ಕೊಕ್ಕಡ ದೇಗುಲದ ಅಚ್ಚುಮೆಚ್ಚಿನ ಶ್ಯಾಮ ಇನ್ನು ನೆನಪು ಮಾತ್ರ: ಅಲ್ಪಕಾಲದ ಅನಾರೋಗ್ಯದಿಂದ ದೇವರಪಾದ ಸೇರಿದ ಬಸವ ಬೆಳ್ತಂಗಡಿ(reporterkarnataka.com): ಕೊಕ್ಕಡ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಶ್ಯಾಮ ಬಸವ (ನಂದಿ) ದೇವರಪಾದ ಸೇರಿದ್ದಾನೆ. ಸುಮಾರು 15 ವರ್ಷಗಳಿಂದ ಶ್ಯಾಮ ದೇಗುಲದ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ದೇವರಿಗೆ ಸೇವೆ ಸಲ್ಲಿಸಿಸುತ್ತಿದ್ದ. ಆದರೆ, ಅಲ... ಸೂತಕದ ಮನೆಯಂತಿದ್ದ ಮುರುಡೇಶ್ವರ ಕಡಲ ಕಿನಾರೆಗೆ ಮತ್ತೆ ರಂಗು: ಮೋಜು- ಮಸ್ತಿಗೆ ಜಿಲ್ಲಾಡಳಿತ ಪರ್ಮಿಷನ್ ಭಟ್ಕಳ(reporterkarnataka.com): ಮೂವರು ಶಾಲಾ ಬಾಲಕಿಯ ಇತ್ತೀಚೆಗೆ ಆಹುತಿ ಪಡೆದು ಸೂತಕದ ಮನೆಯಂತಿದ್ದ ಮುರುಡೇಶ್ವರ ಕಡಲ ಕಿನಾರೆಗೆ ಮತ್ತೆ ರಂಗು ಬಂದಿದೆ. ಜಿಲ್ಲಾಡಳಿತ ಇಲ್ಲಿ ಜಲಕ್ರೀಡೆಗೆ ನಡೆಸಲು ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆದಿದೆ. ಭಟ್ಕಳ ಸಮೀಪದ ಮುರುಡೇಶ್ವರ ದೇವಾಲಯ ದೇ... ನಂಜನಗೂಡು: ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರೈತರು ಪ್ರತಿಭಟನೆ ನಡೆಸಲಾಯಿತು. ... ಜನಪ್ರತಿನಿಧಿಗಳು ಸದನದ ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಜನಪ್ರತಿನಿಧಿಗಳು ಸದನದ ಒಳಗೆ ಮಾತ್ರವಲ್ಲ, ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಅದಕ್ಕಾಗಿ ಸದನ ಬಳಿಕವೂ ಕ್ಯಾಮರಾ ಚಿತ್ರೀಕರಣ ಮುಂದುವರಿಸುವ ಅವಶ್ಯಕತೆ ಇಲ್ಲ. ವಿಧಾನಸಭೆ ನಿಯಮದಂತೆ ಅಧಿವೇಶನ ವೇಳೆ ಮಾತ್ರ ಕ್ಯಾಮರಾ ರೆಕಾರ್ಡ್ ಮಾಡಲಾಗುತ್ತದೆ ಎಂದು ಸ್... ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ ಹೊಸದಿಲ್ಲಿ(reporterkarnataka.com): ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಡಾ. ಮನಮೋಹನ್ ಸಿಂಗ್ ಅವರು ಇಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 92ರ ಹರೆಯದ ಡಾ. ಸಿಂಗ್ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ... 16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 500ಕ್ಕೂ ಅಧಿಕ ಕಾರ್ಯಕ್ರಮ; 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಬೆಂಗಳೂರು(reporterkarnataka.com): ಸಾಹಿತ್ಯ, ಕಲೆ, ನುಡಿ, ಸಂಗೀತ, ಸಾಂಸ್ಕೃತಿಕ ಸೇರಿದಂತೆ ಬೆಂಗಳೂರಿನ ಪರಂಪರೆಯನ್ನು ಸಾರುವ "ಬಿಎಲ್ಆರ್ ಹಬ್ಬ" ಎರಡನೇ ಆವೃತ್ತಿಯು ಅದ್ಧೂರಿಯಾಗಿ ತೆರೆಕಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಮ್ಮ ಜಾತ್ರೆ ಮೂಲಕ ಆರಂಭಗೊಂಡ ಬಿಎಲ್ಆರ್ ಹಬ್ಬ... 28ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ‘ಮಂಗಳೂರು ಕಂಬಳ’: 6 ವಿಭಾಗಗಳಲ್ಲಿ ಸ್ಪರ್ಧೆ ಮಂಗಳೂರು(reporterkarnataka.com): 8ನೇ ವರ್ಷದ ’ಮಂಗಳೂರು ಕಂಬಳ' ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು ನಡೆಯಲಿದೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಈ ವಿಷಯ ... ಕೂಡ್ಲಿಗಿ ತಲುಪಿದ ಸನ್ನತಿ ಪಂಚಶೀಲ ಬೌದ್ಧ ಪಾದಯಾತ್ರಿಕರು: ಸನ್ನತಿಯಿಂದ ಬೆಂಗಳೂರಿಗೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಶ್ವಶಾಂತಿಗಾಗಿ ಹಾಗೂ ಸನ್ನತಿಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ಮತ್ತು ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳಾದ ಬೌದ್ಧ ಧಾರ್ಮಿಕ ಕೇಂದ್ರ, ಸನ್ನತಿಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ ನೀಡಬೇಕು. ಹಾಗೂ ವಿವಿಧ ... 27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಪವಿತ್ರ ಯಾತ್ರಾಸ್ಥಳವಾದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವತಿಯಿಂದ ಇಂದು ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವದ ಅಂಗವ... ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು ಗೊತ್ತಾ? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು 17 ಲಕ್ಷ ಬಜೆಟ್ ನಲ್ಲಿ ರಥೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಂಚಾಲ... « Previous Page 1 …106 107 108 109 110 … 491 Next Page » ಜಾಹೀರಾತು