ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ. ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ... ಮೈಸೂರಿನಲ್ಲಿ ದೇವಾಲಯಗಳ ತೆರವು ಕುರಿತು ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ ; ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ರಾಮದಾಸ್ ಹೇಳಿದ್ದೇನು ಗೊತ್ತಾ.? ಮೈಸೂರು(Reporterkarnataka.com) ಮೈಸೂರು ಜಿಲ್ಲೆಯಾದ್ಯಂತ ಹಿಂದೂ ದೇವಾಲಯಗಳ ತೆರವು ವಿಚಾರದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಕಾರ್ಯವನ್ನು ವಿರೋಧಿಸಿದರೆ ಶಾಸಕ ಎ.ರಾಮ್ದಾಸ್ ಜಿಲ್ಲಾಡಳಿತವನ್ನು ಡಿಫೆಂಡ್ ಮಾಡುತ್ತಿದ್ದಾರೆ. ನಂಜನಗೂಡಿನಲ್ಲಿ ಪ... 74ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ: ಸಂಘನಿಕೇತನ ವಿನಾಯಕನಿಗೆ ಉಷೇ ಪೂಜೆ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಜರಗುತ್ತಿರುವ 74ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಭಾನುವಾರ ಪ್ರಾತಃ ಕಾಲ ೫:೦೦ ಘಂಟೆಗೆ ಸರಿಯಾಗಿ ವಿಶೇಷ ವಾಗಿ ದೀಪಾಲಂಕಾರ ದೊಂದಿಗೆ ಉಷೇ ಪ... 74ನೇ ಸಾರ್ವಜನಿಕ ಗಣೇಶೋತ್ಸವ: ಮಂಗಳೂರಿನ ಸಂಘನಿಕೇತನಕ್ಕೆ ಪಾರ್ವತಿತನಯ ವಿಗ್ರಹ; ನಮಿಸಿದ ಭಕ್ತ ಜನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯ ಪ್ರತಾಪ್ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ 74ನೇ ಸಾರ್ವ ಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ವಿನಾಯಕನ ವಿಗ್ರಹವನ್ನು ಗುರುವಾರ ಸಂಜೆ ಸಂಘನಿಕೇತನಕ್ಕೆ... Latest Update | ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ ಮಂಗಳೂರು(Reporterkarnataka.com) ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್... ಜನ್ಮಾಷ್ಟಮಿಗೆ ಕೃಷ್ಣನಗರಿ ಉಡುಪಿ ಸೇರಿದಂತೆ ನಾಡಿನಾದ್ಯಂತ ಕ್ಷಣಗಣನೆ ಆರಂಭ: ಮನೆ ಮನೆಗಳಲ್ಲಿ ತೊಟ್ಟಿಲು ಶೃಂಗಾರ ಮಂಗಳೂರು(reporterkarnataka.com): ನಾಡಿನಾದ್ಯಂತ ನಾಳೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದ್ದು, ಕ್ಷಣಗಣನೆ ಆರಂಭವಾಗಿದೆ. ಕೃಷ್ಣನಗರಿ ಎಂದೇ ಕರೆಯಲ್ಪಡುವ ಉಡುಪಿಯಲ್ಲಿ ಕೊರೊನಾದ ಕರಿನೆರಳಿನ ಮಧ್ಯೆ ಸರಳ ಆಚರಣೆ ಸಿದ್ದತೆ ನಡೆದಿದೆ. ಇಲ್ಲಿನ ಅಷ್ಟಮಠಗಳಲ್ಲಿ ನಿತ್ಯ ಪೂಜೆಯ ಜತೆಗೆ ವಿಶೇಷ ಆ... ರಾಘವೇಂದ್ರ ಸ್ವಾಮಿ ಮಠದಲ್ಲಿ 350ನೇ ಉತ್ತರಾಧನೆ ಸಂಭ್ರಮ: ರಥೋತ್ಸವ ಸಂಪನ್ನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಸಮೀಪದ ಮುದುಗಲ್ ಪಟ್ಟಣದ ಬೇಡಿದ ಭಕ್ತರಿಗೆ ಇಷ್ಟಾರ್ಥ ವನ್ನು ಕರುಣಿಸುವ ಕಲಿಯುಗದ ಕಲ್ಪವೃಕ್ಷ, ತೃತೀಯ ಮಂತ್ರಾಲಯವೆಂದೇ ಕರೆಯಲ್ಪಡುವ ಮುದಗಲ್ಲ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲ... ಮಸ್ಕಿ ಜಂಗಮ ಸಮಾಜದಿಂದ ಮಲ್ಲಯ್ಯ ಅವರಿಗೆ ಸಂತಾಪ: ಗಣ್ಯರ ಉಪಸ್ಥಿತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಂಗ ರಾಯಚೂರು info.reporterkarnataka@gmail.com ಮಸ್ಕಿ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಂಘದ ವತಿಯಿಂದ ಮಲ್ಲಯ್ಯ ನೀರಲಕೇರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಲ್ಲಯ್ಯ ಅವರು ಅನಿರೀಕ್ಷಿತವಾಗಿ ಮರಣ ಹೊಂದಿದ್ದಾರೆ. ಅವರು ಜಂಗಮ ಸಮಾಜ ಹ... ವರ ಮಹಾಲಕ್ಷ್ಮಿ ಹಬ್ಬ: ಉಜ್ಜಿನಿಯಲ್ಲಿ ನೂರಾರು ಮುತ್ತೈದೆಯರ ಉಡಿ ತುಂಬಿದ ಜಗದ್ಗುರುಗಳು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಶ್ರೀಮದ್ ಉಜ್ಜಿಯನಿ ಸದ್ಧರ್ಮ ಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ, ಶ್ರೀ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಶ್ರೀಮದ್ ಉಜ್ಜಿಯನಿ ಜಗದ್ಗುರುಗಳವರ ಸಾನಿಧ್ಯದಲ್ಲಿ ನೂರಾರು ಮುತ್ತೈದೆಯರಿಗೆ "ಉಡಿ ತುಂಬುವ... ನಾಗರ ಪಂಚಮಿ ನಾಡಿಗೆ ದೊಡ್ಡದು: ನಾಡಿನಾದ್ಯಂತ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಸರಳವಾಗಿ ಅಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಜ್ಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಯ ಭಕ್ತಿಯಿಂದ ಆಚರಿಸಲಾಯಿತು. ಹೆಣ್ಣು ಮಕ್ಕಳ ಹಬ್ಬವೆಂದೇ ಖ್ಯಾತಿ ಪಡೆದ ಪಂಚಮಿ ಹಬ್ಬವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಡಗರ ಸಂಭ್ರಮದಿಂದ ಆಚರಿಸಲಾ... « Previous Page 1 …54 55 56 57 58 Next Page » ಜಾಹೀರಾತು