Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು(reporterkarnataka.com): ಮುಂಬರುವ ಅಕ್ಟೋಬರ್ ತಿಂಗಳಿಗೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗ... ಮೋಸ್ಟ್ ವಾಂಟೆಡ್ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ(reporterkarnataka.com): ಜಗತ್ತಿನಲ್ಲೇ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯತ್ತ ಸಾಗಿದ ಸಶಕ್ತ, ಸದೃಢ ಭಾರತವನ್ನು ಅಸ್ಥಿರಗೊಳಿಸುವ ಸಂಚು ದೇಶದ ಒಳ-ಹೊರಗಿನಿಂದ ನಡೆಯುತ್ತಿದೆ. ಆದರೆ, ಭಾರತ ಇದ್ಯಾವುದಕ್ಕೂ ಜಗ್ಗುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ... Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಚಿತ್ರದುರ್ಗ(reporterkarnataka.com): ಮುಂಬರುವ ಜೂನ್ 30ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕಂದಾಯ ಇಲಾಖೆಯ ಪ್... ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು ಹೋದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಉಡುಪಿ(reporterkarnataka.com): ಜೀ ವಾಹಿನಿಯ ಕಾಮಿಡಿ ಕಿಲಾಡಿ ಸೀಸನ್ - 3ರ ವಿಜೇತ, ಚಲನಚಿತ್ರ ನಟ ರಾಕೇಶ್ ಪೂಜಾರಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಹುಟ್ಟೂರು ಉಡುಪಿ ಜಿಲ್ಲೆಯ ಹೂಡೆಯಲ್ಲಿ ಲಕ್ಷಾಂತರ ಅಭಿಮಾನಿಗಳ ಕಣ್ಣೀರ ನಡುವೆ ನಡೆಯಿತು. ರಾಕೇಶ್ ಪೂಜಾರಿ ಅವರು ನಿನ್ನೆ ಕಾಂತಾರ ಚಾಪ್ಟರ್ 1 ... Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಬೆಂಗಳೂರು(reporterkarnataka.com): ಮಹಿಳೆಯರಲ್ಲಿ ಶತ್ರುವಿನ ರೀತಿ ಕಾಡುವ ಅಂಡಾಶಯ ಕ್ಯಾನ್ಸರ್ ರೋಗದ ಬಗ್ಗೆ ಸರಿಯಾಗಿ ಜಾಗೃತಿ ಮೂಡಿಸಲು ಸರ್ಕಾರ ಮತ್ತು ವೈದ್ಯಕೀಯ ಸಂಸ್ಥೆಗಳು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯ... ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ ಮೇರೆಗೆ ಕೇಂದ್ರ ಸಚಿವ ಎಚ್ಡಿಕೆ ಕ್ರಮ *ವಿದ್ಯಾರ್ಥಿಗಳು ದೆಹಲಿ ತಲುಪುವವರೆಗೂ ನಿಗಾ ವಹಿಸಿದ್ದ ಸಚಿವರು* *ನಾಳೆ ಸಂಜೆ ವಿದ್ಯಾರ್ಥಿಗಳು ಬೆಂಗಳೂರಿಗೆ ವಾಪಸ್* ನವದೆಹಲಿ(reporterkarnataka.com): ಶ್ರೀನಗರದಿಂದ ಶೇರ್ - ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 1... Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ ಭೇಟಿಯಾಗಿ ಹೆತ್ತವರ ಮನವಿ ಬೆಂಗಳೂರು(reporterkarnataka.com): ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಮೃತ ಸುಹಾಸ್ ನ ಹೆತ್ತವರು ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ... Vatican City | ನೂತನ ಪೋಪ್ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ ಆಯ್ಕೆ: ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಕರೆ ವೆಟಿಕಾನ್ ಸಿಟಿ(reporterkarnataka.com): ರೋಮನ್ ಕ್ಯಾಥೋಲಿಕ್ ಚರ್ಚ್ನ ನೂತನ ಪೋಪ್ ಆಗಿ ಅಮೆರಿಕದ ಅತೀ ವಂದನೀಯ ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ ಅವರು ಆಯ್ಕೆಗೊಂಡಿದ್ದಾರೆ. ಕ್ಯಾಥೋಲಿಕ್ ಚರ್ಚ್ನ ಎರಡು ಸಾವಿರ ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಭಾರಿಗೆ ಅಮೆರಿಕದವರು ಈ ಉನ್ನತ ಸ್ಥ... Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ 10 ಲಕ್ಷ ರೂ. ದೇಣಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ 10 ಲಕ್ಷ ರೂ. ದೇಣಿಗೆ ನೀಡಲಾಯಿತು. ಕಳಸ ತಾಲೂಕಿನ ಆದಿಶಕ್ತ್ಯಾತ್ಮಕ ... ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ ಪುನರ್ಜನ್ಮ ನೀಡಿದ ಲೇಡಿಗೋಷನ್ ಆಸ್ಪ... ಮಂಗಳೂರು(reporterkarnataka.com): ಸುಮಾರು175 ವರ್ಷಗಳ ಸುಂದರ ಇತಿಹಾಸ ಹೊಂದಿ ಸಂಭ್ರಮಾಚರಣೆಯಲ್ಲಿರುವ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆ ಅಪರೂಪದ ಹಾಗೂ ಮಾರಣಾಂತಿಕವಾದ ಖಾಯಿಲೆಯನ್ನು ಹೊಂದಿದ ಗರ್ಭಿಣಿ ಸ್ತ್ರೀ ಒಬ್ಬರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ,ತಾಯಿ ಮಗುವಿನ ಪ್ರಾಣ ... « Previous Page 1 …8 9 10 11 12 … 438 Next Page » ಜಾಹೀರಾತು