ಚೌಳೂರು ಶ್ರೀ ವೀರಭದ್ರೇಶ್ವರ ಜಾತ್ರೆ ರಥೋತ್ಸವ ಸಂಪನ್ನ: ಸೊಬನೇ ಪದ ಹಾಡುತ್ತಾ ರಥ ಎಳೆದ ಭಕ್ತ ಸಮೂಹ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚೌಳೂರು ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಇಂದು ಭಕ್ತರ ಸಮ್ಮುಖದಲ್ಲಿ ಸಕಲ ವೈಭವದೊಂದಿಗೆ ಸಂಭ್ರಮ- ಸಡಗರದಲ್ಲಿ ಅದ್ದೂರಿಯಾಗಿ ನಡೆಯಿತು. ರಥ ಕಂಗೊಳಿಸುವ ತರಹ ಹೂವಿನ ಅಲಂಕಾರ ಮಾಡಲಾಯಿತು. ಡೊಳ್ಳು, ವಾದ್ಯ ಕುಣ... ಜನವರಿ 14 ಹಾಗೂ 15: ಬಿಕರ್ನಕಟ್ಟೆ ಬಾಲಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆ ಕಾರ್ಮೆಲ್ ಹಿಲ್ ನ ಬಾಲ ಯೇಸುವಿನ ಪುಣ್ಯಕ್ಷೇತ್ರ,ದಲ್ಲಿ ಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2024 ಜನವರಿ 14 ಹಾಗೂ 15ರಂದು ಅದ್ದೂರಿಯಿಂದ ಆಚರಿಸಲಾಗುವುದು. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಬಾಲಯೇಸುವಿನ ಪುಣ್ಯಕ್ಷೇತ್ರ ಗುರುಕುಲದ ಮು... ಕಾರ್ತೀಕೋತ್ಸವ: ಕೂಡ್ಲಿಗಿಯಲ್ಲಿ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಗೆ ಭಕ್ತರಿಂದ ದೀಪ ಸೇವೆ ವಿ.ಜಿ.ವೃಷಭೆೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಕೊಟ್ಟೂರು ಶ್ರೀಗುರು ಕೊಟ್ಟೂರೆವಶ್ವರ ಸ್ವಾಮಿ ಭಕ್ತರು, ಕೊಟ್ಟೂರೇಶ್ವರ ದೇವಸ್ಥಾನದ ಆವರಣದಲ್ಲಿ. ಕಾರ್ತೀಕೋತ್ಸವ ಪ್ರಯುಕ್ತ ಲಕ್ಷ ದೀಪೋತ್ಸವ ಆಚರಿಸಿದರು. ಕೂಡ್... ದೇವದುರ್ಗ ತಾಲೂಕಿನಾದ್ಯಂತ ಸಂಭ್ರಮದ ಕ್ರಿಸ್ಮಸ್ ಆಚರಣೆ: ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ಯಾರೊಲ್ಸ್ ರಮೇಶ್ ದೇವದುರ್ಗ ರಾಯಚೂರು info.reporterkarnarnataka@gmail.ಕಂ ಯೇಸುಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ದೇವದುರ್ಗ ತಾಲೂಕಿನಾದ್ಯಂತ ಕ್ರೈಸ್ತರು ಭಕ್ತಿ, ಶ್ರದ್ಧೆ, ಸಂಭ್ರಮದಿಂದ ಆಚರಿಸಿದರು. ಭಾನುವಾರ ರಾತ್ರಿಯಿಂದಲೇ ತಾಲೂಕಿನ ಎಲ್ಲಾ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ, ಕ... ಚಳ್ಳಕೆರೆ: ಸಂಭ್ರಮ- ಸಡಗರದಿಂದ ನಡೆದ ಹನುಮ ಜಯಂತಿ: ದೇವರಿಗೆ ಹಾಲು- ತುಪ್ಪದ ಅಭಿಷೇಕ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಹನುಮ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮ ಸಡಗರದಿಂದ ಗ್ರಾಮಸ್ಥರೆಲ್ಲರೂ ಆಚರಿಸಿದರು. ಹನುಮನ ದೇವಸ್ಥಾನವನ್ನು ಮಾವಿನ-ತೋರಣ ವಿದ್... ವೈಕುಂಠ ಏಕಾದಶಿ: ನಂಜನಗೂಡು ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ವೈಭವ; ಸಾವಿರಾರು ಭಕ್ತರಿಂದ ದೇವರ ದರ್ಶನ ಮೋಹನ್ ನಂಜನಗೂಡು ಮೈಸೂರು info.reporterarnataka@gmail.com ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಸದ್ಗುರು ಶ್ರೀ ಮಹದೇವ ತಾತ ಬಡಾವಣೆಯಲ್ಲಿ ವಿಜಯಲಕ್ಷ್ಮಿ ನಾರಾಯಣ ರೆಡ್ಡಿ ದಂಪತಿ ನಿರ್ಮಿಸಿರುವ ನೂತನ ದೇವಾಲಯ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ವತಿಯಿಂದ ನಿನ್ನೆ ರಾತ್ರಿಯಿಂದಲೇ ಹೋಮ ಹವನ ವ... ಸ್ನೇಹಾಲಯದಲ್ಲಿ ನಿವಾಸಿಗಳು ಮತ್ತು ಸಿಬ್ಬಂದಿಗಳಿಂದ ಹಬ್ಬದ ಸಂಭ್ರಮ ಮಂಜೇಶ್ವರ(reporterkarnataka.com): ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ಡಿಸೆಂಬರ್ 21ರಂದು ತನ್ನ ನಿವಾಸಿಗಳಿಗೆ ಕ್ರಿಸ್ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜ... ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗುರು ಸುಧೀಂದ್ರರ ಮೂರ್ತಿ ಅನಾವರಣ: ಕ್ಯಾಂಪಸ್ಸಿಗೆ ʼಸುಧೀಂದ್ರ ನಗರʼ ನಾಮಕರಣ ಮಂಗಳೂರು(reporterkarnataka.com): ಗೌಡ ಸಾರಸ್ವತ ಸಮುದಾಯ ವ್ಯಾವಹಾರಿಕ ಚತುರತೆಯಿಂದ ಗುರುತಿಸಿಕೊಂಡರೂ ಅಮ್ಮೆಂಬಳ ಸುಬ್ಬರಾವ್ ಪೈ ಅವರಂಥಹ ದೂರದರ್ಶಿತ್ವದ ಸಾಧಕರಿಂದ ಆರಂಭಗೊಂಡ ಕೆನರಾ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಕೆನರಾ ಬ್ಯಾಂಕ್ ಕೂಡ ಸಾಮಾಜಿಕ ಅಭಿವೃದ್ಧಿಯ ಮೂಲ ಕಾಳಜಿಯನ್ನು ಹೊಂದಿರುವುದು ಗ... ಶಕ್ತಿನಗರದಲ್ಲಿ ಸೌಹಾರ್ದ ಕ್ರಿಸ್ಮಸ್ ಸಂಭ್ರಮ: ಮನುಷ್ಯ ಸಂಬಂಧವನ್ನು ಮತ್ತೊಮ್ಮೆ ನೆನಪಿಸಿದ ಕ್ಷಣ ಮಂಗಳೂರು(reporter Karnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ, ಮದರ್ ಆಫ್ ಗಾಡ್ ಚರ್ಚ್ ಮರಿಯಗಿರಿ, ಸಿಓಡಿಪಿ ಸಂಸ್ಥೆ ನಂತೂರು, ಜ್ಞಾನ ದೀಪ ಮಹಿಳಾ ಮಂಡಳಿ, ಜ್ಯೋತಿ ಸ್ತ್ರಿ ಶಕ್ತಿ ಸಂಘ, ದೀಪಾ ಫ್ರೆಂಡ್ಸ್ ಕ್ಲಬ್, ಶಕ್ತಿ ಫ್ರೆಂಡ್ಸ್ ಕ್ಲಬ್,ಪದವು ಫ್ರೆಂಡ್ಸ್ ಕ್ಲಬ್,ವಿದ್ಯಾದೀವಿಗೆ ಏಜ್ಯು... ಕ್ರಿಸ್ಮಸ್ ಜಗತ್ತಿನಲ್ಲಿ ಶಾಂತಿ, ಪ್ರೀತಿ ಭರವಸೆ ಮೂಡಿಸಲಿ: ಮಂಗಳೂರು ಬಿಷಪ್ ಪೀಟರ್ ಪೌಲ್ ಸಲ್ದಾನ ಮಂಗಳೂರು(reporterKarnataka.com): ಶಾಂತಿ ಮೊದಲು ನಮ್ಮ ಹೃದಯದಲ್ಲಿ ಮೂಡಿ ಅಲ್ಲಿಂದ ಇತರರ ಕಡೆ ಸಾಗಬೇಕು. ನಮ್ಮ ನೆರೆಹೊರೆಯವರು ಸೇರಿದಂತೆ ಎಲ್ಲಾ ಕಡೆ ಪಸರಿಸಬೇಕು ಕ್ರಿಸ್ಮಸ್ ಜಗತ್ತಿನ ಜನರಲ್ಲಿ ಶಾಂತಿ,ಪರಸ್ಪರ ಪ್ರೀತಿ ಮೂಡಿಸುವಂತಾಗಲಿ, ಹತಾಶೆಯಿಂದ ಕೂಡಿದ ಜನಸಮುದಾಯದ ನಡುವೆ ಭರವಸೆಯನ್ನು ಮೂಡಿ... « Previous Page 1 …4 5 6 7 8 … 44 Next Page » ಜಾಹೀರಾತು