ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 03.12.2021 *ದಿನಕರ ಶೆಟ್ಟಿ ಭಂಡಸಾಲೆತೋಟ ಮೂಡುಪೆರಂಪಳ್ಳಿ ಶಿವಳ್ಳಿ ಉಡುಪಿ. *ರಂಜಿತ್ ಎಮ್ ಸುವರ್ಣ 'ಜಯಂತಿ ನಿವಾಸ' ಆಶ್ರಯನಗರ ಕಡಂಬೋಡಿ ಸುರತ್ಕಲ್. *ಹರೀಶ್ ಪೂಜಾರಿ ಕೊರಗಜ್ಜ ಮಂತ್ರದೇವತೆ ಸನ್ನಿಧಿ ಉಲ್ಲಂಜೆ ಕಟೀಲು. *ಮಿಜಾರು ಮರಕಡಕರೆ ಹತ್ತು ಸಮಸ್ತರು. *ಕಟೀಲು ಬೀದ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 02.12.2021 *ಶ್ರೀ ದೇವಿ ಭಕ್ತ ವೃಂದ ಮತ್ತು ಹತ್ತು ಸಮಸ್ತರು, ಮುಂಚೂರು ಶಾಲಾ ಬಳಿ ವಯಾ ಸುರತ್ಕಲ್. *ಯಕ್ಷ ಸಂಗಮ ತುಳುವೆರೆ ಕೂಟ (ರಿ), ಯಡ್ತೂರಪದವು, ಬಂಟ್ವಾಳ. *ಕೊಂಡೇಲಗುತ್ತು ಸೇವೆ ವಯಾ ಕಟೀಲು *ಪುತ್ತು ಗೌಡ , ಬಳಕೆಮಾರು, ಹೊಸಮನೆ, ನೀರ್ಕೆರೆ ವಯಾ ಅಶ್ವಥಪುರ. *ಅರ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 01.12.2021 *ಮಮತಾ ರಾಜಕುಮಾರ್, 'ಲಕ್ಷ್ಮೀಗಣೇಶ ನಿವಾಸ', ಬಿ ಸಿ ರೋಡ್, ಶ್ರೀ ರಕ್ತೇಶ್ವರೀ ದೇವಸ್ಥಾನದ ವಠಾರ ಬಂಟ್ವಾಳ. *ಕೊಡೆತ್ತೂರು ದೇವಸ್ಯಗುತ್ತು ಸೇವೆ. *ಕೊಡೆತ್ತೂರುಗುತ್ತು ಕುಟುಂಬಿಕರು ಕಟೀಲು ಕ್ಷೇತ್ರದಲ್ಲಿ. *ಎಕ್ಕಾರು ಹತ್ತು ಸಮಸ್ತರು, ಎಕ್ಕಾರು ಗುಡ್ಡೆಸ್ಥಾನದ ಬ... ಶ್ರೀ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 30.11.2021 *ಕದ್ರಿ ಹತ್ತು ಸಮಸ್ತರು, ಕದ್ರಿ ಕ್ಷೇತ್ರದ ರಾಜಾಂಗಣದಲ್ಲಿ. *ಪೊಳಲಿ ಸೇವೆ, ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಎದುರು. *ಶಬರೂರು ಸೇವೆ. *ಶ್ರೀ ಅರಸು ಕುಂಜಿರಾಯ ದೈವಸ್ಥಾನ ಆಡಳಿತ ಮಂಡಳಿ ಮತ್ತು ಅತ್ತೂರು ಕೆಮ್ರಾಲ್ ಕಿಲೆಂಜೂರು ಹತ್ತು ಸಮಸ್ತರು. *ರತ್ನಾಕರ ಆಚಾರ್ಯ, ಸೇ... ಕುಟುಂಬದ ದೈವ, ದೇವರ ಆರಾಧನೆಯಿಂದ ಒಳಿತು: ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಮಂಗಳೂರು(reporterkarnataka.com) : ನಮ್ಮ ಕುಟುಂಬದ ದೈವ, ದೇವತಾರಾಧನೆ ಅಗತ್ಯವಾಗಿ ನಡೆಯಬೇಕಾಗಿದೆ. ನಮ್ಮ ಹಿರಿಯರು ಮಾಡಿಕೊಂಡು ಬಂದ ಸಂಪ್ರದಾಯ, ಕಟ್ಟುಕಟ್ಟಳೆಗಳನ್ನು ಪಾಲಿಸಿಕೊಂಡು ಬಂದಲ್ಲಿ ನಮಗೆ ಸುಖಃ ಸಮೃದ್ಧಿ ಸಿಗುತ್ತದೆ. ಕುಟುಂಬದ ದೇವತಾಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ... ಮಂಗಳೂರು ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಏಕಾದಶಿ: ಕನಕಾಭಿಷೇಕ ಸಂಭ್ರಮ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ " ಕಾರ್ತಿಕ ಏಕಾದಶಿ " ( ಪ್ರಭೋದಿನಿ ಏಕಾದಶಿ ) ಪ್ರಯುಕ್ತ ಶ್ರೀ ವೀರ ವೆಂಕಟೇಶ ದೇವರಿಗೆ ವಿಶೇಷವಾಗಿ ಪಂಚಾಮೃತ , ಗಂಗಾಭಿಷೇಕ , ಕನಕಾಭಿಷೇಕ , ಪುಳಕಾಭಿಷೇಕ ಗಳು ನೆರವೇರಿದವ... ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನ ನಿರ್ಮಾಣಕ್ಕೆ1 ಲಕ್ಷ ದೇಣಿಗೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಶ್ರೀ ಊರಮ್ಮ ದೇವಿಯ ನೂತನ ದೇವಸ್ಥಾನದ ನಿರ್ಮಾಣಕ್ಕೆ ಕೂಡ್ಲಿಗಿ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣನವರು ಒಂದು ಲಕ್ಷ ರೂ.ಹಣವನ್ನು ದೇವಸ್ಥಾನದ ದೈವಸ್ತರಲ್ಲಿಗೆ ಜಮಾ ಮಾಡ... ಮಠ ಪರಂಪರೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇಗುಲ: 11ನೇ ಗುರು ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ರಾಜ್ಯದ ಮಠ ಪರಂಪರೆಯ ದೇವಸ್ಥಾನಗಳಲ್ಲಿ ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ ಕೂಡ ಒಂದು. ಈ ದೇಗುಲಕ್ಕೆ ಸುಮಾರು 2 ಸಾವಿರ ಇತಿಹಾಸವಿದ್ದರೆ, ಗುರುಪೀಠಕ್ಕೆ, ಮಠ ಪರಂಪರೆಗೆ ಒಂದು ಸಾವಿರ ವರ್... ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ: ಬರ್ಮುಡಾ ನಿಷೇಧ; ಎಷ್ಟು ದೇಗುಲಗಳಲ್ಲಿ ಅನುಷ್ಠಾನ? ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಎ ಗ್ರೇಡ್ ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಅಕ್ಟೋಬರ್ 3ರಿಂದ ಜಾರಿಗೆ ಬರುವಂತೆ, ವಸ್ತ್ರ ಸಂಹಿತೆಯನ್ನು ಜಾರಿ ತರುವುದಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 216 ದೇವಸ್ಥಾನಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಮುಂದ... 7ರಿಂದ ಮಂಗಳೂರು ದಸರಾ: ನವದುರ್ಗೆ, ಶಾರದೆ ಪ್ರತಿಷ್ಠೆ; ಪಾಲಿಕೆಯಿಂದ ಬೀದಿ ದೀಪ ಅಲಂಕಾರ, ವರ್ಚುವಲ್ ಸಾಂಸ್ಕೃತಿಕ ವೈಭವ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ವರ್ಷದ ಮಂಗಳೂರು ದಸರಾ ಮಹೋತ್ಸವ ಅ. 7 ರಿಂದ 16 ರ ವರೆಗೆ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಂತೆ ‘ನಮ್ಮ ದಸರಾ- ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ನಾನಾ ಧಾರ್ಮಿಕ ಮತ್ತು ಸಾಂಸ್... « Previous Page 1 …48 49 50 51 52 53 Next Page » ಜಾಹೀರಾತು