ಸರ್ಕಾರ ದಿವಾಳಿಯಾಗಿದೆ, ಗ್ಯಾರಂಟಿ ಕೊಡಲು ಹಣವಿಲ್ಲ, ಅಭಿವೃದ್ಧಿಗೆ ಅನುದಾನವಿಲ್ಲ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಟೀಕೆ ಬೆಂಗಳೂರು(reporterkarnataka.com): ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಮುಂದಾಗಿದೆ. ಪೂರ್ವ ನಿಯೋಜಿತವಾಗಿ ತನಿಖಾ ವರದಿ ರೂಪಿಸಲಾಗಿದೆ. ಆದರೆ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊ... ಬಳ್ಳಾರಿ: ಅನಧಿಕೃತ ಬಡಾವಣೆಯ ಸೈಟು ಹಾಗೂ ಮನೆಗಳಿಗೆ 10 ದಿನದೊಳಗೆ ಬಿ ಖಾತಾ ಗಣೇಶ್ ಇನಾಂದಾರ ಬಳ್ಳಾರಿ info.reporterkarnata@gmail. com ರಾಜ್ಯ ಸರಕಾರ ಮುನಿಸಿಪಲ್ ಕಾಯ್ದೆ 2025 ಅನ್ನು ಜಾರಿಗೊಳಿಸಿದ್ದು, ಇದರಂತೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2024ರ ಸೆಪ್ಟೆಂಬರ್ 10 ರೊಳಗೆ ನಿರ್ಮಾಣಗೊಂಡ ಅನಧಿಕೃತ ಲೇಔಟ್ (ಬಡಾವಣೆ) ಸೈಟು ಹಾಗೂ ಮನೆಗಳಿಗೆ ಬಿ ಖಾತಾ ತೆರೆದು... ‘ಗ್ರಾಮದ ಹುಡುಗರು’ ವಾಟ್ಸಪ್ ತಂಡದಿಂದ ಮೂಡಿಗೆರೆ ಗೌಡಹಳ್ಳಿ ಸರಕಾರಿ ಶಾಲೆಗೆ ಕಾಯಕಲ್ಪ: ಸುಣ್ಣಬಣ್ಣ ಜತೆಗೆ ಆಕರ್ಷಕ ಚಿತ್ತಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಗ್ರಾಮದ ಯುವಕರು ಮತ್ತು ವಿವಿಧ ಸಂಘ ಸಂಸ್ಥೆಗಳು ಸೇರಿ ಆಕರ್ಷಕ ರೂಪ ನೀಡಿದ್ದಾರೆ. ಸರ್ಕಾರಿ ಶಾಲೆಗಳನ್ನು ಉಳಿಸಬೇಕು, ಸರ್ಕಾರಿ ಶಾಲೆಗಳ ಕಡೆಗೆ ಮಕ್ಕಳ... ಬಾಗಲಕೋಟೆ ಮಾಜಿ ಶಾಸಕರಿಂದ ಗೂಂಡಾಗಿರಿ?: ವೀರಣ್ಣ ಚರಂತಿಮಠ ಸಹಿತ 4 ಮಂದಿ ವಿರುದ್ದ ಹಲ್ಲೆ ಆರೋಪ ಕೆ.ಶಿವು ಲಕ್ಕಣ್ಣವರ ಹುಬ್ಬಳ್ಳಿ info.reporterkarnataka@gmail.com ಬಾಗಲಕೋಟೆಯ ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ವಿರುದ್ಧ ಹಲ್ಲೆ ನಡೆಸಿದ ಗಂಭೀರ ಆರೋಪ ಕೇಳಿ ಬಂದಿದೆ. ಹಿಂದೂ ಜಾಗರಣ ವೇದಿಕೆಯ ಬಾಗಲಕೋಟೆ ಜಿಲ್ಲಾಧ್ಯಕ್ಷ ಆನಂದ್ ಮುತ್ತಗಿ ಎಂಬುವರು ಇಂಥದ್ದೊಂದು ಗಂಭೀರ ಆರೋಪ ಮಾಡಿದ್ದ... ನೈತಿಕ ಅಧಃಪತನದತ್ತ ಸಾಗಿದೆಯೇ ಕನ್ನಡ ವಿಶ್ವವಿದ್ಯಾಲಯ?: ಇದು ಎಂ.ಫಿಲ್, ಪಿಎಚ್ಡಿ ಮಾರಾಟಕ್ಕಿಟ್ಟ ಅಂಗಡಿಯಾಗುವುದು ಬೇಡ ಕೆ.ಶಿವು ಲಕ್ಕಣ್ಣವರ ಹುಬ್ಬಳ್ಳಿ info.reporterkarnataka@gmail.com ದೇಶದಲ್ಲೇ ಇದೊಂದು ವಿಶಿಷ್ಟ ವಿಶ್ವವಿದ್ಯಾಲಯವಾಗಬೇಕು ಎಂಬ ಕನಸಿತ್ತು, ಆಗುತ್ತದೆ ಎಂಬ ನಿರೀಕ್ಷೆಯಿತ್ತು. ಕನ್ನಡ ವಿಶ್ವವಿದ್ಯಾಲಯ ಹುಟ್ಟಿದ ಹೊತ್ತು ಕನ್ನಡ ಎಂದರೆ ಭಾಷೆ ಮಾತ್ರವಲ್ಲ, ಅದು ಬದುಕು, ಅದು ಸಂಸ್ಕೃತಿ ಎಂಬ ಕ... Accident | ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಸವಾರ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕ... Chikkamagaluru | ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು; ಶೋಲಾರಣ್ಯ ನಾಶ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟಗಳ ತಪ್ಪಲಿನ 2 ಕಡೆ ಕಾಡಿಗೆ ಬೆಂಕಿ ಬಿದ್ದಿದೆ. ಬೆಂಕಿಯಿಂದ ಅಪರೂಪದ ಶೋಲಾರಣ್ಯ ನಾಶವಾಗುವ... BBMP | ಎಲ್ಲ ಶುದ್ದ ಕುಡಿಯುವ ನೀರಿನ ಘಟಕಗಳ ವರದಿ ವಾರದೊಳಗೆ ಕೊಡಿ: ಚೀಫ್ ಕಮಿಷನರ್ ಸೂಚನೆ ಬೆಂಗಳೂರು(reporterkarnataka.com): ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ ನೀಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ... State Budget | ವಿಧಾನ ಮಂಡಲದ ಅಧಿವೇಶನ ಮಾರ್ಚ್ 3ರಿಂದ ಆರಂಭ: 7ರಂದು ರಾಜ್ಯ ಬಜೆಟ್ ಬೆಂಗಳೂರು(reporterkarnataka.com): ವಿಧಾನ ಮಂಡಲದ ಅಧಿವೇಶನ ಮಾರ್ಚ್ 3ರಿಂದ ಆರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು 3ರಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾ... ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು; ಶವಕ್ಕಾಗಿ ಶೋಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ. ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದ... « Previous Page 1 …135 136 137 138 139 … 538 Next Page » ಜಾಹೀರಾತು