ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ಸ್ವಭಾಷಾ ಚಾತುಮಾಸ್ಯ ವ್ರತ ಸಮಾರಂಭದಲ್ಲಿ ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ಗುರುಗಳು ಬೋಧಿಸುವ ತತ್ವವನ್ನು ಪಾಲಿಸುವುದೇ ಗುರುಗಳಿಗೆ ನೀಡುವ ದೊಡ್ಡ ಕಾಣಿಕೆ. ಸ್ವಭಾಷೆ, ಸನಾತನ ಸಂಸ್ಕøತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ದೊಡ್ಡ ಗುರುಸೇವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶ... ಮಂಗಳೂರು ಇಸ್ಕಾನ್ನಲ್ಲಿ ಆ.15, 16ರಂದು ಜನ್ಮಾಷ್ಟಮಿ ಸಂಭ್ರಮ: ಆಳ್ವಾಸ್ ನ 300 ಮಂದಿ ಕಲಾವಿದರಿಂದ ಶ್ರೀಕೃಷ್ಣ ವೈಭನ ಮಂಗಳೂರು(reporterkarnataka.com): ನಗರದ ಕೋಡಿಯಲ್ಬೈಲ್ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್ನಲ್ಲಿ ಆ.15 ಮತ್ತು 16ರಂದು ಶ್ರೀಕೃಷ್ಣ ಜನ್ಮಾಷ್ಟಮಿ ನಡೆಯಲಿದೆ ಎಂದು ಇಸ್ಕಾನ್ನ ಅಧ್ಯಕ್ಷ ಗುಣಾಕರ ರಾಮದಾಸ ಹೇಳಿದರು. ಅವರು ಇಂದು ನಗರದ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಕರೆದ ಸುದ್ದಿಗ... Mangaluru | ವೆಂಕಟರಮಣ ದೇವಳದಿಂದ ಸಮುದ್ರ ಪೂಜೆ: ಸ್ವರ್ಣ ತೆಂಗು ಮತ್ತು ಕ್ಷೀರ ಸಮರ್ಪಣೆ ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ವತಿಯಿಂದ ಶ್ರಾವಣ ಶುಕ್ಲ ಪೂರ್ಣಿಮೆ ದಿನದಂದು " ಸಮುದ್ರ ಪೂಜೆ " ನೆರವೇರಿತು . ಶ್ರೀದೇವಳ ಹಾಗೂ ಸಮಾಜ ಭಾಂದವರಿಂದ " ಸ್ವರ್ಣ ತೆಂಗು ಮತ್ತು ಕ್ಷೀರ ಸಮರ್ಪಣೆ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಶ್ರೀ ... ಕರಾವಳಿಯಲ್ಲಿ ಸಂಭ್ರಮ- ಸಡಗರದಿಂದ ವರಮಹಾಲಕ್ಷ್ಮೀ ಹಬ್ಬ ಸಂಪನ್ನ: ಸಮೃದ್ಧಿ, ಆರೋಗ್ಯಕ್ಕಾಗಿ ದೇವಿಗೆ ಪ್ರಾರ್ಥನೆ ಮಂಗಳೂರು(reporterkarnataka.com): ಸಮೃದ್ಧಿ, ಆರೋಗ್ಯ ಮತ್ತು ಕುಟುಂಬದ ಯೋಗಕ್ಷೇಮಕ್ಕಾಗಿ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಕೋರಿ ಶುಕ್ರವಾರ ನಗರಾದ್ಯಂತ ವರಮಹಾಲಕ್ಷ್ಮಿ ಪೂಜೆ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲ್ಪಟ್ಟಿತು. ಮಂಗಳೂರಿನ ಪ್ರಮುಖ ದೇವಸ್ಥಾನಗಳಾದ ಊರ್ವ ಮಾರಿ... ರಾಜ್ಯಾದ್ಯಂತ ವರ ಮಹಾಲಕ್ಷ್ಮಿ ಹಬ್ಬ ಆಚರಣೆ: ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಸೇರಿದಂತೆ ವಿವಿಧಡೆ ಸಂಭ್ರಮ ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಇಂದು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮ- ಸಡಗರದಿಂದ ಆಚರಿಸಲಾಯಿತು. ರಾಜಧಾನಿ ಬೆಂಗಳೂರಿನ ನಾನಾ ದೇಗುಲಗಳಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನಡೆಸಲಾಯಿತು. ಹೆಂಗಳೆಯರು ವ್ರತ ಆಚರಿಸಿ ಲಕ್ಷ್ಮೀದೇವಿಯ ಆಶೀರ್ವಾದ ಬೇಡಿಕೊಂಡರು. ಮೈಸೂರು, ಹುಬ್... ಚಾತುರ್ಮಾಸ್ಯ ಗುರು-ಶಿಷ್ಯರ ಪಾಲಿಗೆ ಮಹತ್ವದ್ದು: ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ಚಾತುರ್ಮಾಸ್ಯ ಗುರುಗಳಿಗೆ ಜಪಾನುಷ್ಠಾನಕ್ಕೆ ಅಂದರೆ ಪುಣ್ಯಸಂಚಯನಕ್ಕೆ ಉತ್ತಮ ಕಾಲವಾದರೆ, ಶಿಷ್ಯರ ಪಾಲಿಗೆ ಗುರುಚೈತನ್ಯ ಪಡೆಯಲು ಒಳ್ಳೆಯ ಕಾಲ. ನೂರಾರು ಮಂದಿ ಸಮೂಹವಾಗಿ ಮಠಕ್ಕೆ ಬರಲು ಚಾತುರ್ಮಾಸ್ಯ ಅವಕಾಶ ಕಲ್ಪಿಸುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್... ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ: ರಾಘವೇಶ್ವರ ಭಾರತೀ ಸ್ವಾಮೀಜಿ ಸಲಹೆ ಗೋಕರ್ಣ(reporterkarnataka.com): ದಿನಕ್ಕೊಂದು ಇಂಗ್ಲಿಷ್ ಪದವನ್ನು ಬಿಡುವ ಮೂಲಕ ಸ್ವಭಾಷೆಯ ಶುದ್ಧೀಕರಣದ ಪ್ರಯತ್ನ ಮಾಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಸಲಹೆ ಮಾಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 21ನೇ ದಿನವ... ಕನ್ನಡ ಭಾಷೆಗೆ ಆಂಗ್ಲಪದ ಅರ್ಬುದ ರೋಗದಂತೆ ಅಪಾಯಕಾರಿ: ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ನಮ್ಮ ಆಡುಭಾಷೆಯಲ್ಲಿ ಆಂಗ್ಲಪದಗಳು ಅರ್ಬುದ ರೋಗ ಹರಡುವಂತೆ ವ್ಯಾಪಕವಾಗುತ್ತಿದ್ದು, ಮರೆತುಹೋದ ಒಂದೊಂದೇ ಕನ್ನಡ ಪದಗಳನ್ನು ಮರುಬಳಕೆಗೆ ತರುವ ಮೂಲಕ ಭಾಷೆ, ಆ ಮೂಲಕ ಸಂಸ್ಕೃತಿಯನ್ನು ಉಳಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚ... ಧಾತುಗಳ ಸಮಸ್ಥಿತಿ ಆರೋಗ್ಯ; ವಿಕಾರವೇ ಅನಾರೋಗ್ಯ: ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ಸಪ್ತಧಾತುಗಳು ಸಮಸ್ಥಿತಿಯಲ್ಲಿದ್ದರೆ ಆರೋಗ್ಯ; ಅವುಗಳಲ್ಲಿ ವೈಷಮ್ಯ ಅಥವಾ ವಿಕಾರ ಉಂಟಾದರೆ ಅದು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಆರೋಗ್ಯ ಇದ್ದರೆ ಸುಖ; ರೋಗವಿದ್ದರೆ ಅದು ದುಃಖಕ್ಕೆ ಕಾರಣವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ... ಮಸ್ಕಿ: ಸುಕ್ಷೇತ್ರ ಇರಕಲ್ ಮಠದಲ್ಲಿ 203ನೇ ಸುಜ್ಞಾನ ಸಂಗಮ ಆಧ್ಯಾತ್ಮಿಕ ಚಿಂತನ ಗೋಷ್ಠಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnataka@gmail.com ಜಗದ್ಗುರು ಶ್ರೀ ಶಿವಶಕ್ತಿ ಪೀಠ ಸುಕ್ಷೇತ್ರ ಇರಕಲ್ ಮಠದಲ್ಲಿ ಇಂದು 203ನೇ ಸುಜ್ಞಾನ ಸಂಗಮ ಎಂಬ ಆಧ್ಯಾತ್ಮಿಕ ಚಿಂತನ ಗೋಷ್ಠಿ ನಡೆಯಿತು. ದಿವ್ಯ ಸಾನಿಧ್ಯವನ್ನು ಪೂಜ್ಯಶ್ರೀ ಬಸವ ಪ್ರಸಾದ ಶರಣ... 1 2 3 … 56 Next Page » ಜಾಹೀರಾತು