ನರಹಂತಕ ಮೂಡಿಗೆರೆಯ ಭೈರ ಆನೆ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇಬ್ಬರನ್ನು ಬಲಿ ಪಡೆದು, ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿ ಜನರ ನಿದ್ದೆಗೆಡಿಸಿದ್ದ ಮೂಡಿಗೆರೆ ಬೈರ ಆನೆಯನ್ನು ಭಾನುವಾರ ಸೆರೆ ಹಿಡಿಯಲಾಗಿದೆ. ಕಳೆದ ನಾಲ್ಕೈದು ತಿಂಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಅ... ಒತ್ತಿನೆಣೆ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಿರಿಯಡಕ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು ಕಾರ್ಕಳ(reporterkarnataka.com): ವಿಚಾರಣಾಧೀನ ಕೈದಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ನಡೆದಿದೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಈತನು ಇತರೆ ಮೂವರೊ... ಕುಡುಪು: 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಡುಪು ಶಕ್ತಿ ಕೇಂದ್ರದ ಪರಿಸರದಲ್ಲಿ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಂಗವಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭಾನುವಾರ ಪಂಜಿರೈಲ್ ರಸ್ತೆ ಹಾಗೂ ಪಾಲ್ದಾನೆಯ ಚರಂಡಿ... ನಮಗೋತ್ತಿಲ್ಲ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು: ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನಮಗೋತ್ತಿಲ್ಲಾ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು! ಎಂದು ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ. ಅಥಣಿ ಶಾಸಕ ಮಹೇಶ ಕುಮಠಳ್ಳಿ ಜತೆ ಮುರಗುಂಡಿ ಗ್ರಾಮದಲ್ಲಿ 5 ಕೆ ವಿ ವಿದ್ಯುತ್ ಘಟಕ ನ... ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿಗೆ ಆಗಮನ: ಉಸ್ತುವಾರಿ ಸಚಿವರಿಂದ ಸಿಎಂಗೆ ಸ್ವಾಗತ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಬರಮಾಡಿಕೊಂಡರು. ನಂ... ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ: ಚಕ್ಕುಲಿ, ವೀಳ್ಯದೆಲೆ ಸಮರ್ಪಣೆ ಮಂಗಳೂರು(reporterarnataka.com): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಶನಿವಾರ ಕುಟುಂಬ ಸಮೇತ ಕುತ್ತಾರಿನ ಕೊರಗಜ್ಜ ಮೂಲ ಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹ್ಯಾಟ್ರಿಕ್ ಹೀರೋ, ಇದೊಂದು ಯಾವುದೇ ಆಡಂಬರವಿಲ್ಲದ ದೈವೀಶಕ್ತಿಯ ಸ್ಥಳ. ಈ ಸ್ಥಳದ ಮಹಿ... ಮುಖ್ಯಮಂತ್ರಿ ಬೊಮ್ಮಾಯಿ ಇಂದು ಸಂಜೆ ಕಲ್ಲಡ್ಕ ಭೇಟಿ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಮಂಗಳೂರು(reporterkarna taka.com): ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಭೇಟಿ ನೀಡುವರು. ಇಂದು ಸಂಜೆ 6.05ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು 6.15ಕ್ಕೆ ... ನಿರುದ್ಯೋಗಿಗಳಿಗೆ Good News: ಪೆರ್ಡೂರುನಲ್ಲಿ ಡಿ. 15 ರಂದು ಉದ್ಯೋಗ ಮೇಳ ಸಾಂದರ್ಭಿಕ ಚಿತ್ರ ಉಡುಪಿ(reporterkarnataka.com): ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.... ಗೋವಾ ಬೀಚ್ ನಲ್ಲಿ ಕಡಲೆ ಬೀಜ ಮಾರುತ್ತಿದ್ದ ಕೊಪ್ಪಳದ ಬಾಲಕ ಈಗ ಬ್ರಿಟನಿನ ಸೈನಿಕ! ಹನಮಂತ ಬಿ. ಕುರಬರ ಅಥಣಿ ಬೆಳಗಾವಿ info.reporterkarnataka@gmail.com ಶ್ರೀಕೃಷ್ಣ ಪರಮಾತ್ಮನು ತನ್ನ ಎಂಟನೇ ಅವತಾರದಲ್ಲಿ ತಾಯಿ ದೇವಕಿ ಮಾತೆಯ ಗರ್ಭದಲ್ಲಿ ಜನಿಸಿದ್ದರೂ ಕೂಡ ಲಾಲನೆ, ಪಾಲನೆ, ಪೋಷಣೆಯನ್ನು ಪಡೆದು ಬೆಳೆದದ್ದು ತಾಯಿ ಯಶೋಧೆ ಮಾತೆಯ ಬಳಿ. ಇಂತಹದ್ದೇ ಒಂದು ಘಟನೆಯು ಕೊಪ್ಪಳ ಜಿಲ್... ಕೆಎಂಎಫ್ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ: ಗ್ರಾಹಕರ ತೀವ್ರ ಆಕ್ರೋಶ ಬೆಂಗಳೂರು(reporterkarnataka.com): ಕೆಎಂಎಫ್ ಹಾಲಿನ ಉತ್ಪನ್ನಗಳ ದರ ಬೆಲೆ ಏರಿಕೆ ಕುರಿತು ಗ್ರಾಹಕರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಪ್ಪದ ದರ ಏರಿಕೆಯಾಗುತ್ತಿವೆ. ಪ್ರತಿ ಉತ್ಪನ್ನದ ಮೇಲೆ 5% ರಿಂದ 15% ದರ ಏರಿಕೆ ಮಾಡಲಾಗುತ್ತಿದೆ. ನವೆಂಬರ್ 24 ರಂದು ಕೆಎಂಎಫ್ ನಂದಿನಿ ಹಾಲು, ಮೊಸರ... « Previous Page 1 …137 138 139 140 141 … 339 Next Page » ಜಾಹೀರಾತು