ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್: ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ... Mangaluru | ಪಾಲ್ದನೆ ಚರ್ಚ್ ನಲ್ಲಿ ಸೈಬರ್ ಕ್ರೈಮ್ ಮಾಹಿತಿ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಜಾ ಚರ್ಚ್ ನಲ್ಲಿ ಸೈಬರ್ ಕ್ರೈಮ್ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಬೆಳಗ್ಗಿನ ಬಲಿ ಪೂಜೆಯ ಬಳಿಕ ಚರ್ಚ್ ನ ತೆರೆದ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ವಾಮಂಜೂರಿನಲ್ಲಿರುವ ಮಂಗಳೂರ... ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್- ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ... ಪರೀಕ್ಷೆಗಳ ಸಮೀಪದಲ್ಲಿ ವಿದ್ಯಾರ್ಥಿಗಳಿಗಾಗಿ ಇನ್ಫಂಟ್ ಜೀಸಸ್ ಶ್ರೈನ್ ನಲ್ಲಿ ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಫೆಬ್ರವರಿ 21, 2026 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರಾರ್ಥನಾ ವಿಧಿಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದೇವರ ಆಶೀರ್ವಾದವನ್ನು ಬೇಡುವ ಉದ್ದೇಶ... Chikkamagaluru | ಬಣಕಲ್ ಶ್ರೀಕಲ್ಲನಾಥೇಶ್ವರ ರಥೋತ್ಸವ: ಜಾತ್ರೆಗೆ ಸಂಭ್ರಮದ ತೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿರುವ ಶ್ರೀಕಲ್ಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವವು ಮಂಗಳವಾರ ಸಂಜೆ ಸಂಭ್ರಮದಿಂದ ನಡೆಯಿತು. ಭಾನುವಾರ ಮಹಾಶಿವರಾತ್ರಿ ರುದ್ರಾಭಿಷೇಕ, ನಿತ್ಯ ಪೂಜೆ... Mangaluru | ಪಾಲ್ದನೆ ಚರ್ಚ್ ವಾರ್ಷಿಕ ಹಬ್ಬ: ಸಮುದಾಯ ದಿನಾಚರಣೆ; ಚರ್ಚ್ ನ ವಿಂಶತಿ ಸಂಭ್ರಮ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನ ವಾರ್ಷಿಕ ಹಬ್ಬ,ಸಮುದಾಯ ದಿನಾಚರಣೆ ಮತ್ತು ಚರ್ಚ್ ಗೆ ಇಪ್ಪತ್ತು ವರ್ಷ ತುಂಬಿದ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ 8 ಗಂಟೆಗೆ ಹಬ್ಬದ ಸಂಭ್ರಮದ ಬಲಿ ಪೂಜೆ ನಡೆಯಿತು. ಬಲಿ ಪೂಜೆಯ ನೇತೃತ್ವವನ್ನು ವಹಿಸಿದ... ಬಜ್ಜೋಡಿ ಇನ್ಫೆಂಟ್ ಮೇರಿ ಚರ್ಚ್ನ ವಾರ್ಷಿಕ ಮಹಾ ಉತ್ಸವ: ಸಂಭ್ರಮದ ಬಲಿ ಪೂಜೆ, ದಾನಿಗಳಿಗೆ ಗೌರವ ಮಂಗಳೂರು(reporterkarnataka.com): ನಗರದ ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್ನ ವಾರ್ಷಿಕ ಮಹಾ ಉತ್ಸವವನ್ನು ಫೆಬ್ರವರಿ 8 ರಂದು ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು. ಬೆಳಿಗ್ಗೆ ಭಕ್ತ ಜನರು ಒಎಸ್ಎಸ್ ಕಾನ್ವೆಂಟ್ನಲ್ಲಿ ಒಟ್ಟುಸೇರಿ ಇನ್ಫೆಂಟ್ ಮೇರಿಯ ಪ್ರತಿಮೆಯನ್ನು ಆಶೀರ್ವದಿಸಿ ಪ್ರಾರ್ಥನಾ ಸೇವ... Mangaluru | ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ ಮಂಗಳೂರು(reporterkarnataka.com): ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೆನರಾ ಬ್ಯಾಂಕ್ ಇ-ಹುಂಡಿಯನ್ನು (E Hundi) ಅಳವಡಿಸಿದೆ. ಮಂಗಳೂರು ವಲಯ ಮುಖ್ಯಸ್ಥ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ ಸನತ್ ಕುಮಾರ್ ಶೆಟ್ಟಿ ಮತ್ತು ಹರಿನಾರಾಯಣದಾಸ ಅಸ... Raichuru | ಮಸ್ಕಿ ಹಿರೆದಿನ್ನಿಯಲ್ಲಿ ಸಂಭ್ರಮದ ಮಾವರು ಎಲ್ಲಮ್ಮನ ಜಾತ್ರೆ: ಹರಿದು ಬಂದ ಭಕ್ತ ಸಾಗರ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಿರೇದಿನ್ನಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಭಾರತ ಹುಣ್ಣಿಮೆ ಮರುದಿನ ವೈಭವದಿಂದ ಜಾತ್ರೆ ನೆರವೇರಿತು. ಮಾವೂರು ಎಲ್ಲಮ್ಮ ಜಾತ್ರೆ ಅಂಗವಾಗಿ ಗುಳ್ಳೆದ ಗಾದಿಲ... ನಂಜನಗೂಡು | ಹರತಲೆ ಗ್ರಾಮದ ಶ್ರೀ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ಸಂಭ್ರಮ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಚಿಕ್ಕದೇವಮ್ಮ ದೇವಾಲಯದ ಶ್ರೀ ಅಮ... 1 2 3 … 62 Next Page » ಜಾಹೀರಾತು