ಮನೆ ಸೀಝ್ ಮಾಡಿ ಬಾಣಂತಿ- ಮಗುವನ್ನು ಹೊರಹಾಕಿದ ಖಾಸಗಿ ಫೈನಾನ್ಸ್: ಬೀಗ ತೆರವುಗೊಳಿಸಿದ ಸಚಿವೆ ಹೆಬ್ಬಾಳ್ಕರ್ ಬೆಳಗಾವಿ(reporterkarnataka.com):ಸಾಲ ಮರುಪಾವತಿಸಿಲ್ಲ ಎನ್ನುವ ಕಾರಣಕ್ಕೆ ಬಾಣಂತಿ ಸೇರಿದಂತೆ ಕುಟುಂಬದವರನ್ನೆಲ್ಲ ಹೊರ ಹಾಕಿ ಬೀಗ ಹಾಕಲಾಗಿದ್ದ ಪ್ರಕರಣಕ್ಕೆ ತ್ವರಿತವಾಗಿ ಸ್ಪಂದಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮನೆಯ ಬೀಗ ತೆರವುಗೊಳಿಸಿ ಕುಟುಂಬದವರನ್ನು ಮನೆಗ... ಗೃಹಲಕ್ಷ್ಮೀ ಮೂಲಕ ಮಹಿಳೆಯರ ಸಬಲೀಕರಣ, ಮೈಕ್ರೋ ಫೈನಾನ್ಸ್ ಮೂಲಕ ಜೀವಹರಣ: ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ ಮೈಸೂರು(reporterkarnataka.com): ಮಹಿಳೆಯರಿಗೆ ₹2000 ಗೃಹಲಕ್ಷ್ಮಿ ಹಣ ಕೊಟ್ಟು ಸಬಲೀಕರಣ ಮಾಡುತ್ತೇವೆ ಎನ್ನುವ ರಾಜ್ಯ ಸರಕಾರ; ಇನ್ನೊಂದು ಕಡೆ ಅದೇ ಮಹಿಳೆಯರ ಜೀವ ಹರಣ ಮಾಡಲು ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು... 7-8 ವರ್ಷ ಕಳೆದರೂ ಹಸ್ತಾಂತರವಾಗದ ಶಾಲಾ ಕೊಠಡಿ: ಮಾಹಿತಿ ಇಲ್ಲವೆಂದ ಬಿಇಒ; ಶಿಕ್ಷಣ ಸಚಿವರೇ ಏನು ಮಾಡುತ್ತಿದ್ದೀರಿ? ಅಮರೇಶ ಗೋಸ್ಲಿ ಲಿಂಗಸಗೂರು ರಾಯಚೂರು info.reporterkarnataka@gmail.com ವಿದ್ಯಾರ್ಥಿಗಳ ಉಪಯೋಗಕ್ಕೆ ಎಂದು ನಿರ್ಮಿಸಲಾದ ಶಾಲಾ ಕೊಠಡಿಗಳು 7- 8 ವರ್ಷ ಕಳೆದರೂ ಹಸ್ತಾಂತವಾಗದೆ ಗಿಡಗಂಟಿ ಬೆಳೆದು ಉಪಯೋಗ ಶೂನ್ಯವಾದ ಪ್ರಸಂಗ ಲಿಂಗಸಗೂರು ತಾಲೂಕಿನ ಮಿಂಚೇರಿ ಗ್ರಾಮದಲ್ಲಿ ನಡೆದಿದ್ದು, ಶಿಕ್ಷಣ ಸ... ಯುನಿಸೆಕ್ಸ್ ಸೆಲೂನ್ ದಾಳಿಕೋರರ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ: ಉಡುಪಿಯಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಉಡುಪಿ(reporterkarnataka.com): ಮಂಗಳೂರಿನ ಯುನಿಸೆಕ್ಸ್ ಸೆಲೂನಿನ ಮೇಲೆ ನಡೆದ ದಾಳಿ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮ ಜತೆ ಮಾತನಾಡಿದ ಅವರು, ... ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಬೀದರ್ ನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಬೀದರ್(reporterkarnataka.com): ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪತಿನಿಧಿಗಳು ಮತ... ವರ್ಷದಲ್ಲಿ 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್ - *ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈವರೆಗೆ 2.5 ಲಕ್ಷ ಪಂಪ್ ಸೆಟ್ ಗಳು ಸಕ್ರಮ* - *ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ಸಭೆ* ವಿಜಯಪುರ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆ... ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ: ಜಿಲ್ಲೆಯ ಶಾಸಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆ ಬೆಂಗಳೂರು(reporterkarnataka.com): ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ ರೂ. 52 ಕೋಟಿ ಮನ್ನಾ ಮಾಡಿರುವ... ವಿಜಯಪುರ: ಫೇಕ್ ಡಾಕ್ಟರ್ ಇದ್ದಾರೆ ಎಚ್ಚರ; ನಾಲತವಾಡದಲ್ಲೂ ನಕಲಿ ವೈದ್ಯರುಗಳ ಹಾವಳಿ ಶಿವು ರಾಠೋಡ ಹುಣಸಗಿ ವಿಜಯಪುರ info.reporterkarnataka@gmail.com ರಾಜ್ಯದ ಹಲವೆಡೆ ನಕಲಿ ವೈದ್ಯರ ಕಾಟ ಜಾಸ್ತಿಯಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿಯೂ ಫೇಕ್ ಡಾಕ್ಟರ್ ಗಳ ಹಾವಳಿ ಹೆಚ್ಚಾಗಿದೆ. ನಾಲತವಾಡ ಪಟ್ಟಣವು ಸುಮಾರು 20 ಸಾವಿರ ಜನಸಂಖ್ಯೆ... ಸ್ಥಳ ಮಹಜರು: ಕೋಟೆಕಾರು ದರೋಡೆ ಪ್ರಕರಣದ ಆರೋಪಿ ಪರಾರಿಗೆ ಯತ್ನ; ಪೊಲೀಸರ ಗುಂಡೇಟು, ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ. ತಮಿಳುನಾಡಿನ ತಿರುವೈಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರು ಪೊಲೀಸರು ಸ್ಥಳ ಮಹಜರಿಗೆ ಕರೆ... ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸುಮಾರು 10 ಕೋಟಿ ರೂ. ಮೌಲ್ಯದ ನಗ ಮತ್ತು ನಗದು ದರೋಡೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುವೈಯಲ್ಲಿ ಈ ಮೂವರು ಆರೋಪಿಗಳನ್ನು ಪ... « Previous Page 1 …119 120 121 122 123 … 513 Next Page » ಜಾಹೀರಾತು