*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ ಶಿವಕುಮಾರ್ ಭರವಸೆ* *ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಸಚಿವ ಸಂಪುಟ *ಕರಾವಳಿ ಜತೆಗೆ ಮಲೆನಾಡಿಗೂ ಪ್ರವಾಸೋದ್ಯಮ ನೀತಿ* *ವಿರೋಧ ಪಕ್ಷಗಳಿಗೆ ರಾಜಕೀಯವೇ ಮುಖ್ಯವಾಗಿದೆ* *ಕಸ್ತೂರಿ ರಂಗನ್ ವರದಿಗೆ ಪಕ್ಷಾತೀತ ವಿರೋಧ* ಬಾಳೆಹೊನ್ನೂರು(reporterkarnataka com):ಕಸ್ತೂರಿ ರಂಗನ್ ವರದಿ ಸೇರಿದಂತೆ ರೈತರ ಬದುಕ... *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* *ಬರ, ಕಸ್ತೂರಿ ರಂಗನ್ ವರದಿ ಕುರಿತ ಚರ್ಚೆಗೆ 3 ದಿನ ವಿಶೇಷ ಅಧಿವೇಶನ* *ಪ್ರಣಾಳಿಕೆಗಳು ಮೂಲ ಗ್ರಂಥವಿದ್ದಂತೆ ; ಜನರಿಗೆ ನೀಡಿರುವ ಭರವಸೆ ಈಡೇರಿಸುವುದು ನಮ್ಮ ಜವಾಬ್ದಾರಿ : ಡಿಸಿಎಂ* ಬೆಂಗಳೂರು(reporterkarnataka.com):ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಬರದಿಂದ ಸಂಕಷ... ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್ಡಿಪಿಐ ಆಕ್ರೋಶ ಮಂಗಳೂರು(reporterkarnataka.com): ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಸ್ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ. ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮಾತನಾಡಿ, ... ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ *ಜಾಮರ್ಗಳ ಭದ್ರತಾ ಕಾರ್ಯಕ್ಕೆ ಧಕ್ಕೆಯಾಗದಂತೆ ಆಂಟೆನಾ ವಿನ್ಯಾಸ ಮತ್ತು ಸಾಮರ್ಥ್ಯದಲ್ಲಿ ಅಗತ್ಯ ಹೊಂದಾಣಿಕೆ* ಮಂಗಳೂರು(reporterkarnatala.com): ನಗರದ ಬಿಜೈನಲ್ಲಿರುವ ಜಿಲ್ಲಾ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕುರಿತು... ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ ಪರಿಶೀಲನೆ * *ಎಲೆವೇಟೆಡ್ ಪಾಡ್ ಸಾರಿಗೆ ವ್ಯವಸ್ಥೆಯ ತಾಂತ್ರಿಕ ಮತ್ತು ಕಾರ್ಯಾಚರಣಾ ಮಾದರಿಯ ಅಧ್ಯಯನ* * *ಪ್ರಮುಖ ಪ್ರವಾಸಿ ತಾಣಗಳು ಹಾಗೂ ಸ್ಥಳಾವಕಾಶ ಸೀಮಿತ ಪ್ರದೇಶಗಳಲ್ಲಿ ಬಳಕೆಯ ಸಾಧ್ಯತೆ ಪರಿಶೀಲನೆ* * *ಕಡಿಮೆ ಭೂಬಳಕೆ, ಸುಗಮ ಸಂಪರ್ಕ ಮತ್ತು ಪ್ರವಾಸಿಗರ ಅನುಭವ ಸುಧಾರಣೆಗೆ ಒತ್ತು* ಶಾರ್ಜ... ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಮಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಸಭೆ ಸೆ.18ರಂದು ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ (ಪ್ರಜಾಸೌಧ) ನಡೆಯಲಿರುವುದರಿಂದ ಸಂಚಾರ ಬದಲಾವಣೆ ಮಾಡಲಾಗಿದೆ. ಸೆ. 17ರಂದು ಸಂಜೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಂಪುಟ ದರ್ಜೆಯ ಸಚಿವರು ಬರುವವರಿದ್ದು, ಸೆ. 1... ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ಬೆಂಗಳೂರು(reporterkarnataka.com): ದೇಶದ ಪ್ರಮುಖ ಝೀರೋ-ಸ್ಟಾಕ್ ಫ್ರೆಶ್ ಕಾಮರ್ಸ್ ವೇದಿಕೆಯಾದ ಹ್ಯಾಂಡ್ಪಿಕ್ಡ್, ಬೆಂಗಳೂರಿನಲ್ಲಿ ಕೇವಲ ತಾಜಾ ತರಕಾರಿ-ಹಣ್ಣುಗಳಷ್ಟೇ ಅಲ್ಲದೆ ದಿನನಿತ್ಯದ ಅಗತ್ಯ ಅಡುಗೆ ಪದಾರ್ಥಗಳಿಗೂ ತನ್ನ ಸೇವೆಯನ್ನು ವಿಸ್ತರಿಸುವುದಾಗಿ ಘೋಷಿಸಿದೆ. ಕಲಬೆರಕೆ ರಹಿತ, ಶುದ್ಧ ಆಹಾ... ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಮಂಗಳೂರು(reporterkarnataka.com): ಕರಾವಳಿ ಕ್ಲಸ್ಟರ್ನ ತಂತ್ರಜ್ಞಾನ ಹಾಗೂ ನಾವೀನ್ಯತಾ ಪರಿಸರ ವ್ಯವಸ್ಥೆಯನ್ನು ಅನಾವರಣಗೊಳಿಸುವ ಮಹತ್ವದ ವೇದಿಕೆಯಾದ ಮಂಗಳೂರು ಟೆಕ್ನೋವಾಂಜಾ 2026ರ ಆರನೇ ಆವೃತ್ತಿಯು ಇದೇ ಸೆಪ್ಟೆಂಬರ್ 23ರಂದು ನಗರದ ಡಾ. ಟಿ.ಎಂ.ಎ. ಪೈ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಆಯೋ... ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ ವಹಿವಾಟು; 49.62 ಕೋಟಿ ಲಾಭ ಮಂಗಳೂರು(reporterkarnataka.com):ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ 'ದ ಕ್ಯಾಂಪ್ಕೊ ಲಿಮಿಟೆಡ್' 2025-26ನೇ ಸಾಲಿನಲ್ಲಿ ₹3,735 ಕೋಟಿ ಒಟ್ಟು ವ್ಯವಹಾರ ವಹಿವಾಟು ಮತ್ತು ₹49.62 ಕೋಟಿ ತೆರಿಗೆಪೂರ್ವ ಲಾಭ ದಾಖಲಿಸಿದೆ. ಅಡಿಕೆ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಕೊಕ್ಕೊ ವಲಯದ ಸವಾಲುಗಳ ನ... ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್ಪಿಎಸ್: ಪೆನ್ಷನ್ ಬಜಾರ್ -ಉಬುಂಟು ಒಪ್ಪಂದ *ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ತಿಳಿವಳಿಕೆ ಪತ್ರಕ್ಕೆ ಸಹಿ* ಬೆಂಗಳೂರು(reporterkarnataka.com): ಮಹಿಳಾ ಕಾರ್ಮಿಕರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗೆ (ಎನ್ಪಿಎಸ್) ಪ್ರವೇಶವನ್ನು ವಿಸ್ತರಿಸಲು ಪೈಸಾ ಬಜಾರ್ನ ಬ್ರ್ಯಾಂಡ್ ಪೆನ್ಷನ್ಬಜಾರ್ ಉಬುಂಟು ಕನ್ಸೋರ್ಟಿಯಂ ನಡ... 1 2 3 … 552 Next Page » ಜಾಹೀರಾತು