತ ಹೊಸದಿಲ್ಲಿ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗಾಂಧಿ ಪ್ರತಿಮೆಗೆ ನಮಸ್ಕರಿಸಿ ಸೋಮವಾರ ಸಂಸತ್ತಿಗೆ ಮರು ಪ್ರವೇಶ ಮಾಡಿದರು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು. ರಾಹುಲ್ ಗಾಂಧಿ ಅವರಿಗೆ ವಿಧಿಸಿದ... ಮಂಗಳೂರು: ಯುರೇಕಾ – ಸಂಶೋಧನೆ, ಬರವಣಿಗೆ ಮತ್ತು ಪ್ರಕಟಣೆ ಕುರಿತು 3 ದಿನಗಳ ಅಂತಾರಾಷ್ಟ್ರೀಯ ಕಾರ್ಯಾಗಾರ ಮಂಗಳೂರು(reporterkarnataka.com): ಆಂತರಿಕ ಗುಣಮಟ್ಟದ ಭರವಸೆ ಕೋಶ, PACE ಮಂಗಳೂರು ಇವರ ಸಹಯೋಗದೊಂದಿಗೆ ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತೆಗಾಗಿ ಸೆಂಟರ್ ಆಫ್ ಎಕ್ಸಲೆನ್ಸ್, ಸಂಶೋಧನೆ, ಬರವಣಿಗೆ ಮತ್ತು ಪ್ರಕಟಣೆಯ ಕುರಿತು ಆಗಸ್ಟ್ 3,4 ಮತ್ತು 5ರಂದು ಮೂರು ದಿನಗಳ ಕಾರ್ಯಾಗಾರವನ್ನು ಆಯೋಜಿಸು... ನಿರಾಶ್ರಿತರು ಮತ್ತು ನಿರ್ಗತಿಕರಿಗೆ ಗೌರವಯುತ ಬದುಕು: ಎಐಆರ್- ಆತ್ಮ ರವಿ ಅವರ ಬೆಂಬಲಿಸಿದ ಬಾಲಿವುಡ್ ನಟ ಸೋನು ಸೂದ್ ಬೆಂಗಳೂರು(reporterkarnataka.com): ಸಾಂಕ್ರಾಮಿಕ ರೋಗವು ಇತರರಿಗೆ ಸಹಾಯ ಮಾಡಲು ತಮ್ಮ ಶಕ್ತಿ ಮೀರಿದ ವೀರರನ್ನು ಮುನ್ನಲೆಗೆ ತಂದಿತು. ಅಂತಹ ಒಬ್ಬ ಮಹಾನ್ ನಾಯಕ ಸೋನು ಸೂದ್, ಕೋವಿಡ್ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೀಡಾಗಿದ್ದ ಭಾರತೀಯರಿಗೆ ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡಿದ್ದಕ್ಕಾಗಿ ಮೆಸ್ಸೀ... ಉಡುಪಿ ಸೀರೆ ಪುನರುಜ್ಜೀವನಕ್ಕೆ ಅಡಿಕೆಯ ಸ್ಪರ್ಶ: ನೈಸರ್ಗಿಕ ಬಣ್ಣದ ಯಶಸ್ವಿ ಪ್ರಯೋಗ ಉಡುಪಿ(reporterkarnataka.com): ಕದಿಕೆ ಟ್ರಸ್ಟ್ ಮಾರ್ಗದರ್ಶನದಲ್ಲಿ ತಯಾರಾದ ಅಡಿಕೆ ಮತ್ತು ಇತರ ನೈಸರ್ಗಿಕ ಬಣ್ಣದ ಉಡುಪಿ ಸೀರೆಗಳನ್ನು ಸೋಮವಾರ ಕಿನ್ನಿಗೋಳಿಯ ತಾಳಿಪಾಡಿ ನೇಕಾರರ ಸೊಸೈಟಿಯಲ್ಲಿ ಬಿಡುಗಡೆ ಮಾಡಲಾಯಿತು. 2018ರಲ್ಲಿ ಉಡುಪಿ ಸೀರೆ ಪುನರುಜ್ಜೀವನವನ್ನು ಪ್... ಸ್ನೇಹಾಲಯದಲ್ಲಿ ಮಾನಸಿಕ ಅಸ್ವಸ್ಥರಿಗೆ ಫ್ಯಾಷನ್ ಫೆಸ್ಟ್: ದೇಶದಲ್ಲೇ ಮೊದಲ ಪ್ರಯತ್ನ ಮಂಗಳೂರು(reporterkarnataka.com): ಸ್ನೇಹಾಲಯ ಮಾನಸಿಕರ ಪುನರ್ವಸತಿ ಕೇಂದ್ರದ ನಿವಾಸಿಗಳಿಗಾಗಿ "ಸ್ನೇಹಾಲಯ ಫ್ಯಾಷನ್ ಫೆಸ್ಟ್" ನ್ನು ನಡೆಸಲಾಯಿತು. ಮಾನಸಿಕ ಅಸ್ವಸ್ಥರಿಗೆ ನಡೆದ ಈ ಫ್ಯಾಷನ್ ಫೆಸ್ಟ್ ಭಾರತ ದೇಶದಲ್ಲಿ ನಡೆದ ಮೊದಲ ಕಾರ್ಯಕ್ರಮ ಎಂಬ ಹೆಗ್ಗಳಿಕೆ ಪಡೆಯಿತು. ರಾಂಪ್ ವಾಕ್ ನಡೆಸಿದ ಸ್ನೇಹಾ... ಭಾರತದ ಅತಿದೊಡ್ಡ ಬಿ2ಬಿ ಮರದ ಉತ್ಪಾದನಾ ಯಂತ್ರಗಳ ಪ್ರದರ್ಶನ ಜುಲೈ 27ರಿಂದ ಬೆಂಗಳೂರು(reporterkarnataka.com): ಮರಗೆಲಸ, ಗಾಜು ಮತ್ತು ವಸ್ತುಗಳ ಉದ್ಯಮಗಳಿಗೆ ಸುಧಾರಿತ ಯಂತ್ರೋಪಕರಣಗಳು ಮತ್ತು ಸಾಫ್ಟ್ವೇರ್ ಪರಿಹಾರಗಳ ಪ್ರಮುಖ ಜಾಗತಿಕ ಪೂರೈಕೆದಾರರಾದ ಬೈಸ್ಸೆ ತನ್ನ ಮುಂಬರುವ ಪ್ರಮುಖ ಕಾರ್ಯಕ್ರಮವಾದ "ಇನ್ಸೈಡ್ ಬೈಸ್ಸೆ ಇಂಡಿಯಾ 2023" ಅನ್ನು ಘೋಷಿಸಿದೆ. ಈ ಕಾರ್ಯಕ್ರಮ 20... ಉಡುಪಿ: ಆಗಸ್ಟ್ 6ರಂದು ಹಿರಿಯ ವಿದ್ವಾಂಸ, ನಾಡೋಜ ಕೆ. ಪಿ. ರಾವ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಉಡುಪಿ(reporterkarnataka.com): ನಾಡಿನ ಹಿರಿಯ ವಿದ್ವಾಂಸ, ನಾಡೋಜ ಡಾ. ಕೆ. ಪಿ ರಾವ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಗಸ್ಟ್ 6ರಂದು ಬೆಳಗ್ಗೆ 9.00 ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಕೆ.ಪಿ.ರಾವ್ ಕಿರು ಪರಿಚಯ: ಕಿನ್ನಿಕಂಬಳ ಪದ್ಮನಾಭ ರಾವ್ (ಫೆಬ್ರವರಿ ... ಜೈನ ಮುನಿ ಹತ್ಯೆ: ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ ಕಾರ್ಕಳ(reporterkarnataka.com): ಚಿಕ್ಕೋಡಿ ಹಿರೇಕೋಡಿಯ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಖಂಡನೀಯ. ಇದು ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಸರ್ವ ಮನುಕುಲದ ಹತ್ಯೆಯಾಗಿದೆ. ತನ್ನ ಜೀವನವನ್ನು ಸೇವೆಗಾಗಿ ಮುಡಿಪಾಗಿಟ್ಟ,ಜೀವನ ಪರ್ಯಂತ ಮಾನವ ಸಮುದಾಯಕ್ಕೆ ಶಾಂತಿಯ ... « Previous Page 1 …22 23 24 25 26 … 55 Next Page » ಜಾಹೀರಾತು