ಕೊಟ್ಟಿಗೆಹಾರ: ಮನೆ ಬಾಗಿಲಿಗೆ ಬಂದ ಕಾಡಾನೆಯಿಂದ ದಾಂಧಲೆ: ಅಡಿಕೆ, ತೆಂಗು, ಬಾಳೆ ನಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದಲ್ಲಿ ಮನೆ ಸಮೀಪವೇ ಕಾಡಾನೆ ಬಂದು ದಾಂಧಲೆ ನಡೆಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದೇವನಗುಳ ಗ್ರಾಮದ ಬೆಳ್ಳಾಚಾರ್ ಮನೆಯ ಸುತ್ತಮುತ್ತ ಇದ್ದ ಬಾಳೆ ತೆಂಗು ಅಡಿಕೆ... ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ: 4 ತಾಸು ಬಾವಿಯಲ್ಲೇ ವಾಸ: ಕೊನೆಗೂ ಅಗ್ನಿಶಾಮಕ ದಳದಿಂದ ರಕ್ಷಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆಯಲ್ಲಿ ನಡೆದಿದೆ. ಇಂದಿರಾ ನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬ... ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜಿರಿಯಾ ಪ್ರಜೆಯ ಸೆರೆ; 6 ಕೋಟಿ ಮೌಲ್ಯದ 6.... ಮಂಗಳೂರು(reporter Karnataka.com):“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜಿರಿಯಾ ದೇಶದ ವಿದೇಶ... ಮಹಿಳೆಯಿಂದ ಅಪಾಯಕಾರಿ ಸ್ಟಂಟ್: ಚಲಿಸುತ್ತಿದ್ದ ಕಾರಿನ ಡೋರ್ ಓಪನ್ ಮಾಡಿ ಫೋಟೋಗೆ ಪೋಸ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಲಿಸುತ್ತಿದ್ದ ಕಾರಿನ ಡೋರ್ ಓಪನ್ ಮಾಡಿಕೊಂಡು ಕಾರಿನಲ್ಲಿ ನಿಂತುಕೊಂಡು ಮಹಿಳೆಯೊಬ್ಬರು ಫೋಟೋಗೆ ಫೋಸ್ ಕೊಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲ್ದೂರು ಬಳಿ ನಡೆದಿದೆ. ಬೆಂಗಳೂರು ನೋಂದಣಿ ಹೊಂದಿ... ರಡ್ಡೇರಹಟ್ಟಿಯಲ್ಲಿ ಅಂತರ್ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಆರೂಢ ಜ್ಯೋತಿ ಯುವ ಬಳಗದ ವತಿಯಿಂದ ಪ್ರ-ಪ್ರಥಮ ಬಾರಿಗೆ ದಸರಾ ಹಬ್ಬದ ನಿಮಿತ್ಯವಾಗಿ ಅಂತರ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿಗಳನ್ನು... ರಾಜ್ಯಮಟ್ಟದ ಮಂಗಳೂರು ದಸರಾ ಹಾಫ್ ಮ್ಯಾರಥಾನ್: 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ * ಜೂಯಿಸ್ ಫಿಟ್ನೆಸ್ ಕ್ಲಬ್ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಆಯೋಜನೆ ಮಂಗಳೂರು(reporterkarnataka.com): ಬೆಳಗ್ಗೆ ಸುಮಾರು 5 ಗಂಟೆಯ ವೇಳೆ ಚುಮು ಚುಮು ಚಳಿಯ ಮಧ್ಯೆಯೂ ಕುದ್ರೋಳಿ ಕ್ಷೇತ್ರದ ಪರಿಸರದಲ್ಲಿ ಸೇರಿದ ಸಹಸ್ರಾರು ಮಂದಿಯಲ್ಲಿ ಬತ್ತದ ಉತ್ಸಾಹ.. ಗೆಲುವಿನ ಖುಷಿ... ... ಮಾಜಿ ಶಾಸಕರ ಸಹೋದರ ದಿಢೀರ್ ನಾಪತ್ತೆ; ಕೂಳೂರು ಸೇತುವೆಯಲ್ಲಿ ಕಾರು ಪತ್ತೆ; ಆತ್ಮಹತ್ಯೆ ಶಂಕೆ ಮಂಗಳೂರು(reporterkarnataka.com): ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ನಾಪತ್ತೆಯಾಗಿದ್ದು, ಅವರ ಕಾರು ಕೂಳೂರಿನ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮುಮ್ತಾಜ್ ಅಲಿ (52) ದಿಢೀರ್ ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಳೂರಿನ ಸ... ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್ಆರ್ಟಿಸಿ ಬಸ್ ಆರಂಭ ಬಂಟ್ವಾಳ(reporterkarnataka.com): ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ಆರ್ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆ ನೀಡಲಾಯಿತು. ಈ... ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ. ಕೋಲಾರ ಜಿ... ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರು(reporterkarnataka.com):ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ ಸಿದ್ದರಾಮಯ್ಯ ಎರಡು ದಿನಗಳ ಕಾಲ ಅಮೇರಿಗನ್ನಡ ದಂಪತಿ ದಿ.ಶಿಕಾರಿಪು... « Previous Page 1 …128 129 130 131 132 … 491 Next Page » ಜಾಹೀರಾತು