ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಕೇಂದ್ರ ಸಚಿವ ಕುಮಾರಸ್ವಾಮಿ: ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಕೈಗೊಂಡಿರುವ ಉಪಕ್ರಮಗ... ನವದೆಹಲಿ(reporterkarnataka.com): ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು. ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗ... ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರಕಾರ ಇದೆ: ರಾಜ್ಯಸಭೆಯಲ್ಲಿ ಗುಡುಗಿದ ಮಾಜಿ ಪ್ರಧಾನಿ ದೇವೇಗೌಡ ನವದೆಹಲಿ(reporterkarnataka.com): ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವ... ಜಾಗತಿಕ ಹೂಡಿಕೆದಾರರ ಸಮಾವೇಶ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಾಣಿಜ್ಯ ಸಚಿವ ಪಿಯೂಷ್ ಗೆ ಆಹ್ವಾನ ನವದೆಹಲಿ(reporterkarnataka.com): ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು.. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ... ಕರ್ನಾಟಕ ರೈಲ್ವೆಗೆ ಕೇಂದ್ರ ಸರ್ಕಾರದಿಂದ ಯುಪಿಎ ಅವಧಿಗಿಂತ 9 ಪಟ್ಟು ಹೆಚ್ಚಿನ ಬಜೆಟ್ *- ಯುಪಿಎ ಸರ್ಕಾರ 5 ವರ್ಷದಲ್ಲಿ ವಾರ್ಷಿಕ 835 ಕೋಟಿ ನೀಡಿದ್ದರೆ; ಮೋದಿ ಸರ್ಕಾರದಿಂದ ಪ್ರಸ್ತುತ ಬಜೆಟ್ ನಂತೆ 9 ಬಾರಿ 7559 ಕೋಟಿ ರು. ಕೊಡುಗೆ* *- ರಾಜ್ಯ ಕಾಂಗ್ರೆಸ್ಸಿಗರಿಗೆ ಅಂಕಿ-ಅಂಶ ಸಹಿತ ಪ್ರತ್ಯುತ್ತರ ಕೊಟ್ಟಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ* ನವದೆಹಲಿ(reporterkarnataka.co... ವೈಜಾಗ್ ಸ್ಟೀಲ್ (RINl) ಭವಿಷ್ಯದ ಯೋಜನೆ: ಕೇಂದ್ರ ಸಚಿವ ಕುಮಾರಸ್ವಾಮಿ; ಎಚ್ ಡಿಕೆಯ ಭೇಟಿಯಾದ ಆಂಧ್ರ ಸಚಿವ ನಾ.ರಾ.ಲೋಕೇಶ್ *₹11,440 ಕೋಟಿ ಪುನಶ್ಚೇತನ ಪ್ಯಾಕೇಜ್ ಬಗ್ಗೆ ಚರ್ಚೆ* *ನವದೆಹಲಿಯ ಮಾಜಿ ಪ್ರಧಾನಿಗಳ ಮನೆಯಲ್ಲಿ ಭೇಟಿ; ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಲೋಕೇಶ್* ನವದೆಹಲಿ(reporterkarnataka.com): ಕೇಂದ್ರ ಸರಕಾರವು ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ (RINl) ... ನಂಜನಗೂಡು: ವಿಚಿತ್ರ ರೂಪದ ಮಗು ಜನನ; ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ *ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ ಆತಂಕದಲ್ಲಿ ಕುಟುಂಬ...* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಅಪರೂಪದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ. ಹುಟ್ಟಿದ ಮಗು ... ಸ್ನೇಹಾಲಯದ ಸಾಧನೆ: 28 ವರ್ಷಗಳ ಬೇರ್ಪಡಿಕೆಯ ಬಳಿಕ ತಾಯಿಯ ಮಡಿಲಿಗೆ ಮರಳಿದ ಚೈತಾಲಿ ಮಂಗಳೂರು(reporterkarnataka.com):ಜನವರಿ 15, 2025 – ಈ ದಿನ ಚೈತಾಲಿ, ಅಂದರೆ ಕಾಂಚನಮಾಲಾ ರಾಯ್ ಅವರ ಜೀವನದಲ್ಲಿ ಹೊಸ ಬೆಳಕಿನ ಹಾದಿ ತೋರಿಸಿದ ಕ್ಷಣ. 28 ವರ್ಷಗಳ ನಿರ್ನಾಮದ ನಂತರ ಅವರು ತಮ್ಮ ಕುಟುಂಬದೊಂದಿಗೆ ಪುನಃ ಸೇರಿಕೊಂಡರು, ಇದು ಕಣ್ಣೀರಿನ ಜೊತೆಗೆ ಸಂಭ್ರಮದ ಕ್ಷಣವಾಯಿತು. 2023ರ ಸೆಪ್ಟೆಂಬ... ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು(reporterkarnataka.com): ಅಂಬೇಡ್ಕರ್ ಅವರು ಸಂವಿಧಾನ ಕೊಡದಿದ್ದರೆ, ಇನ್ನೂ ಮನುಷ್ಯ ವಿರೋಧಿ ಮನುಸ್ಮೃತಿ ಆಡಳಿತವೇ ಇಲ್ಲಿ ಇರುತ್ತಿತ್ತು. ಅದಕ್ಕೇ ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆದಿ ಕರ್ನಾಟಕ, ಛಲವಾದಿ ಮ... ಮಧ್ಯಮ ವರ್ಗದ ಜನರ ಬದುಕನ್ನು ಸುಲಭಗೊಳಿಸುವ ಬಜೆಟ್: ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯೆ ನವದೆಹಲಿ(reporterkarnataka.com): 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇ... ಬಿಹಾರದ ಚುನಾವಣೆ ಪ್ರಣಾಳಿಕೆಯಂತಿದೆ: ಕೇಂದ್ರ ಬಜೆಟ್ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ ಬೆಳಗಾವಿ(reporterkarnataka.com): ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ... « Previous Page 1 …3 4 5 6 7 … 45 Next Page » ಜಾಹೀರಾತು