ಹಂಪನಕಟ್ಟೆ ಸುಲಭ್ ಶೌಚಾಲಯ ಬಳಿಯ ಫ್ರೀ ಪಾರ್ಕಿಂಗ್ ನಲ್ಲಿ ಶುಲ್ಕ ವಸೂಲಿ ಶುರು!: ವಿಶೇಷವೆಂದರೆ ಇಲ್ಲಿ ಸ್ವಚ್ಛತೆಯೇ ಇಲ್ಲ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನಗರದ ಹೃದಯ ಭಾಗದಲ್ಲಿರುವ ಹಂಪನಕಟ್ಟೆಯ ಸಾರ್ವಜನಿಕ ಶೌಚಾಲಯದ ಬಳಿ ಇರುವ ಕಾರು ಮತ್ತು ದ್ವಿಚಕ್ರ ವಾಹನ ಪಾರ್ಕಿಂಗ್ ಗೆ ಇದೀಗ ಶುಲ್ಕ ವಸೂಲಿ ಜಾರಿಯಾಗಿದೆ. ಹಂಪನಕಟ್ಟೆಯ ಶೌಚಾಲಯದ ಬಳಿ ಇರುವ ಖಾಲಿ ಜಾಗದಲ್ಲಿ ಹಲವು ದಶಕಗಳಿ... ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ ಶಿವು ರಾಠೋಡ್ ಯಾದಗಿರಿ info.reporterkarnataka@gmail.com ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು. ನಾ... ಪಾಲಿಕೆ ಸಭೆಯ ನುಂಗಿ ಹಾಕಿದ ಆಡಳಿತ- ಪ್ರತಿಪಕ್ಷ ಸದಸ್ಯರ ನಡುವಿನ ಮಾತಿನ ಚಕಮಕಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸದಸ್ಯರ ನಡುವೆ ತೀವ್ರ ವಾಕ್ಸಮರ ಇಡೀ ಸಭೆಯನ್ನೇ ಸ್ಥಗಿತಗೊಳಿಸಲು ಕಾರಣವಾದ ಘಟನೆ ಮಂಗಳೂರು ಮಹಾನಗರಪಾಲಿಕೆ ಸಭೆಯಲ್ಲಿ ನಡೆದಿದೆ. ... ಜೀವನದಲ್ಲಿ ಜಿಗುಪ್ಸೆ: ತುಂಗಾ ನದಿಗೆ ಹಾರಿದ್ನಾ ಯುವಕ?; ಸೇತುವೆ ಬಳಿ ಬೈಕ್ ಪತ್ತೆ ರಶ್ಮಿ ಶ್ರೀಕಾಂತ್ ನಾಯಕ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನಾ? ಎಂ... ಡಿಜಿಟಲ್ ನಲ್ಲಿ ಹಣದ ಹೂಡಿಕೆ ಬಗ್ಗೆ ಎಚ್ಚರ ವಹಿಸಿ: ಡಿವೈಎಸ್’ಪಿ ಗಜಾನನ ವಾಮನ ಸುತಾರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕುರುವಳ್ಳಿಯ ತುಂಗಾ ನದಿಯ ಸಮೀಪ ಓರ್ವ ಯುವಕ ನಾಪತ್ತೆಯಾಗಿದ್ದಾನೆ. ಆತನ ವಾಟ್ಸಾಪ್ ಸ್ಟೇಟಸ್ ಗಮನಿಸಿದಾಗ ಆನ್ಲೈನ್ ಹಣದ ವ್ಯವಹಾರದಿಂದ ಮನನೊಂದು ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ಟ... ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ: ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ನಿಶ್ಶಬ್ದ ಪ್ರತಿಭಟನೆ ಮಂಗಳೂರು(reporter Karnataka.com): ಕೊಲ್ಕತ್ತಾ ವೈದ್ಯೆಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆಯ ಹಿನ್ನೆಲೆಯಲ್ಲಿ ಮತ್ತು ದೇಶಾದ್ಯಂತ ಹೆಚ್ಚುತ್ತಿರುವ ಲಿಂಗ ಆಧಾರಿತ ಹಿಂಸಾಚಾರದ ಘಟನೆಗಳಿಗೆ ಪ್ರತಿಭಟನೆಯಾಗಿ, ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ನಿಶ್ಶಬ್ದ ಪ್ರತಿಭಟನೆ ಆಯೋಜಿಸಿತ... ಇಂಡಿಯಾನ ಆಸ್ಪತ್ರೆ ಹಾಗೂ ಹೃದಯ ಚಿಕಿತ್ಸಾ ಕೇಂದ್ರದಲ್ಲಿ ‘ಇಂಡಿಯಾನಾ ಕ್ಯಾನ್ಸರ್ ಸೆಂಟರ್’ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗು... ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಇಂಡಿಯಾನಾ ಆಸ್ಪತ್ರೆಯು ಲಾಭಗಳಿಸುವ ಉದ್ದೇಶ ಮತ್ತು ಯೋಚನೆಯಿಲ್ಲದೆ ಜನರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಪಂ... ಸ್ಥಿರಾಸ್ತಿ; ಕೋಲಾರ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹಮ್ಮದ್ ಕೋಲಾರ info.reporterkarnataka@gmail.com ನಾಗರೀಕ ಕೇಂದ್ರಿತ ಸುಧಾರಣೆ ಭಾಗವಾಗಿ ಪ್ರಸಕ್ತ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಕೋಲಾರ ಜಿಲ್ಲೆಯಾದ್ಯಂತ ಸ್ಥಿರಾಸ್ತಿಯನ್ನು ಜಿಲ್ಲೆಯ ಯಾವುದೇ ಉಪ ನೊಂದಣಿ ಕಚೇರಿಯಲ್ಲಿ ನೋಂದಣಿ ಮಾಡಲು ಅನುಕೂಲವಾಗುವಂತೆ ... ಆಟೋ ಚಾಲಕರುಗಳಲ್ಲಿ ಗೊಂದಲ ಬೇಡ, ನಾನು ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ: ಜಿಲ್ಲಾಧಿಕಾರಿ ಮಂಗಳೂರು(reporterkarnataka.com): ಕೇಂದ್ರ ಮೋಟರ್ ಸೈಕಲ್ ಕಾಯ್ದೆ ಸೆಕ್ಷನ್ 66-1ರ ಪ್ರಕಾರ ಇ-ಆಟೋರಿಕ್ಷಾಗಳಿಗೆ ಯಾವುದೇ ರೀತಿಯ ನಿರ್ಬಂಧ, ಕಾನೂನುಗಳನ್ನು ಜಾರಿಗೊಳಿಸುವ ಅಧಿಕಾರ ನಮಗೆ ಇಲ್ಲ. ಜಿಲ್ಲೆಯಲ್ಲಿನ ಆಟೋರಿಕ್ಷಾ ಚಾಲಕರುಗಳಲ್ಲಿ ಗೊಂದಲಗಳಿದ್ದು, ನಾನು ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ... ಆಟೋ ಚಾಲಕರ ಬೃಹತ್ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿ ಚಲೋಗೆ ಕ್ಲಾಕ್ ಟವರ್ ಬಳಿ ತಡೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಸಂಚರಿಸಲು ಎಲೆಕ್ಟಿಕಲ್ ಅಟೋರಿಕ್ಷಾಗಳಿಗೆ ನೀಡಿರುವ ಅನುಮತಿ ಆದೇಶವನ್ನು ವಾಪಸ್ ಪಡೆಯಲು ಒತ್ತಾಯಿಸಿ ... « Previous Page 1 …134 135 136 137 138 … 491 Next Page » ಜಾಹೀರಾತು