ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಿಗೆ ದಾಳಿ ಬೆಂಗಳೂರು(reporterkarnataka.com): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದ ಮೇಲೆ ರಾಜ್ಯದ ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಲ್ಲಿ ಸರಕಾರಿ ಅಧಿಕಾರಿಗಳ ಕಚೇರಿ ಮತ್ತು ಮನೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸುಮಾರು 150ಕ್... ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ ಮಂಗಳೂರು(reporterkarnataka.com): ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆಯಲ್ಲಿ ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಮಂಗಳೂ... Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್. ಶಿವಶಂಕರ್ ಬೆಂಗಳೂರು(reporterkarnataka.com): ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ ಹೇಳಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂ... Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ ಬೆಂಗಳೂರು(reporterkarnataka.com): ಭಾರತೀಯ ಸೇನೆ 100ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು... Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ ಬೆಂಗಳೂರು(reporterkarnataka.com): 2024-25 ಹಾಗೂ 2025-26 ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಾಹಿತಿ ಕುರಿತಂತೆ ಕರ್ನಾಟಕ ಸರ್ಕಾರದ ನವ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉ... Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು(reporterkarnataka.com): ಮುಂಬರುವ ಅಕ್ಟೋಬರ್ ತಿಂಗಳಿಗೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗ... ಮೋಸ್ಟ್ ವಾಂಟೆಡ್ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ(reporterkarnataka.com): ಜಗತ್ತಿನಲ್ಲೇ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯತ್ತ ಸಾಗಿದ ಸಶಕ್ತ, ಸದೃಢ ಭಾರತವನ್ನು ಅಸ್ಥಿರಗೊಳಿಸುವ ಸಂಚು ದೇಶದ ಒಳ-ಹೊರಗಿನಿಂದ ನಡೆಯುತ್ತಿದೆ. ಆದರೆ, ಭಾರತ ಇದ್ಯಾವುದಕ್ಕೂ ಜಗ್ಗುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ... Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಚಿತ್ರದುರ್ಗ(reporterkarnataka.com): ಮುಂಬರುವ ಜೂನ್ 30ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕಂದಾಯ ಇಲಾಖೆಯ ಪ್... ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು ಹೋದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಉಡುಪಿ(reporterkarnataka.com): ಜೀ ವಾಹಿನಿಯ ಕಾಮಿಡಿ ಕಿಲಾಡಿ ಸೀಸನ್ - 3ರ ವಿಜೇತ, ಚಲನಚಿತ್ರ ನಟ ರಾಕೇಶ್ ಪೂಜಾರಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಹುಟ್ಟೂರು ಉಡುಪಿ ಜಿಲ್ಲೆಯ ಹೂಡೆಯಲ್ಲಿ ಲಕ್ಷಾಂತರ ಅಭಿಮಾನಿಗಳ ಕಣ್ಣೀರ ನಡುವೆ ನಡೆಯಿತು. ರಾಕೇಶ್ ಪೂಜಾರಿ ಅವರು ನಿನ್ನೆ ಕಾಂತಾರ ಚಾಪ್ಟರ್ 1 ... Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಬೆಂಗಳೂರು(reporterkarnataka.com): ಮಹಿಳೆಯರಲ್ಲಿ ಶತ್ರುವಿನ ರೀತಿ ಕಾಡುವ ಅಂಡಾಶಯ ಕ್ಯಾನ್ಸರ್ ರೋಗದ ಬಗ್ಗೆ ಸರಿಯಾಗಿ ಜಾಗೃತಿ ಮೂಡಿಸಲು ಸರ್ಕಾರ ಮತ್ತು ವೈದ್ಯಕೀಯ ಸಂಸ್ಥೆಗಳು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯ... « Previous Page 1 …105 106 107 108 109 … 535 Next Page » ಜಾಹೀರಾತು