ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ ಟಾಪರ್!: ಕರಾವಳಿ ಹುಡ್ಗಿಯ ಮಹಾ ಸಾಧನೆ ಮಂಗಳೂರು(reporterkarnataka.com): ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಈಕೆಯ ಈ ಸಾಧನೆಯನ್ನು ನೋಡಿ ಇಡೀ ನಾಡು ಸಂಭ್ರಮಿಸುತ್ತಿ... ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ(reporterkarnataka.com): ಮತದಾರರ ಚೀಟಿ ನೀಡಲು ಮತಗಟ್ಟೆ ಸಮೀಪ ಹಾಕಿಕೊಂಡಿದ್ದ ಟೇಬಲ್ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರ ನಡುವೆ ಗುರುವಾರ ಇಲ್ಲಿ ಗಲಾಟೆ ನಡೆಯಿತು. ನಗರದ ವಾರ್ಡ್ ಸಂಖ್ಯೆ 4 ರ ಮಿಲ್ಲತ್ ಶಿಕ್ಷಣ ಸಂ... ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬೆಂಗಳೂರು(reporterkarnataka.com): ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಗೊಂದಲ ಹೊರತುಪಡಿಸಿದರೆ ಬಹುತೇಕ ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ... ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ ಮೈಸೂರು(reporterkarnataka.com): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿಕ್ಕರಂಗಶೆಟ್ಟಿ ದೊಡ್ಡಿ ಹೊರ ವಲಯದ ಹಾವಿನ ಮೂಲೆಯಲ್ಲಿ ಕಾಡಗಿಚ್ಚು ಹಬ್ಬಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಾವಿನ ಮೂಲೆಯಲ... ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ: ಸಚಿವ ಜಮೀರ್ ವ್ಯಂಗ್ಯ ಬಾಗಲಕೋಟೆ(reporterkarnataka.com): ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಪರ ಕಣಕ್ಕಿಳಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಜನಪ್ರಿಯತೆಯನ್ನು ಲೇವಡಿ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಉಮೇಶ ಮೇಟಿ ಪರ ಬಿರುಸಿನ ಪ್ರಚಾರ ಕೈಗೊಂಡ ಜಮೀರ್, ಈಗ ಎಲ್ಲ ಕಡೆಯೂ ಸಿದ್ದರಾಮ... ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್; ಯಾಕೆ ಗೊತ್ತಾ? ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತಡಿಯಂಡಮೋಳದಲ್ಲಿ ಐಟಿ ಉದ್ಯೋಗಿ ನಾಪತ್ತೆಯಾದ ಬಳಿಕ ರಾಜ್ಯದಲ್ಲಿ ಸೋಲೋ ಟ್ರೆಕ್ಕಿಂಗ್ ನಿಷೇಧದ ಚರ್ಚೆ ಶುರುವಾಗಿದೆ. ಅನುಭವವಿದ್ದರೂ ಒಂಟಿಯಾಗಿ ಚಾರಣದಿಂದ ಅಪಾಯದ ಸಾಧ್ಯತೆ ಹೆಚ್ಚು. ಹೀಗಾಗಿ ಒಂಟಿಯಾಗಿ ಚಾರಣ ಮಾಡುವವರ ಜೊತೆಗ... ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ ರಿಸೆಪ್ಶನ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಬಹುಭಾಷ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಜೋಡಿಯು ಕೊಡಗಿನ ವಿರಾಜಪೇಟೆಯಲ್ಲಿ ಅದ್ಧೂರಿ ಆರತಕ್ಷತೆ ಸಮಾರಂಭವನ್ನು ಆಯೋಜಿಸಿದೆ. ರಾಜಸ್ಥಾನದಲ್ಲಿ ನಡೆದ ಖಾಸಗಿ ವಿವಾಹದ ನಂತರ, ಮಂದಣ್ಣ ಕುಟುಂಬದ ಆಪ್ತರಿಗಾಗಿ ಕೊಡ... ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲೊಂದು ದುರ್ಘಟನೆ ಸಂಭವಿಸಿದೆ. ಹೊಳೆಗೆ ಹಾರಿ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗ... Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಬಹುಭಾಷ ನಟಿ ಕೊಡಗಿನ ರಶ್ಮಿಕಾ ಮಂದಣ್ಣರಿಗೆ ತನ್ನ ತಂದೆ ಮದನ್ ಮಂದಣ್ಣ ವಿರಾಜಪೇಟೆಯ ಸೆರಿನಿಟಿ ಕಾಟೇಜ್ ಅನ್ನು ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ. ವಿರಾಜಪೇಟೆಯ ಚೆoಬೆಬೆಳ್ಳೂರು ಗ್ರಾಮ ಪಂಚಾಯಿತಿ, ಕುಕ್ಲುರು ಗ್ರಾ... ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್ಪೋರ್ಟ್ ಆತಂಕ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪ್ರತಿ ವರ್ಷದಂತೆ ಕೊಡಗು ಜಿಲ್ಲೆಗೆ ಆಗಮಿಸುವ ಇರಾನಿ ದಂಪತಿಗಳು ಎಂದಿನಂತೆ ಈ ಬಾರಿಯೂ ದೀರ್ಘ ರಜೆಯ ಮೇಲೆ ಬಂದಿರುವ ದಂಪತಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಡಗು ಮೂಲದ ನವೀನ ಅವರು ಸುಮಾರು 40 ವರ್ಷಗಳ ಹಿಂದೆ ಬೆಂಗಳೂರಿನಲ... « Previous Page 1 …8 9 10 11 12 … 528 Next Page » ಜಾಹೀರಾತು