ಗೂಗಲ್ ಪೇ, ಫೋನ್ ಪೇ ಬಳಸುತ್ತೀರಾ ಎಚ್ಚರಿಕೆ: ಇಂತಹ ಕೆಲಸಗಳನ್ನು ಎಂದಿಗೂ ಮಾಡಬೇಡಿ..! ಹೊಸದಿಲ್ಲಿ(reporterkarnataka.com):.ನೀವು ಫೋನ್ ಪೇ ಬಳಸುತ್ತಿರುವಿರಾ? Google Pay ಬಳಸುತ್ತೀರಾ? ನೀವು Paytm ಬಳಸುತ್ತೀರಾ..? ಅಗಾದರೆ, ನೀವು ಖಂಡಿತವಾಗಿಯೂ ಕೆಲವು ವಿಷಯಗಳನ್ನು ತಿಳಿದುಕೊಳ್ಳಬೇಕು. ಇಲ್ಲದಿದ್ದರೆ ತೊಂದರೆಗೆ ಸಿಲುಕುತ್ತೀರಿ. ತಪ್ಪಿದಲ್ಲಿ ಖಾತೆಯಿಂದ ಹಣ ಕಳೆದುಕೊಳ್ಳಬಹುದು. ಹಾ... ಕೇಂದ್ರ ಬಜೆಟ್ 2022 ಮುಖ್ಯಾಂಶಗಳು: ಯಾವುದು ಅಗ್ಗ? ಯಾವುದು ದುಬಾರಿ? ಹೊಸದಿಲ್ಲಿ(reporterkarnataka.com): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರೀಯ ಬಜೆಟ್ ನಲ್ಲಿ ಯಾವುದು ಅಗ್ಗ ಯಾವುದು ತುಟ್ಟಿ ಯಾಗಿರಲಿದೆ ಇಲ್ಲಿ ನೋಡಿ ಕೇಂದ್ರ ಬಜೆಟ್ನಲ್ಲಿ ಹಣಕಾಸು ಸಚಿವರು ಪ್ರಸ್ತಾಪಿಸಿದಂತೆ, ಮೊಬೈಲ್ ಫೋನ್ಗಳು ಮತ್ತು ಮೊಬೈಲ್ ಫೋನ್ ಚಾರ್ಜರ್ಗಳು ಸ... ಟಾಟಾ ಸಂಸ್ಥೆ ಮಡಿಲಿಗೆ ಏರ್ ಇಂಡಿಯಾ: 18 ಸಾವಿರ ಕೋಟಿಗೆ ಮಾರಾಟ; ಖಾಸಗೀಕರಣ ಪ್ರಕ್ರಿಯೆ ಮುಂದುವರಿಕೆ ಹೊಸದಿಲ್ಲಿ(reporterkarnataka.com): ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್ಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ. ಏರ್ ಇಂಡಿಯಾ ಅಧಿಕೃತ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಭೇಟಿಯಾಗಿದ್ದರು. ... ಚಂದ್ರನಿಗೆ ಅಪ್ಪಳಿಸಲಿದೆ ಸ್ಪೇಸ್ಎಕ್ಸ್ ರಾಕೆಟ್: ಖಗೋಳ ಶಾಸ್ತ್ರಜ್ಞರು ಹೇಳುವುದೇನು? ವಾಷಿಂಗ್ಟನ್(reporterkarnataka.com): ಏಳು ವರ್ಷಗಳ ಹಿಂದೆ ಉಡಾವಣೆಯಾದ ಸ್ಪೇಸ್ಎಕ್ಸ್ ರಾಕೆಟ್ ಮಾರ್ಚ್ ತಿಂಗಳಿನಲ್ಲಿ ಚಂದ್ರನಿಗೆ ಅಪ್ಪಳಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ಎಚ್ಚರಿಸಿದ್ದಾರೆ. ಫೆಬ್ರವರಿ 2015 ರಲ್ಲಿ ಅಂತರಗ್ರಹ ಕಾರ್ಯಾಚರಣೆಯ ಭಾಗವಾಗಿ ಉಡಾವಣೆಯಾದ ಫಾಲ್ಕನ್ 9 ಬೂಸ್ಟರ್ ರಾಕೆಟ... ಕೋವಿನ್ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಕೋವಿನ್ ಪೋರ್ಟಲ್ ನಿಂದ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ. 20,000ಕ್ಕೂ ಅಧಿಕ ಭಾರತೀಯರ ಕೊರೊನಾ ಸಂಬಂಧಿತ ಖಾಸಗಿ ಮಾಹಿತಿ ಆನ್ ಲೈನಿನಲ್ಲಿ ಸೋರಿಕೆಯಾಗಿದ್ದು, ಕೆಲ ಜಾಲತಾಣಗಳಲ್ಲಿ ಈ ದಾಖಲೆಗಳನ್ನು ... ಕೊರೊನಾ ಹೆಚ್ಚಳ: ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಕರ್ಫ್ಯೂ; ಆಟೋ, ಕಾರಿಗೆ ಅನುಮತಿ ಚೆನ್ನೈ(reporterkarnataka.com): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ಮುಂದಿನ ಭಾನುವಾರದಂದು ಸಂಪೂರ್ಣ ಕರ್ಫ್ಯೂ ವಿಧಿಸಲಾಗುವುದು ಎಂದು ತಮಿಳುನಾಡು ಸರ್ಕಾರ ಶುಕ್ರವಾರ ಘೋಷಿಸಿದೆ. ತಮಿಳುನಾಡು ಸರ್ಕಾರವು ಕಳೆದ ಕೂಡಾ ಭಾನುವಾರದಂದು ರಾಜ್ಯದಾದ್ಯಂತ ಸಂಪೂರ್ಣ ಕರ್... ಗಣರಾಜ್ಯೋತ್ಸವ ಪರೇಡ್: ರಫೇಲ್ ಸೇರಿದಂತೆ 75 ಯುದ್ಧ ವಿಮಾನಗಳ ಹಾರಾಟ ಪ್ರದರ್ಶನ ಹೊಸದಿಲ್ಲಿ(reporterkarnataka.com): ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಭವ್ಯವಾದ ಫ್ಲೈಪಾಸ್ಟ್ ನಡೆಯಲಿದ್ದು, ಇದರಲ್ಲಿ ಭಾರತೀಯ ರಕ್ಷಣಾ ಪಡೆಗಳ 75 ವಿಮಾನಗಳು ದೆಹಲಿಯ ರಾಜ್ ಪಥ್ ಮೇಲೆ ಹಾರಾಟ ನಡೆಸಲಿವೆ. ಈ ವರ್ಷದ ಗಣರಾಜ್ಯೋತ್ಸವದ ಆಚರಣೆ ಮತ್ತಷ್ಟು ವಿಶೇಷವಾಗಿ ನಡೆಯಲಿದ್ದು, ಪರೇಡ್ ನಲ್ಲಿ ವಾಯು ... ಕಾಶ್ಮೀರದ ಹಿಮಪರ್ವತದಲ್ಲಿ ಮಸ್ಕಿಯ ಹೆಸರು!!: ಅಭಿಮಾನ ಮೆರೆದ ರಾಯಚೂರು ಯೋಧ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka.com ರಾಯಚೂರಿನ ಮಸ್ಕಿಯಿಂದ ದೇಶ ಸೇವೆ ಮಾಡಲು ಸೈನ್ಯ ಸೇರಿದ ಯೋಧರೊಬ್ಬರು ಕಾಶ್ಮೀರದಲ್ಲಿ ಹಿಮದಿಂದ ಕೂಡ ಪರ್ವತ ಶ್ರೇಣಿಯಲ್ಲಿ ಮಸ್ಕಿಯ ಹೆಸರು ಬರೆದು ನಾಡಿನ ಅಭಿಮಾನವನ್ನು ಮೆರೆದಿದ್ದಾರೆ. ಮಸ್ಕಿಯ ಯುವಕ ... ಕೊಟ್ಟಾಯಂ: ಅತಿ ದೊಡ್ಡ ವೈಫ್ ಸ್ವ್ಯಾಪಿಂಗ್ ಜಾಲ ಬಯಲು…!; ಹಣ, ಸೆಕ್ಸ್ ಗಾಗಿ ಹೆಂಡತಿಯರನ್ನೇ ಅದಲು ಬದಲು ಮಾಡಿಕೊಳ್ಳುವ ಗ್ಯಾಂಗ್ ತಿರುವನಂತಪುರ(reporterkarnataka.com): ಕೇರಳದಲ್ಲಿ ವೈಫ್ ಸ್ವ್ಯಾಪಿಂಗ್ ಅಥವಾ ಸೆಕ್ಸ್ , ಹಣಗಾಗಿ ಪತ್ನಿಯರನ್ನು ಪರಸ್ಪರ ಹಂಚಿಕೊಳ್ಳುವ ದೊಡ್ಡ ಜಾಲವೊಂದು ಬಯಲಾಗಿ ಇಡೀ ದೇಶಕ್ಕೆ ದೊಡ್ಡ ಶಾಕ್ ನೀಡಿದೆ. ಸಾವಿರಾರು ಮಂದಿ ಇದರಲ್ಲಿ ಭಾಗಿಯಾದ ಬಗ್ಗೆ ಗುಮಾನಿ ಇದೆ. ಬಹುಕಾಲದಿಂದ ವೈಫ್ ಸ್... ಕೋವಿಡ್ ಲಸಿಕೆ ವಿರುದ್ಧ ಪ್ರತಿಭಟನೆ: ಫ್ರಾನ್ಸ್, ಜರ್ಮನಿ, ಆಸ್ಟ್ರಿಯ, ಇಟಲಿಯಲ್ಲಿ ಬೀದಿಗಿಳಿದ ನಾಗರಿಕರು ಪ್ಯಾರಿಸ್(reporterkarnataka.com): ಕೋವಿಡ್ ಲಸಿಕೆ ಕಡ್ಡಾಯಗೊಳಿಸಿರುವುದರ ವಿರುದ್ಧ ಪಶ್ಚಿಮ ಯುರೋಪ್ ನಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದೆ. ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫ್ರಾನ್ಸ್, ಜರ್ಮನಿ, ಆಸ್ಟ್ರಿಯ ಹಾಗೂ ಇಟಲಿಯಲ್ಲಿ ಜನರು ಬೀದಿಗಿಳಿದಿದ್ದಾರೆ. ಫ್ರಾನ್ಸ್... « Previous Page 1 …30 31 32 33 34 … 46 Next Page » ಜಾಹೀರಾತು