President of India | ಗಡಿಭಾಗದ ಸಮಸ್ಯೆ ಪರಿಹಾರಕ್ಕೆ ವಿಶೇಷಾಧಿಕಾರಿ ನೇಮಿಸಿ: ರಾಷ್ಟ್ರಪತಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ... ಬೆಂಗಳೂರು(reporterkarnataka.com): ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ... ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮನವಿ ನವದೆಹಲಿ( reporterkarnataka.com): ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪನವರು ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹ... ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಗಡಿಪಾರು ಮಾಡಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ... Election Commission | ನವದೆಹಲಿ: ಮಾ.4, 5ರಂದು ಎಲ್ಲ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ 2 ದಿನಗಳ ಸಮ್ಮೇಳನ ನವದೆಹಲಿ (reporterkarnataka.com): ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 4 ಮತ್ತ 5ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್ ಮೆಂಟ್, ನವದೆಹಲ... ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ: ಉಭಯ ರಾಜ್ಯಗಳ ಬಸ್ ಸಂಚಾರ ರದ್ದು; ಪ್ರಯಾಣಿಕರ ಪರದಾಟ ಬೆಳಗಾವಿ(reporterkarnataka.com): ಕೆಎಸ್ಸಾರ್ಟಿಸಿ ಬಸ್ ಕಂಡೆಕ್ಟರ್ ಮೇಲೆ ಹಲ್ಲೆ ನಡೆದ ಘಟನೆ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಪ್ರಯಾಣಿಕರು ಪರದಾಡುವಂತಾ... European Union | ಆರ್ಥಿಕ ಪ್ರಗತಿಯ ಭಾರತದತ್ತ ಯುರೋಪಿಯನ್ ರಾಷ್ಟ್ರಗಳ ಹೆಜ್ಜೆ: ಆಯುಕ್ತರ ತಂಡ ತಿಂಗಳಾಂತ್ಯಕ್ಕೆ ಭೇಟಿ •ಫೆಬ್ರವರಿ ತಿಂಗಳಾಂತ್ಯಕ್ಕೆ ಯುರೋಪಿಯನ್ ಯೂನಿಯನ್ ಆಯುಕ್ತರ ತಂಡ ಭಾರತ ಭೇಟಿ * 27 ರಾಷ್ಟ್ರಗಳ ಯುರೋಪಿಯನ್ ಆಯುಕ್ತರು ಇದೇ ಮೊದಲ ಬಾರಿ ಭಾರತಕ್ಕೆ ಅನಿರೀಕ್ಷಿತ ಆಗಮನ ನವದೆಹಲಿ(reporterkarnataka.com): ಆರ್ಥಿಕತೆಯಲ್ಲಿ ಜಗತ್ತಿಗೆ ಸ್ಫೂರ್ತಿಯಂತೆ ತೋರುವ ಭಾರತದತ್ತ ಈಗ ಯುರೋಪಿಯನ್ ರಾಷ್ಟ... ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ: ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಹುಬ್ಬಳ್ಳಿ(reporterkarnataka.com): ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ ಆಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ 10 ಕೆಜಿ ಪಡಿತರ ಅಕ... ಕತಾರ್ ನ “ತುಳು ಜಾತ್ರೆ” ಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್ ನ “ಅಮ್ಮನ ತಮ್ಮನ” ತಂಡ ದೋಹಾ(reporterkarnataka.com): 'ತುಳು ಕೂಟ ಕತಾರ್' ಆಶ್ರಯದಲ್ಲಿ "ತುಳು ಜಾತ್ರೆ" "ಐಡಿಯಲ್ ಇಂಡಿಯನ್ ಸ್ಕೂಲ್", ಕತಾರ್ ನ ರಂಗವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯಿತು. ತುಳುವರ ಪಾರಂಪರಿಕ ಪರಿಕಲ್ಪನೆ "ತುಳು ಜಾತ್ರೆ" ಯ ಅಂಗವಾಗಿ ನೃತ್ಯ,ಯಕ್ಷಗಾನ, ಪ್ರತಿಭಾ ಪುರಸ್ಕಾರ, ಜಾನಪದ ಆಟಗಳು ಮತ್ತು ವಿವಿ... Delhi CM | ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ; ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ ನವದೆಹಲಿ(reporterkarnataka.com): ದೆಹಲಿಯ ನೂತನ ಮುಖ್ಯಮಂತ್ರಿಯಾಗಿ 50ರ ಹರೆಯದ ರೇಖಾ ಗುಪ್ತಾ ಆಯ್ಕೆಗೊಂಡಿದ್ದಾರೆ. ಬಾಲ್ಯದಿಂದಲೂ ಆರೆಸ್ಸೆಸ್ ಎಬಿವಿಪಿ ಜೊತೆ ಸಹಯೋಗ ಹೊಂದಿದ್ದ ರೇಖಾ ಗುಪ್ತಾಗೆ ದೆಹಲಿಯ ಮುಖ್ಯಮಂತ್ರಿ ಗದ್ದುಗೆ ಒಲಿದಿದೆ. ಬುಧವಾರ ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ... Water Resources | ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ರಾಜಸ್ಥಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಉದಯಪುರ(ರಾಜಸ್ಥಾನ)reporterkarnataka.com:ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ" ... « Previous Page 1 …6 7 8 9 10 … 50 Next Page » ಜಾಹೀರಾತು