ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ: ರಾಘವೇಶ್ವರ ಭಾರತೀ ಸ್ವಾಮೀಜಿ ಸಲಹೆ ಗೋಕರ್ಣ(reporterkarnataka.com): ದಿನಕ್ಕೊಂದು ಇಂಗ್ಲಿಷ್ ಪದವನ್ನು ಬಿಡುವ ಮೂಲಕ ಸ್ವಭಾಷೆಯ ಶುದ್ಧೀಕರಣದ ಪ್ರಯತ್ನ ಮಾಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಸಲಹೆ ಮಾಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 21ನೇ ದಿನವ... ಕನ್ನಡ ಭಾಷೆಗೆ ಆಂಗ್ಲಪದ ಅರ್ಬುದ ರೋಗದಂತೆ ಅಪಾಯಕಾರಿ: ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ನಮ್ಮ ಆಡುಭಾಷೆಯಲ್ಲಿ ಆಂಗ್ಲಪದಗಳು ಅರ್ಬುದ ರೋಗ ಹರಡುವಂತೆ ವ್ಯಾಪಕವಾಗುತ್ತಿದ್ದು, ಮರೆತುಹೋದ ಒಂದೊಂದೇ ಕನ್ನಡ ಪದಗಳನ್ನು ಮರುಬಳಕೆಗೆ ತರುವ ಮೂಲಕ ಭಾಷೆ, ಆ ಮೂಲಕ ಸಂಸ್ಕೃತಿಯನ್ನು ಉಳಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚ... ಧಾತುಗಳ ಸಮಸ್ಥಿತಿ ಆರೋಗ್ಯ; ವಿಕಾರವೇ ಅನಾರೋಗ್ಯ: ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ಸಪ್ತಧಾತುಗಳು ಸಮಸ್ಥಿತಿಯಲ್ಲಿದ್ದರೆ ಆರೋಗ್ಯ; ಅವುಗಳಲ್ಲಿ ವೈಷಮ್ಯ ಅಥವಾ ವಿಕಾರ ಉಂಟಾದರೆ ಅದು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಆರೋಗ್ಯ ಇದ್ದರೆ ಸುಖ; ರೋಗವಿದ್ದರೆ ಅದು ದುಃಖಕ್ಕೆ ಕಾರಣವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ... ಮಸ್ಕಿ: ಸುಕ್ಷೇತ್ರ ಇರಕಲ್ ಮಠದಲ್ಲಿ 203ನೇ ಸುಜ್ಞಾನ ಸಂಗಮ ಆಧ್ಯಾತ್ಮಿಕ ಚಿಂತನ ಗೋಷ್ಠಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnataka@gmail.com ಜಗದ್ಗುರು ಶ್ರೀ ಶಿವಶಕ್ತಿ ಪೀಠ ಸುಕ್ಷೇತ್ರ ಇರಕಲ್ ಮಠದಲ್ಲಿ ಇಂದು 203ನೇ ಸುಜ್ಞಾನ ಸಂಗಮ ಎಂಬ ಆಧ್ಯಾತ್ಮಿಕ ಚಿಂತನ ಗೋಷ್ಠಿ ನಡೆಯಿತು. ದಿವ್ಯ ಸಾನಿಧ್ಯವನ್ನು ಪೂಜ್ಯಶ್ರೀ ಬಸವ ಪ್ರಸಾದ ಶರಣ... Kodagu | ಭಾಗಮಂಡಲ ತ್ರಿವೇಣಿ ಸಂಗಮ: ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡ ಪೊಲಿಂಕಾನ ಉತ್ಸವ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಭಾಗಮಂಡಲ ಶ್ರೀ ಭಗoಡೇಶ್ವರ ಸನ್ನಿಧಿಯಲ್ಲಿ ಶ್ರದ್ದಾ ಭಕ್ತಿಯಿಂದ "ಪೊಲಿಂಕಾನ ಉತ್ಸವ" ವಿಶೇಷ ಪೂಜೆ ಕೈoಕರ್ಯದೊಂದಿಗೆ ನೆರವೇರಿತು. ಮಹಾಗಣಪತಿ, ಮಹಾವಿಷ್ಣು, ಸುಬ್ರಮಣ್ಯ, ಭಗoಡೇಶ್ವರ ಗುಡಿಗಳಿಗೆ ಪೂಜೆ ಸಲ್ಲಿಸಿದ ಬಳಿಕ ... ರಾಘವೇಶ್ವರ ಸ್ವಾಮೀಜಿ ಚಾತುರ್ಮಾಸ್ಯ: ಭಾಷಾ ಕಾಣಿಕೆ ಸಮರ್ಪಿಸಿ ಆದರ್ಶ ಮೆರೆದ ಭಂಡಾರಿ ಸಮಾಜದ ವಿದ್ಯಾರ್ಥಿ ಗೋಕರ್ಣ(reporterkarnataka.com): ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಅಶೋಕೆಯಲ್ಲಿ ಕೈಗೊಂಡಿರುವ ಸ್ವಭಾಷಾ ಚಾತುರ್ಮಾಸ್ಯದ ವೇಳೆ ಭಂಡಾರಿ ಸಮಾಜದ ವಿದ್ಯಾರ್ಥಿಯೊಬ್ಬರು ಭಾಷಾ ಕಾಣಿಕೆ ಸಮರ್ಪಿಸಿದರು. ಯಾವುದೇ ಸಮಾಜ ಬಾಂಧವರು ಕನ್ನಡ ಮಾತನಾಡುವ ವೇಳೆ ಬಳಸಿದ ಪ್ರತಿ ... ಅಸಾಧ್ಯವಾದ್ದನ್ನು ಸಾಧಿಸಲು ದಿನಚರಿಯೇ ಸಾಧನ: ಸ್ವಭಾಷಾ ಚಾತುರ್ಮಾಸ್ಯ ವ್ರತದಲ್ಲಿ ರಾಘವೇಶ್ವರ ಸ್ವಾಮೀಜಿ ಗೋಕರ್ಣ(reporterkarnataka.com): ಬದುಕಿನಲ್ಲಿ ಒಂದು ದಿನವನ್ನು ಆದರ್ಶವಾಗಿಸಲು ಸಾಧ್ಯವಾದರೆ ಇಡೀ ಜೀವನ ಆದರ್ಶವಾಗಲು ಸಾಧ್ಯ. ಹೀಗೆ ಅಸಾಧ್ಯ ಎನಿಸಿದ್ದನ್ನು ಸಾಧಿಸಲು ದಿನಚರಿಯೇ ಸಾಧನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯಲ್ಲಿ ಸ್ವಭಾಷಾ ... Vijayanagara | ಕೂಡ್ಲಿಗಿ ಶ್ರೀ ಕನ್ನಿಕಾ ಪರಮೇಶ್ವರಿಗೆ ವಿಶೇಷ ಅಲಂಕಾರ ಪೂಜೆ: ಪಲ್ಲಕ್ಕಿ ಸೇವೆ, ಭಜನಾರಾಧನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೃದಯ ಭಾಗದಲ್ಲಿರುವ, ಶ್ರೀಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಜು.15ರಂದು ಅಷಾಡ ಮಂಗಳವಾರದಂದು ಶ್ರೀಕನ್ನಿಕಾ ಪರಮೇಶ್ವರಿ ತಾಯಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಪಲ್ಲಕ್ಕಿ ಸ... Gokarna | ಗೋವು, ವಿದ್ಯೆ, ಧರ್ಮ ರಕ್ಷಣೆಗೆ ಪಣ ತೊಡಿ: ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ಸಮಾಜದ ಪ್ರತಿಯೊಬ್ಬರೂ ಗೋವು, ವಿದ್ಯೆ ಹಾಗೂ ಧರ್ಮರಕ್ಷಣೆಗೆ ಕಂಕಣಬದ್ಧರಾಗಬೇಕು, ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದೇ ನಿಜವಾದ ವರ್ಧಂತಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯಲ... ಸಂಸ್ಕೃತಿಯ ಸಂಕೇತವಾಗಿರುವ ಭಾಷೆಯ ಶ್ರೀಮಂತಗೊಳಿಸುವ ಪ್ರಯತ್ನ ನಡೆಯುತ್ತಿದೆ: ಶ್ರೀರಾಘವೇಶ್ವರ ಸ್ವಾಮೀಜಿ ಗೋಕರ್ಣ(reporterkarnataka.com): ದೇಶದ ಬಗ್ಗೆ ಅಭಿಮಾನ, ಭಾಷೆಯ ಬಗ್ಗೆ ಪ್ರೀತಿ, ಉಡುಗೆ ತೊಡುಗೆಗಳ ಬಗ್ಗೆ ಪ್ರತಿಯೊಬ್ಬರಿಗೆ ಆದರದ ಭಾವ ಬೇಕು. ಆಚಾರ- ವಿಚಾರದ ಬಗ್ಗೆ ಗೌರವ ಬೇಕು. ಆದ್ದರಿಂದ ಸಂಸ್ಕೃತಿಯ ಸಂಕೇತವಾಗಿರುವ ಭಾಷೆಯನ್ನು ಶ್ರೀಮಂತಗೊಳಿಸುವ ಪ್ರಯತ್ನ ಈ ಚಾತುರ್ಮಾಸ್ಯದಲ್ಲಿ ನಡೆಯುತ್ತಿದೆ ... « Previous Page 1 …7 8 9 10 11 … 64 Next Page » ಜಾಹೀರಾತು