ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಮೇಳದ ಗಣಪನ ಬೀಳ್ಕೊಡುಗೆ: ಪತ್ತನಾಜೆ ವರೆಗೆ ಸೇವೆಯಾಟ ಧರ್ಮಸ್ಥಳ(reporterkarnataka.com): ಸುಮಾರು 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಮೇಳದ ಗಣಪನನ್ನು ಇಂದು ಬೀಳ್ಕೊಡಲಾಯಿತು. ಇನ್ನು ಮುಂದಿನ ಪತ್ತನಾಜೆಯವರೆಗೆ ಮೇಳದ ಕಲಾವಿದರು ಮೇಳದ ಗಣಪನೊಂದಿಗೆ ಸೇವಾರ್ಥಿಗ... ಚಳ್ಳಕೆರೆ ದೊಡ್ಡ ಉಳ್ಳಾರ್ತಿ ಗೌರಿದೇವಿಗೆ ಸಂಭ್ರಮದ ಜಾತ್ರೆ ಮಹೋತ್ಸವ: ಹರಿದು ಬಂದ ಭಕ್ತ ಸಾಗರ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ದೊಡ್ಡ ಉಳ್ಳಾರ್ತಿ ಗೌರಿದೇವಿಗೆ ಸಂಭ್ರಮದ ಜಾತ್ರೆ ಮಹೋತ್ಸವ ನಡೆಯಿತು. ಭಾರಿ ಸಂಖ್ಯೆಯಲ್ಲಿ ಭಕ್ತಾಧಿಗಳು ನೆರೆದಿದ್ದರು. ಬಯಲು ಸೀಮೆಯಲ್ಲೇ ವಿಶಿಷ್ಟ ಶುಷ್ಕ ಹುಲ್ಲುಗಾವಲು ಪರಿಸರದಲ... ದಾಸ ಶ್ರೇಷ್ಠ ಕನಕದಾಸ: ದಾಸ ಸಾಹಿತ್ಯದ ಧ್ರುವ ತಾರೆ; ಬದುಕು- ಬರಹ- ಚಿಂತನೆ; ಒಂದು ಸಂಕ್ಷಿಪ್ತ ವಿವರಣೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕುಲ ಕುಲ ಕುಲವೆಂದು ಹೊಡೆದಾಡದಿರಿ, ಕುಲದ ನೆಲೆ ನೀವೇನಾದರೂ ಬಲ್ಲಿರಾ? ಎಂದು 15ನೇ ಶತಮಾನದಲ್ಲೇ ಪ್ರಶ್ನಿಸಿದವರು ಕನಕದಾಸರು. ಆ ಮೂಲಕ ಜಾತಿ, ಮತ, ಪಂಥ ಎಂಬ ಬೇಧದ ಕುರಿತು ಸಮಾಜದಲ್ಲಿ ಚಿಂತನೆಯನ್ನು ಬ... ಡಿ.8ರಿಂದ 12: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ; ಮೇಳೈಸಲಿದೆ ಸರ್ಮ ಧರ್ಮ ಸಮ್ಮೇಳ, ಸಾಹಿತ್ಯ ಸಮ್ಮೇಳನ ಧರ್ಮಸ್ಥಳ(reporterkarnataka.com): ದಕ್ಷಿಣ ಭಾರತದ ಪವಿತ್ರ ಯಾತ್ರಾಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಜತೆಗೆ ಸರ್ವ ಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಡಿ.8ರಂದು ಬೆಳಗ್ಗೆ 10.30ಕ್ಕೆ ಪುತ್ತೂರು ಉಪವಿಭಾಗದ ಸಹಾಯಕ ಆ... ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನೆರವೇರಿದ ಶಿವ ದೀಪೋತ್ಸವ: ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗೆ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನವೆಂಬರ್ 28ರಂದು ನಡೆಯಲಿರುವ ಚಿಕ್ಕಜಾತ್ರ ಮಹೋತ್ಸವದ ಅಂಗವಾಗಿ 6ನೇ ದಿನವಾದ ಭಾನುವಾರ ಸಂಜೆ ಕಾರ್ತಿಕ ಮಾಸ ಹಾಗೂ ಹುಣ್ಣಿಮೆ ದಿನದಂದು ಶ್ರೀ ಶಿವ ದೀಪೋತ್ಸ... ನಂಜನಗೂಡು: ವಾಲ್ಮೀಕಿ ಜಯಂತಿ ಆಚರಣೆ; ಕುದುರೆ ಸಾರೋಟು ಮಾದರಿಯ ವಾಹನದಲ್ಲಿ ಮಹರ್ಷಿ ಭಾವಚಿತ್ರವಿರಿಸಿ ಮೆರವಣಿಗೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವಾಲ್ಮೀಕಿ ನಾಯಕರ ಯುವಕರ ಸಂಘ ಹಾಗೂ ಚಿಕ್ಕರಂಗನಾಯಕ ಅಭಿಮಾನಿ ಬಳಗದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂ... ನ.28- ಡಿ.3: ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಮಂಗಳೂರು(reporterkarnataka.com): ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಸಮಿತಿ ಕಾವೂರು ಇದರ ಆಶ್ರಯದಲ್ಲಿ ಕಾವೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.28ರಿಂದ ಡಿ.3ರವರೆಗೆ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವವು ಶ್ರೀ ವಿ... ಕೂಳೂರು: ಕೋಟೆದ ಬಬ್ಬುಸ್ವಾಮಿ ಸನ್ನಿಧಿಯಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ದೈವಸ್ಥಾನದ ಕೊಡಿ ಅಡಿಯ ಉದ್ಘಾಟನೆ ಸುರತ್ಕಲ್ (reporterkarnataka.com): ಕೂಳೂರಿನ ಮೇಲ್ ಕೊಪ್ಪಳ್ ಮನ್ಸಪುನ್ನೋಡಿಯ ಶ್ರೀ ಕೋಟೆದ ಬಬ್ಬುಸ್ವಾಮಿ ಮತ್ತು ಸಪರಿವಾರ ದೈವಗಳ ದೈವಸ್ಥಾನ ಹಾಗೂ ಶ್ರೀ ನಾಗದೇವರ ಸನ್ನಿಧಿಯಲ್ಲಿ ಸುಮಾರು 5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ದೈವಸ್ಥಾನದ ಕೊಡಿ ಅಡಿಯ ಉದ್ಘಾಟನೆ ಭಾನುವಾರ ನಡೆಯಿತು. ... ಗೋವಿನತೋಟ: ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ, ಗೋ ನವರಾತ್ರಿ ಉತ್ಸವಕ್ಕೆ ಚಾಲನೆ; ನಾರಾಯಣ ಕವಚ ಯಾಗ ಬಂಟ್ವಾಳ(reporterkarnataka.com): ಎಲ್ಲಾ ದೇವತೆಗಳ ಸನ್ನಿಧಾನ ಗೋವಿನಲ್ಲಿದೆ.ಗೋವಿನ ರಕ್ಷಣೆ ಮಾಡುವುದರಿಂದ ಸದ್ಬುದ್ಧಿ ಸಿಗುತ್ತದೆ. ಗೋ ಎಂದರೆ ವೇದ, ಸೂರ್ಯ ಕಿರಣ. ಆದ್ದರಿಂದ ಇನ್ನು ಒಂಭತ್ತು ದಿನಗಳ ಕಾಲ ಈ ಕಾರ್ಯಕ್ರಮದಲ್ಲಿ ಗೋವಿನ ಬಗ್ಗೆ ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡೋಣ. ಭಗವಂತನ ಅನುಗ್ರ... ಪೆರಾಜೆ: ಸಾರ್ವಜನಿಕರಿಂದ ಸಂಭ್ರಮದ ದೀಪಾವಳಿ ಉತ್ಸವ; ಮುಸ್ಸಂಜೆಯ ಮಬ್ಬು ಕತ್ತಲಿನಲ್ಲಿ ಬೆಳಕಿನಾಟ ಬಂಟ್ವಾಳ(reporterkarnataka.com): ಸೀತಾರಾಮ ನಗರ ಅಶ್ವತ್ಥಡಿ ಮಿತ್ತಪೆರಾಜೆ ಅಂಗನವಾಡಿ ಕೇಂದ್ರದ ವಠಾರದಲ್ಲಿ ಶ್ರೀ ಗುಡ್ಡಚಾಮುಂಡೇಶ್ವರಿ ಸೇವಾ ಟ್ರಸ್ಟ್ ಸಹಕಾರದಲ್ಲಿ ವಿಶ್ವ ಹಿಂದೂ ಪರಿಷತ್ತು ಪುತ್ತೂರು ವತಿಯಿಂದ ಸಾರ್ವಜನಿಕ ದೀಪಾವಳಿ ಉತ್ಸವ ಸಂಪನ್ನಗೊಂಡಿತು. ಮುಸ್ಸಂಜೆಯ ವೇಳೆ ಬೆಳಕಿನ ಮರದಲ್ಲ... « Previous Page 1 …16 17 18 19 20 … 53 Next Page » ಜಾಹೀರಾತು