ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಬಂಟ್ವಾಳ(reporterkarnataka.com): ಪುನರ್ ನಿರ್ಮಾಣಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಧಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಆಯ್ಕೆಯಾಗಿದ್ದಾರೆ. ಡಿ.10ರಂದು ದೇವಸ್ಥಾನದ ವಠಾರದಲ್ಲಿ ... ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆ ಆಟಗಳು ಇಂದು ಈ ಕೆಳಗಿನ ಸ್ಥಳ ಗಳಲ್ಲಿ ನಡೆಯಲಿವೆ. *ದಿನಾಂಕ: 11.12.2023* *ಮಿಜಾರು ಮರಕಡಕರೆ ಹತ್ತು ಸಮಸ್ತರು. *ಶ್ರೀ ದುರ್ಗಾ ಸೇವಾ ಸಮಿತಿ ಹತ್ತು ಸಮಸ್... ಕುಲಶೇಖರ ಹೋಲಿ ಕ್ರಾಸ್ ಚರ್ಚ್ ಶತಮಾನೋತ್ತರ ಸುವರ್ಣ ಮಹೋತ್ಸವ ಮತ್ತು ಚರ್ಚ್ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್ ಅವರ 146ನೇ ಪುಣ್ಯತಿ... ಮಂಗಳೂರು(reporterkarnataka.com): ಮಂಗಳೂರಿನ ಕುಲಶೇಖರದ ಕೋರ್ಡೆಲ್ ನ ಹೋಲಿ ಕ್ರಾಸ್ ಚರ್ಚ್ನ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಚರ್ಚ್ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್ ಅವರ 146 ನೇ ಪುಣ್ಯತಿಥಿ ಆಚರಣೆ ಹಾಗೂ ಅನ್ನ ಸಂತರ್ಪಣೆ ಡಿಸೆಂಬರ್ 11ರಂದು ಸೋಮವಾರ ನಡೆಯಲಿದ್ದು, ಆ ಪ್ರಯುಕ್ತ... ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆ ಆಟಗಳು ವಿವರ ಈ ಕೆಳಗಿನಂತಿದೆ. *ದಿನಾಂಕ: 10.12.2023* *ಕೊಂಡೇಲಗುತ್ತು ಸೇವೆ ವಯಾ ಕಟೀಲು. *ನಾರಳ ಸಂಕೇಶ ಹತ್ತು ಸಮಸ್ತರು ವಯಾ ಗಂಜಿಮಠ. *ರಶ್ಮಿತಾ ರೈ, "ಶ್... ಕುಲಶೇಖರ ಹೋಲಿ ಕ್ರಾಸ್ ಚರ್ಚ್: ಡಿ. 10ರಂದು ಹೊರಕಾಣಿಕೆ ಮೆರವಣಿಗೆ; 11ರಂದು ಅನ್ನ ಸಂತರ್ಪಣೆ ಮಂಗಳೂರು(reporterkarnataka.com): ನಗರದ ಕುಲಶೇಖರದ ಕೋರ್ಡೆಲ್ ನ ಹೋಲಿ ಕ್ರಾಸ್ ಚರ್ಚ್ನ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಚರ್ಚ್ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್ ಅವರ 146ನೇ ಪುಣ್ಯತಿಥಿಯ ಅಂಗವಾಗಿ ಡಿಸೆಂಬರ್ 11ರಂದು ಅನ್ನ ಸಂತರ್ಪಣೆ ನಡೆಯಲಿದ್ದು, ಆ ಪ್ರಯುಕ್ತ ಹೊರಕಾಣಿಕೆ ಮೆರವ... ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ: ಸೇವೆಯಾಟ ಇಂದು ಎಲ್ಲೆಲ್ಲಿ? *08.12.2023* ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಸೇವೆಯಾಟ ಇಂದು ಈ ಕೆಳಗಿನ ಸ್ಥಳಗಳಲ್ಲಿ ನಡೆಯಲಿವೆ. *ಶ್ರೀ ಅರಸು ಕುಂಜಿರಾಯ ದೈವಸ್ಥಾನ ಆಡಳಿತ ಮಂಡಳಿ ಮತ್ತು ಅತ್ತೂರು ಕೆಮ್ರಾಲ್ ಕಿಲೆಂಜೂರು ಹತ್ತು ಸಮಸ್ತರು. *ಕದ್ರಿ ಹತ್ತು ಸಮಸ್ತರು, ಕದ್ರಿ ಕ್... ಪದವಿನಂಗಡಿ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ ಪ್ರತಿಷ್ಠಾವರ್ಧಂತಿ; ಕೋಲ ಸೇವೆ ಸಂಪನ್ನ ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ನಡೆಯಿತು. ಸಾನಿಧ್ಯದ ಯಜಮಾನ ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ಭಾನುವಾರ ಬೆಳಗ... ಧರ್ಮಸ್ಥಳ ಲಕ್ಷ ದೀಪೋತ್ಸವ: ಸಾಹಿತ್ಯ ಸಮ್ಮೇಳನಕ್ಕೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್; ಧರ್ಮ ಸಮ್ಮೇಳನಕ್ಕೆ ಸಿದ್ದಗಂಗಾ ಮಠದ ಸ್ವಾಮಿಗಳು ಧರ್ಮಸ್ಥಳ(reporterkarnataka.com): ದಕ್ಷಿಣ ಭಾರತದ ಪವಿತ್ರ ಯಾತ್ರಾಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಜತೆಗೆ ಸರ್ವ ಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಡಿ.8ರಂದು ಬೆಳಗ್ಗೆ 10.30ಕ್ಕೆ ಪುತ್ತೂರು ಉಪವಿಭಾಗದ ಸಹಾಯಕ ... ಕೇಸರಿ ಫ್ರೆಂಡ್ಸ್ ನಿಂದ ‘ನಮ್ಮ ನಡೆ ಪೊಳಲಿ ಅಮ್ಮನಡೆ’ ಪಾದಯಾತ್ರೆ ಕಾಪೆಟ್ಟು(reporterkarnataka.com):ಕೇಸರಿ ಫ್ರೆಂಡ್ಸ್ ಪಡು ಕಾಪೆಟ್ಟು, ಬೊಂಡಂತಿಲ ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 'ನಮ್ಮ ನಡೆ ಪೊಳಲಿ ಅಮ್ಮನಡೆ' ಪಾದಯಾತ್ರೆಯು ಶ್ರೀ ಪಾಂಡುರಂಗ ಭಜನಾ ಮಂದಿರ ಕಾಪೆಟ್ಟುವಿನಿಂದ ಪ್ರಾರಂಭವಾಯಿತು. ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡ ಈ ಪಾದಯಾತ್ರೆಯಲ... ಪೊಳಲಿಯಲ್ಲಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿಗೆ ವಿತರಣೆ: ಶಾಸಕರಾದ ರಾಜೇಶ್ ನಾಯ್ಕ್, ಡಾ. ... ಬಂಟ್ವಾಳ(reporterkarnataka.com): ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯ ಪೂಜೆ ಮತ್ತು ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಗಳಿಗೆ ವಿತರಣಾ ಕಾರ್ಯಕ್ರಮ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರ... « Previous Page 1 …15 16 17 18 19 … 53 Next Page » ಜಾಹೀರಾತು