ಹಾವೇರಿ ಜಾನಪದ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ?: ರಾಜಕೀಯ ಕರಿನೆರಳು.!? ಕೆ.ಶಿವು ಲಕ್ಕಣ್ಣವರ ಹುಬ್ಬಳ್ಳಿ info.reporterkarnataka@gmail.com ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅರ್ಧರಾತ್ರಿಯಲ್ಲಿ ಸಂದರ್ಶನ ಮಾಡಿ ಅಕ್ರಮ ನೇಮಕಾತಿ ನಡೆದಿರುವ ಸಂಗತಿಯನ್ನು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಬಹಿರಂಗಪಡಿಸಿದ್ದಾರೆ. ಈ ನೇಮಕಾತಿ ರದ್ದು ಪಡಿಸಿ ತನಿಖೆ ನಡೆಸಬೇಕೆಂದ... State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಬೆಂಗಳೂರು(reporterkarnataka.com):ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಬಜೆಟ್ ಪೂರ್ವ ಸಭೆ ನಡೆಸಿ ಅವರ ಬೇಡಿಕೆ ಮತ್ತು ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ನೀತಿ ಮತ್ತು ಯೋ... Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ ಬೆಂಗಳೂರು(reporterkarnataka.com): ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಡೀಪ್ಟೆಕ್, ಎಐ ಮತ್ತು ಡಿಜಿಟಲ್ ಪ್ಲಾಟ್ಫಾರ್ಮ್ಗಳ ಮೇಲೆ ರಾಜ್ಯ ಗಮನವನ್ನು ಕೇಂದ್ರೀಕರಿಸಿದ್ದು ಕೃಷಿ-ಸ್ಟಾರ್ಟ್ಅಪ್ಗಳಿಗೆ ಸಹಾಯ ಮಾಡಲು ನೀತಿ ಜೋಡಣೆ ಮತ್ತು ಮೂಲಸೌಕರ್ಯದಲ್ಲಿ ಬೆಂಬಲವನ್ನು ಖಾತರಿಪಡಿಸಲಾಗಿದೆ ಎಂದು ಸಭೆ... ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ಶಿವು ರಾಠೋಡ ಹುಣಸಗಿ ರಾಯಚೂರು info.reporterkarnataka@gmail.com ಲಿಂಗಸಗೂರು ಪಟ್ಟನದಲ್ಲಿರುವ ಇಂದಿರಾ ಕ್ಯಾಂಟೀನಲ್ಲಿ ನಿತ್ಯವು ಗುಣಮಟ್ಟದ ಆಹಾರ ನೀಡುತ್ತಿಲ್ಲ. ಕೂಡಲೇ ಗುತ್ತಿಗೆದಾರನ ಗುತ್ತಿಗೆ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಕಟ ರಕ್ಷಣಾ ವೇದಿಕೆಯ ಅಮರೇಶ ಅವರು ಸಹಾಯಕ ಆಯುಕ್ತರಿಗೆ... ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಬಜೆಟ್ ಮಂಡನೆಗೂ ಮುಂಚೆ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್ನಲ್ಲಿ ಮೀಸಲಿಟ್ಟ ಹಣವೆಷ್ಟು, ಖರ್ಚಾಗಿರುವ ಹಣವೆಷ್ಟು ಎನ್ನುವುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ ಎಲ್ಲಿ ವಿಫಲವಾಗಿದೆ ಎನ್ನುವುದನ್ನು ಬ್ಲಾಕ್ ಪೇಪರ್ ಬಿಡುಗಡೆ ... Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಹುಬ್ಬಳ್ಳಿ(reporterkarnataka.com): ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನಿರೀಕ್ಷಿತ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಹಗರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿದಾಗಲ... ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಕುರಿತು ಪರಿಶೀಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಪೇಪರ್ ಬಳಸುತ್ತಿರುವ ಕುರಿತು ಹೆಚ್.ಡಿ.ಕೋಟೆ ಪಟ್ಟಣದ ಹೋಟೆಲ್ ಗಳಿಗೆ ಮತ್ತು ಬೀದಿ ಬದಿ ವ್ಯಾಪಾರಿ ಗಳ ಮಳಿಗೆ ಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಗಳಾದ ಡಾ.ರವಿಕುಮಾರ್ ಹಾಗೂ ಪುರ... ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ, ಕೃಷಿ ಅಧಿಕಾರಿ ಸಿದ್ದಪ್ಪ ಸಸ್ಪೆಂಡ್ ಶಿವು ರಾಠೋಡ ಹುಣಸಗಿ ರಾಯಚೂರು info.reporterkarnataka@gmail.com ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಲಿಂಗಸುಗೂರ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಎ.ಡಿ. ನಾಗರತ್ನ ಎಚ್. ಹುಲಕೋಟಿ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ಬಾಚಿಹಾಳ ಅವರನ್ನು ರಾಯಚೂರು ಜಿಲ್ಲಾ... Waterfalls Tragedy | ಚಿಕ್ಕಮಗಳೂರು ಕಾಮೇನಹಳ್ಳಿ ಜಲಪಾತ: ಈಜಲು ಹೋದ ಯುವಕನ ತಲೆ ಬಂಡೆಗೆ ಬಡಿದು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಕಾಮೇನಹಳ್ಳಿ ಜಲಪಾತದಲ್ಲಿ ಈಜಲು ಹೋಗಿದ್ದ ಚೇತನ್ (18) ಎಂಬ ಯುವಕ ಬಂಡೆಗೆ ತಲೆ ತಗುಲಿ ಮೃತಪಟ್ಟಿದ್ದಾರೆ. ಕಾಮೇನಹಳ್ಳಿ ಜಲಪಾತವು ಚಿಕ್ಕಮಗಳೂರಿನಿಂದ ಸುಮಾರು 30 ಕಿಮೀ ದೂರದಲ್ಲಿದ್ದು, ಮಲ್ಲೇನಹಳ್ಳಿ ಮಾರ್ಗ... CM PROMISE | ಪತ್ರಿಕೋದ್ಯಮ -ಪತ್ರಕರ್ತರ ಹಿತರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕೋಲಾರ(reporterkarnataka.com): ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಹಿತಾಸಕ್ತಿಯನ್ನು ಕಾಪಾಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ 25 ಲಕ್ಷರೂ... « Previous Page 1 …134 135 136 137 138 … 538 Next Page » ಜಾಹೀರಾತು