Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಹೊರವಲಯದ ಕೂಡುಮಂಗಳೂರು ನಲ್ಲಿ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಹಳೆ ಕೂಡಿಗೆ ನಿವಾಸಿ ರಂಜಿತ್ (24) ಮೃತ ದುರ್ದೈವಿ. ಸುಂದರ... ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಕೇರಳ–ಕರ್ನಾಟಕ ಗಡಿಭಾಗದ ಗುಂಡ್ಲುಪೇಟೆಯಲ್ಲಿ ದರೋಡೆಕೋರರ ಹಾವಳಿ ಮಿತಿಮೀರಿದ್ದು, ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವಿಶೇಷವಾಗಿ ಚಿನ್ನದ ಉದ್ಯಮಿಗಳನ್ನೇ ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿರುವ ‘ಕೇರಳದ ಮಲ್ಲು ... ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ತಿರುವನಂತಪುರಂ(reporterkarnataka.com): ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣವು ಈಗ ರಾಷ್ಟ್ರಮಟ್ಟದ ವಿವಾದವಾಗಿ ಮಾರ್ಪಟ್ಟಿದೆ. ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗ್ರಹಿಸಿ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ರಾಯ್ ಅವರ ಸಾವು ನಾಗರಿಕ... ವರನಿಗೆ ಚಾಕು ಇರಿದ ಕೇಸ್ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ, ಇವಳೇ!; ಆರೋಪಿಗಳ ಮಾತು ಕೇಳಿ ಪೊಲೀಸರೇ ಶಾಕ್!! ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಎರಡು ದಿನಗಳ ಹಿಂದೆಯಷ್ಟೇ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮದುವೆ ಮಂಟಪಕ್ಕೆ ಹೋಗುತ್ತಿದ್ದ ವರನಿಗೆ ಚಾಕು ಇರಿದ ಘಟನೆ ನಡೆದಿತ್ತು. ವಧುವಿನ ಮಾಜಿ ಪ್ರೇಮಿ ಮಂಟಪಕ್ಕೆ ಬರುತ್ತಿದ್ದ ವರನ ಕಾರನ್ನು ಅಡ್ಡಗಟ್ಟಿ ಚಾಕು ... ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್ ನಲ್ಲಿ ಅಂತ್ಯಕ್ರಿಯೆ ಬೆಂಗಳೂರು(reporterkarnataka.com): ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಖ್ಯಾತ ಉದ್ಯಮಿ ಡಾ. ಸಿ. ಜೆ. ರಾಯ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಬನ್ನೇರುಘಟ್ಟದ ಕಾಸಾಗ್ರೌಂಡ್ ನಲ್ಲಿ ನಡೆಯಿತು. ಅಂತಿಮ ದರ್ಶನಕ್ಕಾಗಿ ಡಾ ಸಿ ಜೆ ರಾಯ್ ಅವರ ಪಾರ್ಥಿವ ಶರೀರವನ್ನು ಸಹೋದರ ಬಾಬು ಜೋಸೆಫ್ ಒಡೆತನದ ಕೋರಮಂಗಲದ ವ... ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರದ ಬಜೆಟ್ನಿಂದ ಕರ್ನಾಟಕಕ್ಕೆ ಯಾವುದೇ ಅನುಕೂಲವಾಗಿಲ್ಲ. ಬೆಂಗಳೂರಿಗೆ ಯಾವ ಹೈಸ್ಪೀಡ್ ರೈಲೂ ಬರಲ್ಲ. ರಾಜ್ಯಕ್ಕೆ ಬಜೆಟ್ನಲ್ಲಿ ಯಾವುದೇ ಕೊಡುಗೆ ನೀಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಮನರೇಗಾ ಹೆಸರಲ್ಲಿ ನಮ್ಮ ಕ್ಷೇತ್... ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್ ದರವನ್ನು ಶೇ. 5ರಿಂದ 2ಕ್ಕೆ ಇಳಿಕೆ ನವದೆಹಲಿ(reporterkarnataka.com): ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ವರ್ಷದ ಪರಿಷ್ಕರಣೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ. ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾ... ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್ಪ್ರೆಸ್ ಎಂದ ಪ್ರಧಾನಿ ನರೇಂದ್ರ ಮೋದಿ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026 - 2027ನೇ ಸಾಲಿನ ಕೇಂದ್ರ ಸಾಲಿನ ಬಜೆಟ್ ಅನ್ನು ಸುಧಾರಣಾ ಎಕ್ಸ್ಪ್ರೆಸ್ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಈ ಬಾರಿಯ ಬಜೆಟ್ 2047ರ ವಿಕಸಿತ ಭಾರತ್ ಕಡೆಗೆ ಭಾರ... ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಬೆಂಗಳೂರು(reporterkarnataka.com): 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನಡೆದ ‘ಫಿಯರ್ಲೆಸ್ ಫಿಲ್ಮ್ ಮೇಕಿಂಗ್ʼ (ಭಯವಿಲ್ಲದ ಚಲನಚಿತ್ರ ನಿರ್ಮಾಣ) ಸಂವಾದದಲ್ಲಿ ಬಾಲಿವುಡ್ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಭಾಗವಹಿಸಿ, ಸದ್ಯದ ಸಿನಿಮಾ ಪ್ರವೃತ್ತಿ, ರಾಜಕೀಯ ಮತ್ತು ತಂತ್ರ... ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ ಜಗದ್ಗುರು ವಿಧುಶೇಖರಭಾರತೀ ಸ್ವಾಮೀಜಿ ಬೆಂಗಳೂರು(reporterkarnataka.com): ಇಂದ್ರಿಯಗಳನ್ನು ತಮ್ಮ ವಶದಲ್ಲಿರಿಸಿಕೊಳ್ಳಲು ಸಾಧ್ಯವಾಗುವ ಜ್ಞಾನವೇ ನೈಜ ಜ್ಞಾನ. ಅಂತಹ ಜ್ಞಾನ ಪಡೆಯುವುದೇ ನಮ್ಮ ಜೀವನ ಮಾರ್ಗವಾಗಬೇಕು ಎಂದು ಶೃಂಗೇರಿ ಶಾರದಾಪೀಠದ ಜಗದ್ಗುರುಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಹೇಳಿದ್ದಾರೆ. ನಗರದ ಅರಮನೆ ಮೈದಾನದ ಕೃಷ್ಣವಿಹಾರದಲ... 1 2 3 … 500 Next Page » ಜಾಹೀರಾತು