Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ ವಿರುದ್ಧ ದೆಹಲಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನವದೆಹಲಿ(reporterkarnataka.com): ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಜಿ ಅವರ ನೇತೃತ್ವದಲ್ಲಿ, ದೆಹಲಿಯಲ್ಲಿ ಇಂದು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ ಎಂಬ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿತ್ತು. ದೆಹಲಿಯ ಬೀದಿಗಳಲ್ಲಿ ಕನ್ನಡದ ಕಹ... Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ ಸಂಪುಟ ನಿರ್ಧಾರ ಬೆಂಗಳೂರು(reporterkarnataka.com): ಗದಗಿನ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಹೆಸರಿಸಲು ಸಂಪುಟ ನಿರ್ಧರಿಸಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಅವರು ವಿಧಾನಸೌಧದಲ... BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ ಬಿಜೆಪಿ ಗೇಟ್ ಪಾಸ್: 6 ವರ್ಷ ಉಚ್ಚಾಟನೆ ಬೆಂಗಳೂರು(reporterkarnataka.com): ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಪಕ್ಷದ ಶಿಸ್ತು ಉಲ್ಲಂಘನೆಯ ಆರೋಪದ ಮೇಲೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿದೆ. ಈ ಹಿಂದೆ ಶಿಸ್ತ... Protest | ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಆಗ್ರಹಿಸಿ ಬೃಹತ್ ಟ್ರಾಕ್ಟರ್ ಪ್ರತಿಭಟನೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ಏ.10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ್ರು) ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್... ಮೂಡಿಗೆರೆ ಸುತ್ತಮುತ್ತ ಧಾರಾಕಾರ ಮಳೆ: ಬಾಳೂರಿನ ಕಲ್ಲಕ್ಕಿಯ ಮುಖ್ಯ ರಸ್ತೆಗೆ ಉರುಳಿದ ಮರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಣಕಲ್, ಪಲ್ಗುಣಿ, ಸಬ್ಬೆನಹಳ್ಳಿ ಮುಂತಾದ ಕಡೆ ಧಾರಕಾರ ಮಳೆಯಾಯಿತು. ವಿಪರೀತ ಗಾಳಿಗೆ ಬಾಳೂರು ಸಮೀಪದ ಕಲ್ಲಕ್ಕಿ ಮುಖ್ಯ ರಸ್ತೆಗೆ ಬೃಹತ್ ಕಾರದ ಮರ ಉರುಳಿ ಕೆಲವು ಕಾಲ ಸಂಚಾರ ಸ್ಥಗಿತವಾಗಿತ್ತು. ಸ್ಥಳೀ... ನಮ್ಮ ಭಾರತೀಯ ಸಂಸ್ಕೃತಿ, ಆಯುರ್ವೇದ ದೇಶದ ಆಸ್ತಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ನಮ್ಮ ಭಾರತೀಯ ಸಂಸ್ಕೃತಿ ಹಾಗೂ ಆಯುರ್ವೇದ ದೇಶದ ಆಸ್ತಿ. ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಬೆಂಗ... Karnataka v/s TN | ಮೇಕೆದಾಟು; ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಶಿ... ಕ್ಷಯ ಮುಕ್ತ ಕರ್ನಾಟಕ; ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ *ಕ್ಷಯ ರೋಗ ತಡೆಯುವ ನಿಟ್ಟಿನಲ್ಲಿ ರಾಜ್ಯದ16 ಜಿಲ್ಲೆಗಳಲ್ಲಿ ಬಿಸಿಜಿ ಲಸಿಕಾ ಕಾರ್ಯಕ್ರಮ ಜಾರಿ* *ರಾಜ್ಯದಲ್ಲಿ ಕ್ಷಯ ರೋಗದ ಮರಣ ಪ್ರಮಾಣ 8 ರಿಂದ 6 ಕ್ಕೆ ಇಳಿಕೆ* *ಶೂನ್ಯ ಮರಣ ಪ್ರಮಾಣ ಸಾಧಿಸುವತ್ತ ಆರೋಗ್ಯ ಇಲಾಖೆ ಗುರಿ* ಬೆಂಗಳೂರು(reporterkarnataka.com):ಕರ್ನಾಟಕ ರಾಜ್ಯವನ್ನು... ಅಂಬೇಡ್ಕರ್ ಗೆ ಜೀವಮಾನವಿಡಿ ಕಾಂಗ್ರೆಸ್ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ * ಸಂವಿಧಾನ ಬದಲಿಸುವ ಹೆಳಿಕೆಗೆ ಡಿಕೆ ಶಿವಕುಮಾರ್ ಮೊದಲು ಕ್ಷಮೆಯಾಚಿಸಲು ಆಗ್ರಹ* ನವದೆಹಲಿ(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ಜೀವಮಾನವಿಡಿ ಅಪಮಾನಿಸುತ್ತಲೇ ಬಂದಿದೆ. ಈಗಲೂ ಅದನ್ನೇ ಮುಂದುವರಿಸಿದೆ. ಇದಕ್ಕಾಗಿ ಕಾಂಗ್ರೆ... Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterarnataka@gmail.com ಮುಸಲ್ಮಾನರಿಗೋಸ್ಕರ ಈ ದೇಶದಲ್ಲಿ ಸಂವಿಧಾನವನ್ನೇ ನಾವು ಬದಲಾಯಿಸಬಹುದು ಎಂಬ ಮಾತನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ಈ ರಾಷ್ಟ್ರದಲ್ಲಿ ನೂರಾರು ಸಾರಿ ಸಂವಿಧಾನ ಅಮೆಂಟ್ ಮೆಂ... « Previous Page 1 …120 121 122 123 124 … 537 Next Page » ಜಾಹೀರಾತು