ಭಾರತದಲ್ಲಿ ಯಾವುದೇ ಕೋವಿಡ್ 19 ರ ‘XE’ ರೂಪಾಂತರ ಪತ್ತೆಯಾಗಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಭಾರತದಲ್ಲಿ ಕೋವಿಡ್ 19 ರ ‘ಎಕ್ಸ್ಇ’ ರೂಪಾಂತರ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ. ಮುಂಬೈ ಯಲ್ಲಿ ‘ಎಕ್ಸ್ಇ’ ರೂಪಾಂತರ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿತ್ತು, ಇದೀಗ ಕೇಂದ್ರ ವರದಿಗಳನ್ನು ನಿರಾಕರಿಸಿ... ಅಮೆರಿಕದ ನೆಲದಿಂದ ‘ಶಕುಂತಲಾ’ ಯಶಸ್ವಿ ಉಡಾವಣೆ: ಕಾಫಿನಾಡಿನ ಯುವ ವಿಜ್ಞಾನಿಯ ಅದ್ಬುತ ಸಾಧನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತನ್ನದೇ ಸ್ವಂತ ಏರೋಸ್ಪೇಸ್ ಕಂಪೆನಿಯನ್ನು ಪ್ರಾರಂಭಿಸಿ ಉಪಗ್ರಹವನ್ನು ತಯಾರಿಸಿ ಅಮೆರಿಕದ ಸ್ಪೆಸೆಕ್ಸ್ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ದೇಶವೇ ಹೆಮ್ಮೆಪಡುವಂತ ಸಾಧನೆಯನ್ನು ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರಿನ ... ‘ವೀಸಾ’ ಮುಗಿದ ಬಳಿಕವೂ ಇನ್ನೂ ಭಾರತದಲ್ಲೇ ಬರೋಬ್ಬರಿ ಇದ್ದಾರೆ 3,93,421 ಮಂದಿ.! ಹೊಸದಿಲ್ಲಿ(reporterkarnataka.com): ವೀಸಾ ಅವಧಿ ಮುಕ್ತಾಯವಾದ ಬಳಿಕವೂ ಭಾರತದಲ್ಲಿ ವಾಸಿಸುತ್ತಿರುವರ ಸಂಖ್ಯೆ ಎಷ್ಟು ಗೊತ್ತಾ? ಬರೋಬ್ಬರಿ 3,93,421 ! ಎಸ್, ಈ ಮಾಹಿತಿಯನ್ನು ಮಂಗಳವಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಲೋಕಸಭೆಗೆ ನೀಡಿದ್ದಾರೆ. ಆಘಾತಕಾರಿ ಅಂಶ ಎಂದರೆ, 20... ಭಾರತದಲ್ಲಿ ಈಕ್ವಿಟಿ ಭಾಗವಹಿಸುವಿಕೆ ವೃದ್ಧಿಗೆ ‘ವೋನ್ ಯುವರ್ ಫ್ಯೂಚರ್’ ಅಭಿಯಾನ ಆರಂಭಿಸಿದ ಅಪ್ಸ್ಟಾಕ್ಸ್ ಬೆಂಗಳೂರು(reporterkarnataka.com): ಭಾರತದ ಅತಿದೊಡ್ಡ ಹೂಡಿಕೆ ವೇದಿಕೆಗಳಲ್ಲಿ ಒಂದಾದ ಅಪ್ಸ್ಟಾಕ್ಸ್ (ಆರ್ಕೆಎಸ್ವಿ ಸೆಕ್ಯುರಿಟೀಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಂದೂ ಕರೆಯುತ್ತಾರೆ), ಇಂದು ತನ್ನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ಪ್ರಚಾರ ಅಭಿಯಾನ "ವೋನ್ ಯುವರ್ ಫ್ಯೂಚರ್" ಅಭಿಯಾನವ... ದೇಶದ ನಾನಾ ಕಡೆಗಳಲ್ಲಿ ಕಂಪಿಸಿದ ಭೂಮಿ: ತಿರುಪತಿಯಲ್ಲಿ 3.6, ಲಡಾಖ್ನಲ್ಲಿ 4.3ರಷ್ಟು ತೀವ್ರತೆ ದಾಖಲು ಹೊಸದಿಲ್ಲಿ(reporterkarnataka.com); ದೇಶದ ವಿವಿಧೆಡೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆ ವರೆಗೆ ಭೂಕಂಪಗಳು ಸಂಭವಿಸಿವೆ. ಆಂಧ್ರಪ್ರದೇಶದ ತಿರುಪತಿಯಲ್ಲಿ ಭಾನುವಾರ ಬೆಳಗಿನ ಜಾವ 1.10 ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ತಿರುಪ... ಕನಿಷ್ಠ ಬೆಂಬಲ ಬೆಲೆ; ಕರ್ನಾಟಕಕ್ಕೆ ಬಾಕಿ ಮೊತ್ತ 902.86 ಕೋಟಿ ಸಬ್ಸಿಡಿ ಬಿಡುಗಡೆ: ಕೇಂದ್ರ ಸಚಿವೆ ಕರಂದ್ಲಾಜೆ ಬೆಂಗಳೂರು(reporterkarnataka.com): ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ರಾಗಿ ಹಾಗೂ ಜೋಳ ಖರೀದಿಯ ಬಾಕಿ ಮೊತ್ತ 902.86 ಕೋಟಿಗಳನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಕೇಂದ್ರ ಆಹಾರ ಮ... ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮ: ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಜತೆ ಪ್ರಧಾನಿ ಮೋದಿ ಸಂವಾದ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರಿಂದ 5 ನೇ ಆವೃತ್ತಿಯ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಆನ್ಲೈನ್/ವರ್ಚುವಲ್ ಮೂಲಕ ಶುಕ್ರವಾರ ಜರುಗಿತು. ‘ಪರೀಕ್ಷಾ ಪೇ ಚರ್ಚಾ’ ವರ್ಚುವಲ್ ಸಂವಾದ ಕಾರ್ಯಕ್ರಮದಲ್ಲ... ಕರ್ನಾಟಕದಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ಅವಧಿಗೆ ಪೂರ್ವ ಚುನಾವಣೆಗೆ ಹೋಗುವ ಯಾವುದೇ ಯೋಚನೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು. ಗುಜರಾತ್ ಚುನಾವಣೆಯ ಜೊತೆಗೆ ಕರ್ನಾಟಕದ ಚುನಾವಣೆಯೂ ನಡೆಯಲಿದೆ . ಬೊಮ್ಮಾಯಿ ಸರ್ಕಾರ ಅವಧಿಗೆ ಪೂರ್ಣ ಚುನಾವಣೆಗೆ ಹೋ... 9 ದಿನಗಳಲ್ಲಿ 8 ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ: ದರಯೇರಿಕೆಯ ಸಮರ್ಥಿಸಿಕೊಂಡ ವಿತ್ತ ಸಚಿವೆ ಹೊಸದಿಲ್ಲಿ(reporterkarnataka.com): ಇಂಧನ ದರ ಪ್ರತಿ ಲೀಟರ್ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದೆ. ಈ ಮೂಲಕ ಒಟ್ಟು ಲೀಟರ್ಗೆ 5 ರೂ 60 ಪೈಸೆ ಹೆಚ್ಚಳ ಮಾಡಲಾಗಿದೆ. ನಿತ್ಯವೂ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ಆಗುತ್ತ... ಶಾಕಿಂಗ್ ನ್ಯೂಸ್ : ಮನುಷ್ಯನ ರಕ್ತದಲ್ಲಿ ಪ್ಲಾಸ್ಟಿಕ್ ಪತ್ತೆ!; ದೇಹದೊಳಗೆ ಅದು ಸೇರುವುದಾದರೂ ಹೇಗೆ? ಹೊಸದಿಲ್ಲಿ(reporterkarnataka.com): ಮನುಷ್ಯನ ದೇಹದಲ್ಲಿ ಉತ್ಪತ್ತಿಯಾಗುವ ರಕ್ತದಲ್ಲಿ ಪ್ಲಾಸ್ಟಿಕ್ ಇದೆ ಅನ್ನೋ ಶಾಕಿಂಗ್ ಸುದ್ದಿ ಈಗ ಹೊರಬಿದ್ದಿದೆ. ಪ್ಲಾಸ್ಟಿಕ್ ನಿಧಾನಗತಿಯಲ್ಲಿ ಮನುಷ್ಯರ ರಕ್ತವನ್ನು ಸೇರುತ್ತದೆ ಎಂಬುದು ಸಂಶೋಧನೆಯೊಂದರಲ್ಲಿ ಬಹಿರಂಗವಾಗಿದೆ. ಸಂಶೋಧನೆಗೆ ಒಳಪಡಿಸಿದ ಶೇ.80 ರಷ್... « Previous Page 1 …36 37 38 39 40 … 56 Next Page » ಜಾಹೀರಾತು