ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ(reporterkarnataka.com): ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಚುನಾವಣಾ ಕಣದಲ್ಲಿ ಬಿಜೆಪಿ ನಾಯಕರ ಹೇಳಿಕೆಗಳು ಕೀಳುಮಟ್ಟದಿಂದ ಕೂಡಿದ್ದು, ದ್ವೇಷದ ರಾಜಕಾರಣಕ್ಕೆ... Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ಬೆಂಗಳೂರು(reporterkarnataka.com): ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರಿಗೆ ಸೇರಿದ ಲ್ಯಾಂಬೋರ್ಗಿನಿ ಕಾರಿಗೆ ಮತ್ತೆ ಕಾನೂನು ತೊಡಕು ಉಂಟಾಗಿದೆ. ನಕಲಿ ನಂಬರ್ ಪ್ಲೇಟ್ ಬಳಸಿದ ಹಿನ್ನಲೆಯಲ್ಲಿ ಆರ್ಟಿಒನಿಂದ 35 ಲಕ್ಷ ರೂ. ದಂಡ ವಿಧಿಸಿದ್ದರೂ, ನಿಯಮ ಉಲ್ಲಂಘಿಸಿ ಡ್ರಿಫ್ಟಿಂಗ್ ಮಾಡಿದ್ದರಿಂದ ಪೊಲೀಸ... ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ದಾವಣಗೆರೆ(reporterkarnataka.com): ದೇಶದಲ್ಲಿ ಜಾರಿಗೆ ಬರಲಿರುವ ಮಹಿಳಾ ಮೀಸಲಾತಿ ಮತ್ತು ಜನಗಣತಿ ಪ್ರಕ್ರಿಯೆ ಬಳಿಕ ಕರ್ನಾಟಕದ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯಲ್ಲಿಯೂ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರಗಳ ಮರು ಹಂ... ವಾರ್ ಎಫೆಕ್ಟ್ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್ ಬೆಂಗಳೂರು(reporterkarnataka.com): ಮಧ್ಯಪ್ರಾಚ್ಯ ಯುದ್ದ ಇಡೀ ವಿಶ್ವವನ್ನೇ ಅಲುಗಾಡಿಸುತ್ತಿದೆ. ಪೆಟ್ರೋಲ್, ಡಿಸೇಲ್ ಸಿಗದೇ ಒದ್ದಾಡುತ್ತಿರುವ ಜನ ಇವಿ ವಾಹನಗಳ ಮೊರೆ ಹೋಗಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಮಾರಾಟವಾಗಿವೆ. ಯುದ್ಧದಿಂದಾಗಿ ಒಂದೆಡೆ ಜನ ಅಡುಗೆ ಮನೆಗೆ... ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ ಆಚರಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಪಾಲಪುರದ ಸಂತ ಅಂತೋಣಿ ಚರ್ಚ್ ಫಾದರ್ ಫಾದರ್ ಕ್ರಿಸ್ಟೋಫರ್ ಸಗಾಯರಾಜ್ ಅವರಿಂದ ಶುಭ ಶುಕ್ರವಾರದಂದು 15 ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆಯನ್ನು ಪ್ರಾರಂಭಿಸಿ ಪ್ರತಿ ಒಂದೊಂದು ಶಿ... ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆಯಲ್ಲಿ ಇಂದು ಗುರುವಾರ ಹನುಮ ಜಯಂತಿ ಅಂಗವಾಗಿ ಬೃಹತ್ ಆಕರ್ಷಕ ಮೆರವಣಿಗೆ ಜರುಗಿತು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಹಿಂದುಗಳು, ಕೇಸರಿ ಶಾಲು ತೊಟ್ಟು, ಮಾರ್ಗದ ಉದ್ದಕ್ಕೂ ಕೇಸರಿ ಬಾವುಟಗಳನ್ನು ಹಿಡಿದುಕೊಂಡು, ಶ... ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು ನನ್ನನ್ನು ಕರೆಯುತ್ತಾರೆ: ಬಿಜೆಪಿ ಕುರಿತು ಯತ್ನಾಳ್ ನುಡಿ ವಿಜಯಪುರ(reporterkarnataka.com): ದಾವಣಗೆರೆ-ಬಾಗಲಕೋಟೆ ಉಪ ಚುನಾವಣಾ ಕಣ ಕಾವೇರುತ್ತಿದೆ. ಈ ನಡುವೆ ಸಚಿವ ಎಂ.ಬಿ. ಪಾಟೀಲ್ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ಮುಂದುವರಿದಿದೆ.'ಯತ್ನಾಳ್ಗೆ ಸ್ವಾಭಿಮಾನವಿದ್ದರೆ ಬಿಜೆಪಿಯನ್ನು ಸೋಲಿಸಲಿ' ಎಂಬ ಸಚಿವರ ಸವಾಲಿಗೆ ಯತ್ನಾಳ್ ತಮ್ಮದೇ... ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ದಾವಣಗೆರೆ(reporterkarnataka.com): ನಗರದ ಹಳೆಪೇಟೆಯ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಅವರ ಪುತ್ರ, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.... ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ತುಮಕೂರು(reporterkarnataka.com): ನಾಡಿನ ಪವಿತ್ರ ಧಾರ್ಮಿಕ ಕೇಂದ್ರವಾದ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಠದ ಶಿಸ್ತು ಮತ್ತು ಸೇವೆಯನ್ನು ಕಂಡು ಮನಸಾರೆ ಶ್ಲಾಘಿಸಿದರು. ತಮ್ಮ ಭಾಷಣದ ಆರಂಭದಲ್ಲೇ ಮೂರು ಬಾರಿ 'ಓಂ ನಮಃ ಶಿವಾಯ' ಎಂದು ಉದ್ಘರಿಸುವ ... ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು(reporterkarnataka.com): ಕೇರಳ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 4ರ ವರೆಗೆ ಕೇರಳದಲ್ಲಿ ಇರಲಿರುವ ಜಮೀರ್ ಅಹ್ಮದ್ ಏಪ್ರಿಲ್ 5ರಂದು ... « Previous Page 1 …10 11 12 13 14 … 527 Next Page » ಜಾಹೀರಾತು